ಬ್ರೇಕಿಂಗ್ ನ್ಯೂಸ್
21-11-22 09:39 pm Mangalore Correspondent ಕರಾವಳಿ
ಮಂಗಳೂರು, ನ.21 : 2023ರ ವಿಧಾನಸಭಾ ಚುನಾವಣೆಯಲ್ಲಿ ಸೋಲುವ ಭೀತಿಗೆ ಒಳಗಾಗಿರುವ ಭಾರತೀಯ ಜನತಾ ಪಕ್ಷದ ಹತಾಶೆಯ ನಡೆಯೇ ಈ ಬಾಂಬ್ ಬ್ಲಾಸ್ಟ್ ಪ್ರಕರಣ. ಬಿಜೆಪಿ ಸರಕಾರದ ಹಿಂದು ವಿರೋಧಿ ನಡೆ ಮತ್ತು ಎಸ್ಡಿಪಿಐ ಜೊತೆಗಿನ ಅಕ್ರಮ ಸಂಬಂಧ ಇದರ ಫಲವೇ ಬಾಂಬ್ ಸ್ಫೋಟ. ಒಟ್ಟು ರಾಜ್ಯಾಂಗ ವ್ಯವಸ್ಥೆ ಮತ್ತು ಪೊಲೀಸ್ ಇಲಾಖೆಯ ವೈಫಲ್ಯದಿಂದ ಇಂಥ ಘಟನೆ ಆಗಿದೆ ಎಂದು ಅಖಿಲ ಭಾರತ ಹಿಂದು ಮಹಾಸಭಾ ರಾಜ್ಯಾಧ್ಯಕ್ಷ ರಾಜೇಶ್ ಪವಿತ್ರನ್ ಟೀಕಿಸಿದ್ದಾರೆ.
ಬಾಂಬ್ ಸ್ಫೋಟ ಘಟನೆ ಹಿನ್ನೆಲೆಯಲ್ಲಿ ಪತ್ರಿಕಾ ಹೇಳಿಕೆ ನೀಡಿರುವ ಅವರು, ಆತಂಕವಾದ ಅಳಿಸಿ, ದೇಶ ಉಳಿಸಿ ಎಂಬ ಹಿಂದೂ ಮಹಾಸಭಾ ಘೋಷ ವಾಕ್ಯವನ್ನು ಷಡ್ಯಂತ್ರದಿಂದ ತನ್ನದಾಗಿಸಿಕೊಂಡಂತಹ ಭಾರತೀಯ ಜನತಾ ಪಕ್ಷವು ಕನಿಷ್ಠ ಪಕ್ಷ, ಆ ವಾಕ್ಯದ ಮೌಲ್ಯವನ್ನು ತಿಳಿದುಕೊಂಡಿದ್ದರೆ, ಇವತ್ತು ಈ ಘಟನೆ ಸಂಭವಿಸುತ್ತಿರಲಿಲ್ಲ. ಆಡಳಿತದಲ್ಲಿರುವ ಸರಕಾರದ ವೈಫಲ್ಯವೇ ಈ ಘಟನೆಗೆ ಕಾರಣ. ಎಸ್ಡಿಪಿಐ ಜೊತೆಗೆ ಅನೈತಿಕ ಮೈತ್ರಿ ರಾಜ್ಯಾದ್ಯಂತ ಭಯೋತ್ಪಾದಕರ ಹಾಗೂ ಭಯೋತ್ಪಾದನಾ ಚಟುವಟಿಕೆಗಳ ಹೆಚ್ಚಳಕ್ಕೆ ಕಾರಣವಾಗಿದೆ ಎಂದಿದ್ದಾರೆ.
ಡಬಲ್ ಇಂಜಿನ್ ಸರಕಾರ ಎಂದು ಹೇಳಿಕೊಳ್ಳುವ ಬಿಜೆಪಿ ಸರಕಾರ ಇನ್ನಾದರೂ ಚುನಾವಣೆ ಗಿಮಿಕ್ ಅನ್ನು ಬಿಟ್ಟುಬಿಡಲಿ. ರಾಜ್ಯದ ಜನರ ಜೀವದ ಜೊತೆ ಚೆಲ್ಲಾಟವಾಡುವುದನ್ನು ನಿಲ್ಲಿಸಲಿ. ಬಾಂಬ್ ಬ್ಲಾಸ್ಟ್ ನಂತಹ ವಿಧ್ವಂಸಕ ಕೃತ್ಯವನ್ನು ಎಸಗಿದವರ ಮೇಲೆ ದೇಶದ್ರೋಹದ ಪ್ರಕರಣವನ್ನು ದಾಖಲಿಸಿ, ನಿರ್ದಾಕ್ಷಿಣ್ಯವಾಗಿ ಶಿಕ್ಷೆಗೆ ಒಳಪಡಿಸಬೇಕೆಂದು ಅಖಿಲ ಭಾರತ ಹಿಂದೂ ಮಹಾಸಭಾ ಕರ್ನಾಟಕದ ರಾಜ್ಯಾಧ್ಯಕ್ಷ ರಾಜೇಶ್ ಪವಿತ್ರ ಆಗ್ರಹಿಸಿದ್ದಾರೆ.
Autorickshaw blast in Mangalore, BJP government failure reason slams Hindu Maha Sabha Pavitran.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm