ಬ್ರೇಕಿಂಗ್ ನ್ಯೂಸ್
13-10-20 10:04 am Headline Karnataka News Network ಕರಾವಳಿ
ಮಂಗಳೂರು, ಅಕ್ಟೋಬರ್ 13: ಹಾಲಿನ ಟೆಂಪೋದಲ್ಲಿ ಗೋಮಾಂಸ ಸಾಗಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಬಜರಂಗದಳ ಕಾರ್ಯಕರ್ತರು ವಾಹನವನ್ನು ಬೆನ್ನಟ್ಟಿ ಹಿಡಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಬೆಳ್ಳಂಬೆಳಗ್ಗೆ ಬಿ.ಸಿ.ರೋಡ್ ಕಡೆಯಿಂದ ಬರುತ್ತಿದ್ದ ಹಾಲಿನ ವಾಹನವನ್ನು ಪಂಪ್ವೆಲ್ ಸರ್ಕಲ್ ಬಳಿ ನಿಲ್ಲಿಸಲು ಪ್ರಯತ್ನಿಸಿದ್ದಾರೆ. ಆದರೆ ಟೆಂಪೋ ನಿಲ್ಲಿಸದೆ ಕಂಕನಾಡಿ ಕಡೆಗೆ ನುಗ್ಗಿದ್ದು ಕಾರ್ಯಕರ್ತರು ತಮ್ಮ ವಾಹನಗಳಲ್ಲಿ ಬೆನ್ನಟ್ಟಿದ್ದಾರೆ. ಪೊಲೀಸರಿಗೂ ಮಾಹಿತಿ ನೀಡಿದ್ದಾರೆ. ಹಂಪನಕಟ್ಟೆಯ ವೃತ್ತದ ಬಳಿ ಪೊಲೀಸರು ಮತ್ತು ಬಜರಂಗದಳ ಕಾರ್ಯಕರ್ತರು ವಾಹನವನ್ನು ಅಡ್ಡಹಾಕಿದ್ದು ಟೆಂಪೋದಲ್ಲಿದ್ದ ಇಬ್ಬರು ಹೊರಗೆ ಓಡಿ ಪರಾರಿಯಾಗಿದ್ದಾರೆ. ಒಬ್ಬನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಹಾಲು ಸಾಗಿಸುವ ಟೆಂಪೋದಲ್ಲಿ ಪರಿಶೀಲನೆ ನಡೆಸಿದಾಗ, ಒಳಭಾಗದಲ್ಲಿ ಗೋಣಿ ಚೀಲದಲ್ಲಿ ಅಡಗಿಸಿಟ್ಟ ಗೋವುಗಳ ಮಾಂಸ ಪತ್ತೆಯಾಗಿದೆ.


ಮೂರ್ನಾಲ್ಕು ಗೋಣಿಗಳಲ್ಲಿ ಮಾಂಸವನ್ನು ತುಂಬಿಸಿಟ್ಟು ಎದುರಿಗೆ ಕಾಣುವಂತೆ ಹಾಲಿನ ಟ್ರೇಗಳನ್ನು ಇಡಲಾಗಿತ್ತು. ಬಜರಂಗದಳ ಕಾರ್ಯಕರ್ತರ ಮಾಹಿತಿ ಪ್ರಕಾರ, ಐನೂರು ಕೆಜಿ ಮಾಂಸ ಇರಬಹುದು ಎನ್ನಲಾಗುತ್ತಿದೆ. ಪೊಲೀಸರು ಮಾಂಸದ ಮೌಲ್ಯ, ಪ್ರಮಾಣದ ಬಗ್ಗೆ ತಪಾಸಣೆ ಆಗ್ತಾ ಇದೆ ಎಂದು ತಿಳಿಸಿದ್ದಾರೆ.
'ಆರೋಕ್ಯಾ' ಹೆಸರಿನ ಚಿಕ್ಕಮಗಳೂರು ಮೂಲದ ಹಾಲು ಆಗಿದ್ದು ಆರೋಕ್ಯಾ ನೇಮ್ ಪ್ಲೇಟ್ ಇರುವ ಟೆಂಪೋದಲ್ಲಿ ಗೋಮಾಂಸ ಪತ್ತೆಯಾಗಿದ್ದು ಇದೇ ಮೊದಲು. ಪೊಲೀಸರು ಮತ್ತು ಬಜರಂಗದಳ ಎಲರ್ಟ್ ಆದಬಳಿಕ ಹಾಲಿನ ವಾಹನದಲ್ಲಿ ಗೋಮಾಂಸ ಸಾಗಣೆ ಆಗುತ್ತಿರುವ ಗುಮಾನಿ ಕೇಳಿಬಂದಿತ್ತು. ಹಾಲಿನ ವಾಹನವಾದ್ರೆ ಪೊಲೀಸರು ಕೂಡ ಚೆಕ್ ಮಾಡಲ್ಲ. ಸಂಶಯವೂ ಬರಲ್ಲ ಎಂಬ ನೆಲೆಯಲ್ಲಿ ಅಕ್ರಮ ಸಾಗಾಟಕ್ಕೆ ಹೊಸ ತಂತ್ರ ಹೂಡಿದ್ದರು.
In the early morning hours on Tuesday, October 13, Bajrang Dal activists conducted an action After coming to know that beef was being illegally transported in a milk van.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm