ಬ್ರೇಕಿಂಗ್ ನ್ಯೂಸ್
13-10-20 07:50 pm Mangaluru Correspondent ಕರಾವಳಿ
ಮಂಗಳೂರು, ಅಕ್ಟೋಬರ್ 13: ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರೊ.ಅರಬಿ ಮತ್ತು ಪ್ರಕರಣದ ತನಿಖಾ ವರದಿಯನ್ನು ಮುಚ್ಚಿಟ್ಟು ಅನ್ಯಾಯ ಎಸಗಿದ ಮಾಜಿ ಕುಲಸಚಿವ ಡಾ.ಎ.ಎಂ. ಖಾನ್ ಅವರನ್ನು ಸರಕಾರಿ ಹುದ್ದೆಯಿಂದ ವಜಾಗೊಳಿಸಬೇಕೆಂದು ಆಗ್ರಹಿಸಿ ಎಬಿವಿಪಿ ವತಿಯಿಂದ ಕೋಣಾಜೆಯ ಮಂಗಳೂರು ವಿವಿ ಕ್ಯಾಂಪಸಿನಲ್ಲಿ ಪ್ರತಿಭಟನೆ ನಡೆಯಿತು.
ಪ್ರೊ.ಅರಬಿ ಮತ್ತು ಎ.ಎಂ. ಖಾನ್ ವಿರುದ್ಧ ಘೋಷಣೆ ಕೂಗುತ್ತಾ ವಿದ್ಯಾರ್ಥಿಗಳು ವಿವಿಯ ಆಡಳಿತ ಸೌಧದ ವರೆಗೆ ಮೆರವಣಿಗೆ ನಡೆಸಿದ್ರು. ಈ ವೇಳೆ ಮಾತನಾಡಿದ ಎಬಿವಿಪಿ ರಾಜ್ಯ ಸಹ ಕಾರ್ಯದರ್ಶಿ ಸಂದೇಶ್, ಇವರಿಬ್ಬರನ್ನು ವಿವಿಯಿಂದ ವಜಾಗೊಳಿಸಿ, ಪ್ರಕರಣ ದಾಖಲಿಸಬೇಕು. ಸೂಕ್ತ ಶಿಕ್ಷೆಯಾಗುವಂತೆ ವಿವಿಯ ಆಡಳಿತ ಮಾಡಬೇಕು ಎಂದು ಒತ್ತಾಯಿಸಿದರು. ರಾಜ್ಯ ಕಾರ್ಯಕಾರಿಣಿ ಸದಸ್ಯೆ ಕು.ದೀಪ್ತಿ ಮಡಿವಾಳ ಮಾತನಾಡಿ, ಇಂಥ ಪ್ರಕರಣ ಮುಂದೆಂದೂ ನಡೆಯಬಾರದು. ಆರೋಪಿಗಳಿಗೆ ಸೂಕ್ತ ಶಿಕ್ಷೆ ಆಗಬೇಕು ಎಂದು ಹೇಳಿದರು. ಆಬಳಿಕ ವಿವಿಯ ಕುಲಪತಿ ಪ್ರೊ. ಪಿ.ಎಸ್. ಯಡಪಡಿತ್ತಾಯರಿಗೆ ಮನವಿ ಸಲ್ಲಿಸಲಾಯಿತು. ಈ ವೇಳೆ ಮಾತನಾಡಿದ ಕುಲಪತಿ, ನನ್ನ ಆಡಳಿತದಲ್ಲಿ ಯಾವುದೇ ಕಾರಣಕ್ಕೂ ಆರೋಪಿಗಳು ಬಚಾವಾಗಲ್ಲ. ಕಾನೂನು ಪ್ರಕಾರ ಶಿಕ್ಷೆಯಾಗಲಿದೆ ಎಂದರು.
ಪ್ರತಿಭಟನೆಯಲ್ಲಿ ವಿದ್ಯಾರ್ಥಿ ನಾಯಕರಾದ ಆಶೀಶ್ ಅಜ್ಜಿಬೆಟ್ಟು, ನಿಶಾನ್ ಆಳ್ವ, ಶ್ರೇಯಸ್ ಶೆಟ್ಟಿ, ಆದಿತ್ಯ, ಹರ್ಷಿತ್, ಕು.ಸುಶಾನಾ, ಕು.ಆತ್ಮಿಕಾ ಭಾಗವಹಿಸಿದ್ದರು.
ಇದನ್ನು ಓದಿ: ಲೈಂಗಿಕ ಕಿರುಕುಳ ; ಪ್ರೊಫೆಸರ್ ರಕ್ಷಣೆಗೆ ಹೋಗಿ ಖೆಡ್ಡಾ ತೋಡಿಕೊಂಡ ರಿಜಿಸ್ಟ್ರಾರ್ !
ABVP Mangalore held a protest demanding to terminate professor Arabi over sexual assault case and Former Registrar DR AM Khan for hiding the case from Mangalore university here on Tuesday, 13 October 2020.
16-09-25 11:00 pm
Bangalore Correspondent
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
16-09-25 07:48 pm
Mangalore Correspondent
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
16-09-25 10:40 pm
HK News Desk
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am