ಬ್ರೇಕಿಂಗ್ ನ್ಯೂಸ್
13-10-20 11:52 am Mangalore Correspondent ಕರಾವಳಿ
ಪುತ್ತೂರು, ಅಕ್ಟೋಬರ್ 13: ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ವಿರುದ್ಧ ಮಾತನಾಡಿದ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ತಂದೆ, ತಾಯಿ ಬಗ್ಗೆ ವ್ಯಕ್ತಿಯೊಬ್ಬ ಅವಾಚ್ಯವಾಗಿ ನಿಂದಿಸಿದ ವಿಚಾರದಲ್ಲಿ ಪುತ್ತೂರು ಠಾಣೆಯಲ್ಲಿ ದೂರು ದಾಖಲಾಗಿದೆ.
ಚಿತ್ರದುರ್ಗ ಜಿಲ್ಲೆಯ ಕುಮಾರಸ್ವಾಮಿ ಎಂಬಾತ ಮಿಥುನ್ ರೈ ತನ್ನ ತಂದೆ ಮಹಾಬಲ ರೈಗೆ ಹುಟ್ಟಿದ ಮಗನೇ ಆಗಿದ್ದರೆ ನನ್ನ ಮುಖಕ್ಕೆ ಮಸಿ ಹಾಕಲಿ. ಇಲ್ಲದಿದ್ದರೆ ಬೇರೆ ಯಾರಿಗೋ ಹುಟ್ಟಿದ್ದಾಗಿ ತಿಳಿಯುತ್ತೇನೆಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದ. ಪೋಸ್ಟ್ ಬಗ್ಗೆ ಆಕ್ರೋಶ ವ್ಯಕ್ತವಾಗಿದ್ದು ಇದರ ವಿರುದ್ಧ ಪುತ್ತೂರು ನಗರ ಠಾಣೆಗೆ ಕಾಂಗ್ರೆಸ್ ಎಸ್. ಸಿ ಘಟಕದಿಂದ ದೂರು ನೀಡಲಾಗಿದೆ.

ಉಳ್ಳಾಲದಲ್ಲಿ ನಡೆದ ಹತ್ರಾಸ್ ಪ್ರಕರಣ ವಿರೋಧಿ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡ ಮಿಥುನ್ ರೈ, ಯೋಗಿ ಆದಿತ್ಯನಾಥ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡು ಯೋಗಿ ಮಂಗಳೂರಿಗೆ ಬಂದರೆ ಮಸಿ ಬಳಿಯುವ ಬೆದರಿಕೆ ಹಾಕಿದ್ದರು.
ಈ ಕುರಿತು ಕುಮಾರಸ್ವಾಮಿ, ಗರುಡ ಕೇಸರಿ ಚಿತ್ರದುರ್ಗ ಎಂಬ ವ್ಯಕ್ತಿ ಮಿಥುನ್ ರೈ ತಂದೆ ತಾಯಿಯನ್ನು ಅವಾಚ್ಯವಾಗಿ ನಿಂದಿಸಿದ್ದಾನೆ. ಆತನನ್ನು ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಯುವ ದಲಿತ ಮುಖಂಡ ಕೇಶವ ಪಡೀಲ್, ಜಿಲ್ಲಾ ಕಾರ್ಯದರ್ಶಿ ಎಸ್.ಸಿ ಘಟಕದ ಉಪಾಧ್ಯಕ್ಷ ಪ್ರಹ್ಲಾದ್ ಬೆಳ್ಳಿಪ್ಪಾಡಿ, ಜಯಂತ ನಗರ, ಗಣೇಶ್ ಪಡೀಲ್, ಸತೀಶ್ ಪಡೀಲ್ ಪುತ್ತೂರು ನಗರ ಠಾಣೆಯಲ್ಲಿ ದೂರು ನೀಡಿದ್ದಾರೆ.
Right wing activist from Chitradurga has designed a deformative poster alleging Youth Congress leader Mithn Rai's Parents. A case has been filed against him in Puttur Town Police Station here on 13 Tuesday, 2020.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am