ಬ್ರೇಕಿಂಗ್ ನ್ಯೂಸ್
12-11-22 09:06 pm Mangalore Correspondent ಕರಾವಳಿ
ಮಂಗಳೂರು, ನ.12: ಬದಿಯಡ್ಕದ ದಂತವೈದ್ಯ ಕೃಷ್ಣಮೂರ್ತಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ಉನ್ನತ ಮಟ್ಟದ ತನಿಖೆ ನಡೆಸಬೇಕೆಂದು ಮಂಗಳೂರಿನ ಬಿಜೆಪಿ ಶಾಸಕರು ಮತ್ತು ಹಿಂದು ಸಂಘಟನೆಗಳ ನಾಯಕರು ರಾಜ್ಯದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಮಂಗಳೂರಿಗೆ ಖಾಸಗಿ ಕಾರ್ಯಕ್ರಮ ನಿಮಿತ್ತ ಆಗಮಿಸಿದ್ದ ಸಚಿವರನ್ನು ಭೇಟಿಯಾದ ವಿಶ್ವ ಹಿಂದು ಪರಿಷತ್ ಮುಖಂಡ ಶರಣ್ ಪಂಪ್ವೆಲ್, ಮಂಗಳೂರಿನ ಶಾಸಕರಾದ ವೇದವ್ಯಾಸ ಕಾಮತ್ ಮತ್ತು ಭರತ್ ಶೆಟ್ಟಿ, ವೈದ್ಯರ ಸಾವಿನ ಘಟನೆ ಬಗ್ಗೆ ವಿವರಣೆ ನೀಡಿದ್ದಾರೆ. ಬದಿಯಡ್ಕ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದರೂ, ಕೇರಳ ಸರಕಾರದ ತನಿಖೆಯ ಮೇಲೆ ವಿಶ್ವಾಸವಿಲ್ಲ. ಹಾಗಾಗಿ ಕುಂದಾಪುರದಲ್ಲಿ ಶವ ಪತ್ತೆಯಾದ ಹಿನ್ನೆಲೆಯಲ್ಲಿ ಅಲ್ಲಿಯೇ ಪ್ರಕರಣ ದಾಖಲಿಸಿ ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ಆಗ್ರಹ ಮಾಡಿದ್ದಾರೆ.

ವೈದ್ಯರ ಸಾವಿನ ಹಿಂದೆ ಲ್ಯಾಂಡ್ ಜಿಹಾದ್ ಇದೆ, ಪ್ರಬಲ ಮಾಫಿಯಾ ಕೈವಾಡವೂ ಇದೆಯೆಂದು ಗೃಹ ಸಚಿವರ ಗಮನಕ್ಕೆ ಹಿಂದು ಸಂಘಟನೆ ಮುಖಂಡರು ತಂದಿದ್ದಾರೆ. ಬದಿಯಡ್ಕದಲ್ಲಿ ಕ್ಲಿನಿಕ್ ಹೊಂದಿದ್ದ ಡಾ.ಕೃಷ್ಣಮೂರ್ತಿಯವರು ನ.8ರಂದು ನಾಪತ್ತೆಯಾಗಿದ್ದು, ಮರುದಿನ ನ.9ರಂದು ಕುಂದಾಪುರದ ಹಟ್ಟಿಯಂಗಡಿ ಬಳಿ ರೈಲು ಹಳಿಯಲ್ಲಿ ಶವವಾಗಿ ಪತ್ತೆಯಾಗಿದ್ದರು. ಆದರೆ ವೈದ್ಯರದ್ದು ಸಹಜ ಸಾವಲ್ಲ. ಕೊಲೆಯಾಗಿರುವ ಶಂಕೆಯನ್ನು ಕುಟುಂಬಸ್ಥರು ವ್ಯಕ್ತಪಡಿಸಿದ್ದಾರೆ. ಕೊಲೆಗೆ ಶಂಕೆಗೀಡು ಮಾಡುವ ಬಹಷ್ಟು ವಿಚಾರಗಳಿದ್ದು ಪೊಲೀಸರು ಸಮಗ್ರ ತನಿಖೆ ನಡೆಸಬೇಕು. ಶವ ಪತ್ತೆಯಾದ ನೆಪದಲ್ಲಿ ಕುಂದಾಪುರದಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸಿದರೆ ಸತ್ಯಾಂಶ ಹೊರಬಂದೀತು ಎಂದು ಶರಣ್ ಪಂಪ್ವೆಲ್, ಗೃಹ ಸಚಿವರ ಗಮನಕ್ಕೆ ತಂದಿದ್ದಾರೆ.
Badiyadka Dr Krishnamurthy death, land Jihad exposed, Hindu organization seek probe, meet HM Karnataka
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
14-05-26 12:36 pm
HK News Staffer
ಜ್ಯೋತಿಷಿಗೆ ಕೂಡದ ಜಾತಕ ; ಟೀಕೆಗಳ ಸುಳಿಯಲ್ಲಿ ವಿಜಯ್...
13-05-26 06:42 pm
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
14-05-26 10:49 am
HK News Staffer
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm