ಬ್ರೇಕಿಂಗ್ ನ್ಯೂಸ್
13-10-20 07:50 pm Mangaluru Correspondent ಕರಾವಳಿ
ಮಂಗಳೂರು, ಅಕ್ಟೋಬರ್ 13: ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರೊ.ಅರಬಿ ಮತ್ತು ಪ್ರಕರಣದ ತನಿಖಾ ವರದಿಯನ್ನು ಮುಚ್ಚಿಟ್ಟು ಅನ್ಯಾಯ ಎಸಗಿದ ಮಾಜಿ ಕುಲಸಚಿವ ಡಾ.ಎ.ಎಂ. ಖಾನ್ ಅವರನ್ನು ಸರಕಾರಿ ಹುದ್ದೆಯಿಂದ ವಜಾಗೊಳಿಸಬೇಕೆಂದು ಆಗ್ರಹಿಸಿ ಎಬಿವಿಪಿ ವತಿಯಿಂದ ಕೋಣಾಜೆಯ ಮಂಗಳೂರು ವಿವಿ ಕ್ಯಾಂಪಸಿನಲ್ಲಿ ಪ್ರತಿಭಟನೆ ನಡೆಯಿತು.

ಪ್ರೊ.ಅರಬಿ ಮತ್ತು ಎ.ಎಂ. ಖಾನ್ ವಿರುದ್ಧ ಘೋಷಣೆ ಕೂಗುತ್ತಾ ವಿದ್ಯಾರ್ಥಿಗಳು ವಿವಿಯ ಆಡಳಿತ ಸೌಧದ ವರೆಗೆ ಮೆರವಣಿಗೆ ನಡೆಸಿದ್ರು. ಈ ವೇಳೆ ಮಾತನಾಡಿದ ಎಬಿವಿಪಿ ರಾಜ್ಯ ಸಹ ಕಾರ್ಯದರ್ಶಿ ಸಂದೇಶ್, ಇವರಿಬ್ಬರನ್ನು ವಿವಿಯಿಂದ ವಜಾಗೊಳಿಸಿ, ಪ್ರಕರಣ ದಾಖಲಿಸಬೇಕು. ಸೂಕ್ತ ಶಿಕ್ಷೆಯಾಗುವಂತೆ ವಿವಿಯ ಆಡಳಿತ ಮಾಡಬೇಕು ಎಂದು ಒತ್ತಾಯಿಸಿದರು. ರಾಜ್ಯ ಕಾರ್ಯಕಾರಿಣಿ ಸದಸ್ಯೆ ಕು.ದೀಪ್ತಿ ಮಡಿವಾಳ ಮಾತನಾಡಿ, ಇಂಥ ಪ್ರಕರಣ ಮುಂದೆಂದೂ ನಡೆಯಬಾರದು. ಆರೋಪಿಗಳಿಗೆ ಸೂಕ್ತ ಶಿಕ್ಷೆ ಆಗಬೇಕು ಎಂದು ಹೇಳಿದರು. ಆಬಳಿಕ ವಿವಿಯ ಕುಲಪತಿ ಪ್ರೊ. ಪಿ.ಎಸ್. ಯಡಪಡಿತ್ತಾಯರಿಗೆ ಮನವಿ ಸಲ್ಲಿಸಲಾಯಿತು. ಈ ವೇಳೆ ಮಾತನಾಡಿದ ಕುಲಪತಿ, ನನ್ನ ಆಡಳಿತದಲ್ಲಿ ಯಾವುದೇ ಕಾರಣಕ್ಕೂ ಆರೋಪಿಗಳು ಬಚಾವಾಗಲ್ಲ. ಕಾನೂನು ಪ್ರಕಾರ ಶಿಕ್ಷೆಯಾಗಲಿದೆ ಎಂದರು.
ಪ್ರತಿಭಟನೆಯಲ್ಲಿ ವಿದ್ಯಾರ್ಥಿ ನಾಯಕರಾದ ಆಶೀಶ್ ಅಜ್ಜಿಬೆಟ್ಟು, ನಿಶಾನ್ ಆಳ್ವ, ಶ್ರೇಯಸ್ ಶೆಟ್ಟಿ, ಆದಿತ್ಯ, ಹರ್ಷಿತ್, ಕು.ಸುಶಾನಾ, ಕು.ಆತ್ಮಿಕಾ ಭಾಗವಹಿಸಿದ್ದರು.
ಇದನ್ನು ಓದಿ: ಲೈಂಗಿಕ ಕಿರುಕುಳ ; ಪ್ರೊಫೆಸರ್ ರಕ್ಷಣೆಗೆ ಹೋಗಿ ಖೆಡ್ಡಾ ತೋಡಿಕೊಂಡ ರಿಜಿಸ್ಟ್ರಾರ್ !
ABVP Mangalore held a protest demanding to terminate professor Arabi over sexual assault case and Former Registrar DR AM Khan for hiding the case from Mangalore university here on Tuesday, 13 October 2020.
27-10-25 10:52 pm
Bangalore Correspondent
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
ಡಿಕೆಶಿ ದಿಢೀರ್ ದೆಹಲಿಗೆ ದೌಡು ; ವಿಶೇಷ ಏನೂ ಇಲ್ಲ,...
26-10-25 07:33 pm
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
27-10-25 11:01 pm
Mangalore Correspondent
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
RSS Leader Kalladka Prabhakar Bhat: ಕಲ್ಲಡ್ಕ ಪ...
27-10-25 07:24 pm
ಹೈಕಮಾಂಡ್ ತೀರ್ಮಾನ ಮಾಡಿದ್ರೆ ಐದು ವರ್ಷ ಸಿಎಂ ಆಗಿರು...
27-10-25 05:56 pm
27-10-25 05:29 pm
HK News Desk
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm