ಬ್ರೇಕಿಂಗ್ ನ್ಯೂಸ್
13-10-20 10:04 am Headline Karnataka News Network ಕರಾವಳಿ
ಮಂಗಳೂರು, ಅಕ್ಟೋಬರ್ 13: ಹಾಲಿನ ಟೆಂಪೋದಲ್ಲಿ ಗೋಮಾಂಸ ಸಾಗಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಬಜರಂಗದಳ ಕಾರ್ಯಕರ್ತರು ವಾಹನವನ್ನು ಬೆನ್ನಟ್ಟಿ ಹಿಡಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಬೆಳ್ಳಂಬೆಳಗ್ಗೆ ಬಿ.ಸಿ.ರೋಡ್ ಕಡೆಯಿಂದ ಬರುತ್ತಿದ್ದ ಹಾಲಿನ ವಾಹನವನ್ನು ಪಂಪ್ವೆಲ್ ಸರ್ಕಲ್ ಬಳಿ ನಿಲ್ಲಿಸಲು ಪ್ರಯತ್ನಿಸಿದ್ದಾರೆ. ಆದರೆ ಟೆಂಪೋ ನಿಲ್ಲಿಸದೆ ಕಂಕನಾಡಿ ಕಡೆಗೆ ನುಗ್ಗಿದ್ದು ಕಾರ್ಯಕರ್ತರು ತಮ್ಮ ವಾಹನಗಳಲ್ಲಿ ಬೆನ್ನಟ್ಟಿದ್ದಾರೆ. ಪೊಲೀಸರಿಗೂ ಮಾಹಿತಿ ನೀಡಿದ್ದಾರೆ. ಹಂಪನಕಟ್ಟೆಯ ವೃತ್ತದ ಬಳಿ ಪೊಲೀಸರು ಮತ್ತು ಬಜರಂಗದಳ ಕಾರ್ಯಕರ್ತರು ವಾಹನವನ್ನು ಅಡ್ಡಹಾಕಿದ್ದು ಟೆಂಪೋದಲ್ಲಿದ್ದ ಇಬ್ಬರು ಹೊರಗೆ ಓಡಿ ಪರಾರಿಯಾಗಿದ್ದಾರೆ. ಒಬ್ಬನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಹಾಲು ಸಾಗಿಸುವ ಟೆಂಪೋದಲ್ಲಿ ಪರಿಶೀಲನೆ ನಡೆಸಿದಾಗ, ಒಳಭಾಗದಲ್ಲಿ ಗೋಣಿ ಚೀಲದಲ್ಲಿ ಅಡಗಿಸಿಟ್ಟ ಗೋವುಗಳ ಮಾಂಸ ಪತ್ತೆಯಾಗಿದೆ.


ಮೂರ್ನಾಲ್ಕು ಗೋಣಿಗಳಲ್ಲಿ ಮಾಂಸವನ್ನು ತುಂಬಿಸಿಟ್ಟು ಎದುರಿಗೆ ಕಾಣುವಂತೆ ಹಾಲಿನ ಟ್ರೇಗಳನ್ನು ಇಡಲಾಗಿತ್ತು. ಬಜರಂಗದಳ ಕಾರ್ಯಕರ್ತರ ಮಾಹಿತಿ ಪ್ರಕಾರ, ಐನೂರು ಕೆಜಿ ಮಾಂಸ ಇರಬಹುದು ಎನ್ನಲಾಗುತ್ತಿದೆ. ಪೊಲೀಸರು ಮಾಂಸದ ಮೌಲ್ಯ, ಪ್ರಮಾಣದ ಬಗ್ಗೆ ತಪಾಸಣೆ ಆಗ್ತಾ ಇದೆ ಎಂದು ತಿಳಿಸಿದ್ದಾರೆ.
'ಆರೋಕ್ಯಾ' ಹೆಸರಿನ ಚಿಕ್ಕಮಗಳೂರು ಮೂಲದ ಹಾಲು ಆಗಿದ್ದು ಆರೋಕ್ಯಾ ನೇಮ್ ಪ್ಲೇಟ್ ಇರುವ ಟೆಂಪೋದಲ್ಲಿ ಗೋಮಾಂಸ ಪತ್ತೆಯಾಗಿದ್ದು ಇದೇ ಮೊದಲು. ಪೊಲೀಸರು ಮತ್ತು ಬಜರಂಗದಳ ಎಲರ್ಟ್ ಆದಬಳಿಕ ಹಾಲಿನ ವಾಹನದಲ್ಲಿ ಗೋಮಾಂಸ ಸಾಗಣೆ ಆಗುತ್ತಿರುವ ಗುಮಾನಿ ಕೇಳಿಬಂದಿತ್ತು. ಹಾಲಿನ ವಾಹನವಾದ್ರೆ ಪೊಲೀಸರು ಕೂಡ ಚೆಕ್ ಮಾಡಲ್ಲ. ಸಂಶಯವೂ ಬರಲ್ಲ ಎಂಬ ನೆಲೆಯಲ್ಲಿ ಅಕ್ರಮ ಸಾಗಾಟಕ್ಕೆ ಹೊಸ ತಂತ್ರ ಹೂಡಿದ್ದರು.
In the early morning hours on Tuesday, October 13, Bajrang Dal activists conducted an action After coming to know that beef was being illegally transported in a milk van.
19-12-25 10:03 pm
HK News Desk
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 09:46 pm
Mangalore Correspondent
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm