ಬ್ರೇಕಿಂಗ್ ನ್ಯೂಸ್
12-11-22 09:06 pm Mangalore Correspondent ಕರಾವಳಿ
ಮಂಗಳೂರು, ನ.12: ಬದಿಯಡ್ಕದ ದಂತವೈದ್ಯ ಕೃಷ್ಣಮೂರ್ತಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ಉನ್ನತ ಮಟ್ಟದ ತನಿಖೆ ನಡೆಸಬೇಕೆಂದು ಮಂಗಳೂರಿನ ಬಿಜೆಪಿ ಶಾಸಕರು ಮತ್ತು ಹಿಂದು ಸಂಘಟನೆಗಳ ನಾಯಕರು ರಾಜ್ಯದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಮಂಗಳೂರಿಗೆ ಖಾಸಗಿ ಕಾರ್ಯಕ್ರಮ ನಿಮಿತ್ತ ಆಗಮಿಸಿದ್ದ ಸಚಿವರನ್ನು ಭೇಟಿಯಾದ ವಿಶ್ವ ಹಿಂದು ಪರಿಷತ್ ಮುಖಂಡ ಶರಣ್ ಪಂಪ್ವೆಲ್, ಮಂಗಳೂರಿನ ಶಾಸಕರಾದ ವೇದವ್ಯಾಸ ಕಾಮತ್ ಮತ್ತು ಭರತ್ ಶೆಟ್ಟಿ, ವೈದ್ಯರ ಸಾವಿನ ಘಟನೆ ಬಗ್ಗೆ ವಿವರಣೆ ನೀಡಿದ್ದಾರೆ. ಬದಿಯಡ್ಕ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದರೂ, ಕೇರಳ ಸರಕಾರದ ತನಿಖೆಯ ಮೇಲೆ ವಿಶ್ವಾಸವಿಲ್ಲ. ಹಾಗಾಗಿ ಕುಂದಾಪುರದಲ್ಲಿ ಶವ ಪತ್ತೆಯಾದ ಹಿನ್ನೆಲೆಯಲ್ಲಿ ಅಲ್ಲಿಯೇ ಪ್ರಕರಣ ದಾಖಲಿಸಿ ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ಆಗ್ರಹ ಮಾಡಿದ್ದಾರೆ.
ವೈದ್ಯರ ಸಾವಿನ ಹಿಂದೆ ಲ್ಯಾಂಡ್ ಜಿಹಾದ್ ಇದೆ, ಪ್ರಬಲ ಮಾಫಿಯಾ ಕೈವಾಡವೂ ಇದೆಯೆಂದು ಗೃಹ ಸಚಿವರ ಗಮನಕ್ಕೆ ಹಿಂದು ಸಂಘಟನೆ ಮುಖಂಡರು ತಂದಿದ್ದಾರೆ. ಬದಿಯಡ್ಕದಲ್ಲಿ ಕ್ಲಿನಿಕ್ ಹೊಂದಿದ್ದ ಡಾ.ಕೃಷ್ಣಮೂರ್ತಿಯವರು ನ.8ರಂದು ನಾಪತ್ತೆಯಾಗಿದ್ದು, ಮರುದಿನ ನ.9ರಂದು ಕುಂದಾಪುರದ ಹಟ್ಟಿಯಂಗಡಿ ಬಳಿ ರೈಲು ಹಳಿಯಲ್ಲಿ ಶವವಾಗಿ ಪತ್ತೆಯಾಗಿದ್ದರು. ಆದರೆ ವೈದ್ಯರದ್ದು ಸಹಜ ಸಾವಲ್ಲ. ಕೊಲೆಯಾಗಿರುವ ಶಂಕೆಯನ್ನು ಕುಟುಂಬಸ್ಥರು ವ್ಯಕ್ತಪಡಿಸಿದ್ದಾರೆ. ಕೊಲೆಗೆ ಶಂಕೆಗೀಡು ಮಾಡುವ ಬಹಷ್ಟು ವಿಚಾರಗಳಿದ್ದು ಪೊಲೀಸರು ಸಮಗ್ರ ತನಿಖೆ ನಡೆಸಬೇಕು. ಶವ ಪತ್ತೆಯಾದ ನೆಪದಲ್ಲಿ ಕುಂದಾಪುರದಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸಿದರೆ ಸತ್ಯಾಂಶ ಹೊರಬಂದೀತು ಎಂದು ಶರಣ್ ಪಂಪ್ವೆಲ್, ಗೃಹ ಸಚಿವರ ಗಮನಕ್ಕೆ ತಂದಿದ್ದಾರೆ.
Badiyadka Dr Krishnamurthy death, land Jihad exposed, Hindu organization seek probe, meet HM Karnataka
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm