ಬ್ರೇಕಿಂಗ್ ನ್ಯೂಸ್
13-10-20 07:50 pm Mangaluru Correspondent ಕರಾವಳಿ
ಮಂಗಳೂರು, ಅಕ್ಟೋಬರ್ 13: ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರೊ.ಅರಬಿ ಮತ್ತು ಪ್ರಕರಣದ ತನಿಖಾ ವರದಿಯನ್ನು ಮುಚ್ಚಿಟ್ಟು ಅನ್ಯಾಯ ಎಸಗಿದ ಮಾಜಿ ಕುಲಸಚಿವ ಡಾ.ಎ.ಎಂ. ಖಾನ್ ಅವರನ್ನು ಸರಕಾರಿ ಹುದ್ದೆಯಿಂದ ವಜಾಗೊಳಿಸಬೇಕೆಂದು ಆಗ್ರಹಿಸಿ ಎಬಿವಿಪಿ ವತಿಯಿಂದ ಕೋಣಾಜೆಯ ಮಂಗಳೂರು ವಿವಿ ಕ್ಯಾಂಪಸಿನಲ್ಲಿ ಪ್ರತಿಭಟನೆ ನಡೆಯಿತು.

ಪ್ರೊ.ಅರಬಿ ಮತ್ತು ಎ.ಎಂ. ಖಾನ್ ವಿರುದ್ಧ ಘೋಷಣೆ ಕೂಗುತ್ತಾ ವಿದ್ಯಾರ್ಥಿಗಳು ವಿವಿಯ ಆಡಳಿತ ಸೌಧದ ವರೆಗೆ ಮೆರವಣಿಗೆ ನಡೆಸಿದ್ರು. ಈ ವೇಳೆ ಮಾತನಾಡಿದ ಎಬಿವಿಪಿ ರಾಜ್ಯ ಸಹ ಕಾರ್ಯದರ್ಶಿ ಸಂದೇಶ್, ಇವರಿಬ್ಬರನ್ನು ವಿವಿಯಿಂದ ವಜಾಗೊಳಿಸಿ, ಪ್ರಕರಣ ದಾಖಲಿಸಬೇಕು. ಸೂಕ್ತ ಶಿಕ್ಷೆಯಾಗುವಂತೆ ವಿವಿಯ ಆಡಳಿತ ಮಾಡಬೇಕು ಎಂದು ಒತ್ತಾಯಿಸಿದರು. ರಾಜ್ಯ ಕಾರ್ಯಕಾರಿಣಿ ಸದಸ್ಯೆ ಕು.ದೀಪ್ತಿ ಮಡಿವಾಳ ಮಾತನಾಡಿ, ಇಂಥ ಪ್ರಕರಣ ಮುಂದೆಂದೂ ನಡೆಯಬಾರದು. ಆರೋಪಿಗಳಿಗೆ ಸೂಕ್ತ ಶಿಕ್ಷೆ ಆಗಬೇಕು ಎಂದು ಹೇಳಿದರು. ಆಬಳಿಕ ವಿವಿಯ ಕುಲಪತಿ ಪ್ರೊ. ಪಿ.ಎಸ್. ಯಡಪಡಿತ್ತಾಯರಿಗೆ ಮನವಿ ಸಲ್ಲಿಸಲಾಯಿತು. ಈ ವೇಳೆ ಮಾತನಾಡಿದ ಕುಲಪತಿ, ನನ್ನ ಆಡಳಿತದಲ್ಲಿ ಯಾವುದೇ ಕಾರಣಕ್ಕೂ ಆರೋಪಿಗಳು ಬಚಾವಾಗಲ್ಲ. ಕಾನೂನು ಪ್ರಕಾರ ಶಿಕ್ಷೆಯಾಗಲಿದೆ ಎಂದರು.
ಪ್ರತಿಭಟನೆಯಲ್ಲಿ ವಿದ್ಯಾರ್ಥಿ ನಾಯಕರಾದ ಆಶೀಶ್ ಅಜ್ಜಿಬೆಟ್ಟು, ನಿಶಾನ್ ಆಳ್ವ, ಶ್ರೇಯಸ್ ಶೆಟ್ಟಿ, ಆದಿತ್ಯ, ಹರ್ಷಿತ್, ಕು.ಸುಶಾನಾ, ಕು.ಆತ್ಮಿಕಾ ಭಾಗವಹಿಸಿದ್ದರು.
ಇದನ್ನು ಓದಿ: ಲೈಂಗಿಕ ಕಿರುಕುಳ ; ಪ್ರೊಫೆಸರ್ ರಕ್ಷಣೆಗೆ ಹೋಗಿ ಖೆಡ್ಡಾ ತೋಡಿಕೊಂಡ ರಿಜಿಸ್ಟ್ರಾರ್ !
ABVP Mangalore held a protest demanding to terminate professor Arabi over sexual assault case and Former Registrar DR AM Khan for hiding the case from Mangalore university here on Tuesday, 13 October 2020.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
03-03-26 12:26 pm
HK News Staffer
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
ಇರಾನ್ ಸಂಘರ್ಷ ; ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ...
02-03-26 06:51 pm
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
03-03-26 02:39 pm
HK News Staffer
ನಾಲ್ಕು ವರ್ಷಗಳ ಪ್ರೀತಿ ನಿರಾಕರಿಸಿದ ಪ್ರೇಯಸಿ; ವಿರಸ...
03-03-26 10:37 am
ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ ರಸ್ತೆ ಚತುಷ್ಪಥ ಅಭ...
02-03-26 10:06 pm
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
'ಬೊಲ್ಪು’ ಯೋಜನೆಯಡಿ 11 ಸ್ಟಾರ್ಟಪ್ಗಳ ಆಯ್ಕೆ ; ಭಾವ...
01-03-26 08:37 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm