ಬ್ರೇಕಿಂಗ್ ನ್ಯೂಸ್
21-11-22 12:05 pm Mangalore Correspondent ಕರಾವಳಿ
ಮಂಗಳೂರು, ನ.21 : ಕುಕ್ಕರ್ ಬ್ಲಾಸ್ಟ್ ಪ್ರಕರಣದಲ್ಲಿ ಸುಟ್ಟ ಗಾಯಗಳಿಂದ ಚಿಕಿತ್ಸೆ ಪಡೆಯುತ್ತಿರುವ ವ್ಯಕ್ತಿಯನ್ನು ಮೊಹಮ್ಮದ್ ಶಾರೀಕ್ ಎಂದು ಆತನ ಕುಟುಂಬಸ್ಥರು ದೃಢಪಡಿಸಿದ್ದಾರೆ.
ತೀರ್ಥಹಳ್ಳಿಯಿಂದ ಶಾರೀಕ್ ಕುಟುಂಬಸ್ಥರನ್ನು ಪೊಲೀಸರು ಮಂಗಳೂರಿಗೆ ಕರೆಸಿದ್ದು ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಾರೀಕ್ ನನ್ನು ಕುಟುಂಬಸ್ಥರು ಗುರುತು ಹಚ್ಚಿದ್ದಾರೆ. ಆಬಳಿಕ ಕುಟುಂಬಸ್ಥರನ್ನು ಮಂಗಳೂರು ಪೊಲೀಸರು ಕಮಿಷನರ್ ಕಚೇರಿಗೆ ಕರೆದೊಯ್ದು ವಿಚಾರಣೆ ನಡೆಸಿದ್ದಾರೆ. ಆಟೋ ಬ್ಲಾಸ್ಟ್ ಪ್ರಕರಣದಲ್ಲಿ ತೀವ್ರ ಸುಟ್ಟ ಗಾಯಗೊಂಡಿದ್ದ ವ್ಯಕ್ತಿಯನ್ನು ಮೇಲ್ನೋಟಕ್ಕೆ ಪೊಲೀಸರು ಮೊಹಮ್ಮದ್ ಶಾರೀಕ್ ಎಂದು ಗುರುತಿಸಿದ್ದರು. ಇದೀಗ ಆತನ ಕುಟುಂಬಸ್ಥರು ಆಗಮಿಸಿ, ದೃಢ ಮಾಡಿದ್ದಾರೆ.



ಇದೇ ವೇಳೆ, ಮೈಸೂರಿನಲ್ಲಿ ಆತನ ಸಹವರ್ತಿಯಾಗಿದ್ದ ಮೂವರನ್ನು ಪೊಲೀಸರು ವಶಕ್ಕೆ ಪಡೆದು ಮಂಗಳೂರಿಗೆ ಕರೆತಂದಿದ್ದಾರೆ ಎನ್ನುವ ಮಾಹಿತಿಗಳಿವೆ. ಶಾರೀಕ್ ಗೋಡೆ ಬರಹ ಪ್ರಕರಣ ಮತ್ತು ಶಿವಮೊಗ್ಗದಲ್ಲಿ ಬಾಂಬ್ ಬ್ಲಾಸ್ಟ್ ತರಬೇತಿ ಪ್ರಕರಣದಲ್ಲಿ ಆರೋಪಿಯಾಗಿದ್ದ. ಎರಡು ತಿಂಗಳಿನಿಂದ ಆತನ ಪತ್ತೆಗೆ ಶಿವಮೊಗ್ಗ ಪೊಲೀಸರು ಬಲೆ ಬೀಸಿದ್ದರು. ಆದರೆ ಶಾರೀಕ್ ಪೊಲೀಸರ ಕೈಗೆ ಸಿಗದೆ ತಲೆಮರೆಸಿಕೊಂಡಿದ್ದ. ಎಡಿಜಿಪಿ ಅಲೋಕ್ ಕುಮಾರ್ ತನಿಖೆಯ ಮೇಲುಸ್ತುವಾರಿ ವಹಿಸಿದ್ದಾರೆ.
Autorickshaw bomb blast in Mangalore, Mohammed Shariq mastermind has been arrested after police have found enough evidence. Parents of Shariq had reached Fr Mullers hospital where Shariq has been admitted. Shariq was the main accused in the pro-terrorism graffiti on walls in Mangaluru. He was released on bail in the case. He had been booked under the Unlawful Activities (Prevention) Act (UAPA) but was out on bail in the case.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
08-02-26 02:07 pm
Mangalore Correspondent
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm