ಬ್ರೇಕಿಂಗ್ ನ್ಯೂಸ್
13-11-22 08:40 pm Mangalore Correspondent ಕರಾವಳಿ
ಬೆಳ್ತಂಗಡಿ, ನ.13 : ಚಾರ್ಮಾಡಿ ಘಾಟಿ ಹೆದ್ದಾರಿಯಲ್ಲಿ ಭಾನುವಾರ ಘಾಟಿಯ ಹನ್ನೊಂದನೇ ತಿರುವಿನಲ್ಲಿ ಪೊಲೀಸ್ ಡಿಆರ್ ವಾಹನ ಕೆಟ್ಟು ನಿಂತ ಕಾರಣ ಗಂಟೆಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿದ್ದು ವಾಹನ ಸವಾರರು ಪರದಾಟ ನಡೆಸಬೇಕಾಯಿತು.
ಚಿಕ್ಕಮಗಳೂರಿನ ಪೊಲೀಸ್ ಡಿಆರ್ ವಾಹನ ರಸ್ತೆಯ ಮಧ್ಯೆ ಕೆಟ್ಟು ನಿಂತಿದ್ದರಿಂದ ವಾಹನಗಳು ಸಾಲುಗಟ್ಟಿದವು. ದೂರದಿಂದ ಆಗಮಿಸಿದ್ದ ಪ್ರವಾಸಿಗರು ಪರದಾಟ ನಡೆಸಿದರು. ಒಂದು ಬದಿಯಿಂದ ಮಾತ್ರ ನಿಧಾನಕ್ಕೆ ವಾಹನ ಚಲಿಸುವಂತಾಗಿತ್ತು. ಎರಡು ಬದಿಯಿಂದ ವಾಹನಗಳು ಸಂಚರಿಸಲಾಗದೇ ಕಿ.ಮೀ ಉದ್ದಕ್ಕೆ ವಾಹನಗಳು ಸಾಲುಗಟ್ಟಿ ನಿಂತಿದ್ದವು.
ತಿರುವಿನಲ್ಲಿ ವಾಹನ ಕೆಟ್ಟು ನಿಂತಿದ್ದರಿಂದ ಇಡೀ ಹೆದ್ದಾರಿಯೇ ನರಕವಾಗಿತ್ತು. ಒಂದು ಬದಿಯಿಂದಲೂ ಟ್ರಾಫಿಕ್ ಜಾಮ್ ನಡುವೆ ವಾಹನ ಸಾಗಲು ಹರಸಾಹಸ ಪಡಬೇಕಾಯಿತು. ವಾರಾಂತ್ಯ ಆಗಿದ್ದರಿಂದ ವಾಹನಗಳ ಸಂಖ್ಯೆ ಹೆಚ್ಚಾಗಿತ್ತು. ಸಂಜೆ ಏಳು ಗಂಟೆ ಆದರೂ ವಾಹನ ರಿಪೇರಿ ಮುಗಿದಿಲ್ಲ. ವಾಹನವನ್ನು ಸ್ಥಳದಿಂದ ತೆರವು ಮಾಡೋದಕ್ಕೂ ಆಗಿಲ್ಲ. ಟ್ರಾಫಿಕ್ ಜಾಮ್ ನಿಂದಾಗಿ ಜನರು ತೀವ್ರ ತೊಂದರೆ ಅನುಭವಿಸ ಬೇಕಾಯಿತು.
Police vehicle blocks Charmadi Ghat for hours after getting repaired in the middle of the road in Belthangady.
02-11-25 11:09 pm
HK News Desk
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
02-11-25 11:12 pm
HK News Desk
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
02-11-25 10:23 pm
Mangalore Correspondent
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm