ಬ್ರೇಕಿಂಗ್ ನ್ಯೂಸ್
13-10-20 11:52 am Mangalore Correspondent ಕರಾವಳಿ
ಪುತ್ತೂರು, ಅಕ್ಟೋಬರ್ 13: ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ವಿರುದ್ಧ ಮಾತನಾಡಿದ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ತಂದೆ, ತಾಯಿ ಬಗ್ಗೆ ವ್ಯಕ್ತಿಯೊಬ್ಬ ಅವಾಚ್ಯವಾಗಿ ನಿಂದಿಸಿದ ವಿಚಾರದಲ್ಲಿ ಪುತ್ತೂರು ಠಾಣೆಯಲ್ಲಿ ದೂರು ದಾಖಲಾಗಿದೆ.
ಚಿತ್ರದುರ್ಗ ಜಿಲ್ಲೆಯ ಕುಮಾರಸ್ವಾಮಿ ಎಂಬಾತ ಮಿಥುನ್ ರೈ ತನ್ನ ತಂದೆ ಮಹಾಬಲ ರೈಗೆ ಹುಟ್ಟಿದ ಮಗನೇ ಆಗಿದ್ದರೆ ನನ್ನ ಮುಖಕ್ಕೆ ಮಸಿ ಹಾಕಲಿ. ಇಲ್ಲದಿದ್ದರೆ ಬೇರೆ ಯಾರಿಗೋ ಹುಟ್ಟಿದ್ದಾಗಿ ತಿಳಿಯುತ್ತೇನೆಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದ. ಪೋಸ್ಟ್ ಬಗ್ಗೆ ಆಕ್ರೋಶ ವ್ಯಕ್ತವಾಗಿದ್ದು ಇದರ ವಿರುದ್ಧ ಪುತ್ತೂರು ನಗರ ಠಾಣೆಗೆ ಕಾಂಗ್ರೆಸ್ ಎಸ್. ಸಿ ಘಟಕದಿಂದ ದೂರು ನೀಡಲಾಗಿದೆ.
ಉಳ್ಳಾಲದಲ್ಲಿ ನಡೆದ ಹತ್ರಾಸ್ ಪ್ರಕರಣ ವಿರೋಧಿ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡ ಮಿಥುನ್ ರೈ, ಯೋಗಿ ಆದಿತ್ಯನಾಥ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡು ಯೋಗಿ ಮಂಗಳೂರಿಗೆ ಬಂದರೆ ಮಸಿ ಬಳಿಯುವ ಬೆದರಿಕೆ ಹಾಕಿದ್ದರು.
ಈ ಕುರಿತು ಕುಮಾರಸ್ವಾಮಿ, ಗರುಡ ಕೇಸರಿ ಚಿತ್ರದುರ್ಗ ಎಂಬ ವ್ಯಕ್ತಿ ಮಿಥುನ್ ರೈ ತಂದೆ ತಾಯಿಯನ್ನು ಅವಾಚ್ಯವಾಗಿ ನಿಂದಿಸಿದ್ದಾನೆ. ಆತನನ್ನು ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಯುವ ದಲಿತ ಮುಖಂಡ ಕೇಶವ ಪಡೀಲ್, ಜಿಲ್ಲಾ ಕಾರ್ಯದರ್ಶಿ ಎಸ್.ಸಿ ಘಟಕದ ಉಪಾಧ್ಯಕ್ಷ ಪ್ರಹ್ಲಾದ್ ಬೆಳ್ಳಿಪ್ಪಾಡಿ, ಜಯಂತ ನಗರ, ಗಣೇಶ್ ಪಡೀಲ್, ಸತೀಶ್ ಪಡೀಲ್ ಪುತ್ತೂರು ನಗರ ಠಾಣೆಯಲ್ಲಿ ದೂರು ನೀಡಿದ್ದಾರೆ.
Right wing activist from Chitradurga has designed a deformative poster alleging Youth Congress leader Mithn Rai's Parents. A case has been filed against him in Puttur Town Police Station here on 13 Tuesday, 2020.
16-09-25 11:00 pm
Bangalore Correspondent
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
16-09-25 07:48 pm
Mangalore Correspondent
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
16-09-25 10:40 pm
HK News Desk
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am