ಬ್ರೇಕಿಂಗ್ ನ್ಯೂಸ್
13-11-22 08:40 pm Mangalore Correspondent ಕರಾವಳಿ
ಬೆಳ್ತಂಗಡಿ, ನ.13 : ಚಾರ್ಮಾಡಿ ಘಾಟಿ ಹೆದ್ದಾರಿಯಲ್ಲಿ ಭಾನುವಾರ ಘಾಟಿಯ ಹನ್ನೊಂದನೇ ತಿರುವಿನಲ್ಲಿ ಪೊಲೀಸ್ ಡಿಆರ್ ವಾಹನ ಕೆಟ್ಟು ನಿಂತ ಕಾರಣ ಗಂಟೆಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿದ್ದು ವಾಹನ ಸವಾರರು ಪರದಾಟ ನಡೆಸಬೇಕಾಯಿತು.
ಚಿಕ್ಕಮಗಳೂರಿನ ಪೊಲೀಸ್ ಡಿಆರ್ ವಾಹನ ರಸ್ತೆಯ ಮಧ್ಯೆ ಕೆಟ್ಟು ನಿಂತಿದ್ದರಿಂದ ವಾಹನಗಳು ಸಾಲುಗಟ್ಟಿದವು. ದೂರದಿಂದ ಆಗಮಿಸಿದ್ದ ಪ್ರವಾಸಿಗರು ಪರದಾಟ ನಡೆಸಿದರು. ಒಂದು ಬದಿಯಿಂದ ಮಾತ್ರ ನಿಧಾನಕ್ಕೆ ವಾಹನ ಚಲಿಸುವಂತಾಗಿತ್ತು. ಎರಡು ಬದಿಯಿಂದ ವಾಹನಗಳು ಸಂಚರಿಸಲಾಗದೇ ಕಿ.ಮೀ ಉದ್ದಕ್ಕೆ ವಾಹನಗಳು ಸಾಲುಗಟ್ಟಿ ನಿಂತಿದ್ದವು.
ತಿರುವಿನಲ್ಲಿ ವಾಹನ ಕೆಟ್ಟು ನಿಂತಿದ್ದರಿಂದ ಇಡೀ ಹೆದ್ದಾರಿಯೇ ನರಕವಾಗಿತ್ತು. ಒಂದು ಬದಿಯಿಂದಲೂ ಟ್ರಾಫಿಕ್ ಜಾಮ್ ನಡುವೆ ವಾಹನ ಸಾಗಲು ಹರಸಾಹಸ ಪಡಬೇಕಾಯಿತು. ವಾರಾಂತ್ಯ ಆಗಿದ್ದರಿಂದ ವಾಹನಗಳ ಸಂಖ್ಯೆ ಹೆಚ್ಚಾಗಿತ್ತು. ಸಂಜೆ ಏಳು ಗಂಟೆ ಆದರೂ ವಾಹನ ರಿಪೇರಿ ಮುಗಿದಿಲ್ಲ. ವಾಹನವನ್ನು ಸ್ಥಳದಿಂದ ತೆರವು ಮಾಡೋದಕ್ಕೂ ಆಗಿಲ್ಲ. ಟ್ರಾಫಿಕ್ ಜಾಮ್ ನಿಂದಾಗಿ ಜನರು ತೀವ್ರ ತೊಂದರೆ ಅನುಭವಿಸ ಬೇಕಾಯಿತು.
Police vehicle blocks Charmadi Ghat for hours after getting repaired in the middle of the road in Belthangady.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm