ಬ್ರೇಕಿಂಗ್ ನ್ಯೂಸ್
21-11-22 09:39 pm Mangalore Correspondent ಕರಾವಳಿ
ಮಂಗಳೂರು, ನ.21 : 2023ರ ವಿಧಾನಸಭಾ ಚುನಾವಣೆಯಲ್ಲಿ ಸೋಲುವ ಭೀತಿಗೆ ಒಳಗಾಗಿರುವ ಭಾರತೀಯ ಜನತಾ ಪಕ್ಷದ ಹತಾಶೆಯ ನಡೆಯೇ ಈ ಬಾಂಬ್ ಬ್ಲಾಸ್ಟ್ ಪ್ರಕರಣ. ಬಿಜೆಪಿ ಸರಕಾರದ ಹಿಂದು ವಿರೋಧಿ ನಡೆ ಮತ್ತು ಎಸ್ಡಿಪಿಐ ಜೊತೆಗಿನ ಅಕ್ರಮ ಸಂಬಂಧ ಇದರ ಫಲವೇ ಬಾಂಬ್ ಸ್ಫೋಟ. ಒಟ್ಟು ರಾಜ್ಯಾಂಗ ವ್ಯವಸ್ಥೆ ಮತ್ತು ಪೊಲೀಸ್ ಇಲಾಖೆಯ ವೈಫಲ್ಯದಿಂದ ಇಂಥ ಘಟನೆ ಆಗಿದೆ ಎಂದು ಅಖಿಲ ಭಾರತ ಹಿಂದು ಮಹಾಸಭಾ ರಾಜ್ಯಾಧ್ಯಕ್ಷ ರಾಜೇಶ್ ಪವಿತ್ರನ್ ಟೀಕಿಸಿದ್ದಾರೆ.
ಬಾಂಬ್ ಸ್ಫೋಟ ಘಟನೆ ಹಿನ್ನೆಲೆಯಲ್ಲಿ ಪತ್ರಿಕಾ ಹೇಳಿಕೆ ನೀಡಿರುವ ಅವರು, ಆತಂಕವಾದ ಅಳಿಸಿ, ದೇಶ ಉಳಿಸಿ ಎಂಬ ಹಿಂದೂ ಮಹಾಸಭಾ ಘೋಷ ವಾಕ್ಯವನ್ನು ಷಡ್ಯಂತ್ರದಿಂದ ತನ್ನದಾಗಿಸಿಕೊಂಡಂತಹ ಭಾರತೀಯ ಜನತಾ ಪಕ್ಷವು ಕನಿಷ್ಠ ಪಕ್ಷ, ಆ ವಾಕ್ಯದ ಮೌಲ್ಯವನ್ನು ತಿಳಿದುಕೊಂಡಿದ್ದರೆ, ಇವತ್ತು ಈ ಘಟನೆ ಸಂಭವಿಸುತ್ತಿರಲಿಲ್ಲ. ಆಡಳಿತದಲ್ಲಿರುವ ಸರಕಾರದ ವೈಫಲ್ಯವೇ ಈ ಘಟನೆಗೆ ಕಾರಣ. ಎಸ್ಡಿಪಿಐ ಜೊತೆಗೆ ಅನೈತಿಕ ಮೈತ್ರಿ ರಾಜ್ಯಾದ್ಯಂತ ಭಯೋತ್ಪಾದಕರ ಹಾಗೂ ಭಯೋತ್ಪಾದನಾ ಚಟುವಟಿಕೆಗಳ ಹೆಚ್ಚಳಕ್ಕೆ ಕಾರಣವಾಗಿದೆ ಎಂದಿದ್ದಾರೆ.
ಡಬಲ್ ಇಂಜಿನ್ ಸರಕಾರ ಎಂದು ಹೇಳಿಕೊಳ್ಳುವ ಬಿಜೆಪಿ ಸರಕಾರ ಇನ್ನಾದರೂ ಚುನಾವಣೆ ಗಿಮಿಕ್ ಅನ್ನು ಬಿಟ್ಟುಬಿಡಲಿ. ರಾಜ್ಯದ ಜನರ ಜೀವದ ಜೊತೆ ಚೆಲ್ಲಾಟವಾಡುವುದನ್ನು ನಿಲ್ಲಿಸಲಿ. ಬಾಂಬ್ ಬ್ಲಾಸ್ಟ್ ನಂತಹ ವಿಧ್ವಂಸಕ ಕೃತ್ಯವನ್ನು ಎಸಗಿದವರ ಮೇಲೆ ದೇಶದ್ರೋಹದ ಪ್ರಕರಣವನ್ನು ದಾಖಲಿಸಿ, ನಿರ್ದಾಕ್ಷಿಣ್ಯವಾಗಿ ಶಿಕ್ಷೆಗೆ ಒಳಪಡಿಸಬೇಕೆಂದು ಅಖಿಲ ಭಾರತ ಹಿಂದೂ ಮಹಾಸಭಾ ಕರ್ನಾಟಕದ ರಾಜ್ಯಾಧ್ಯಕ್ಷ ರಾಜೇಶ್ ಪವಿತ್ರ ಆಗ್ರಹಿಸಿದ್ದಾರೆ.
Autorickshaw blast in Mangalore, BJP government failure reason slams Hindu Maha Sabha Pavitran.
01-04-26 08:56 pm
HK News Staffer
ದುಬಾರಿ ಏಪ್ರಿಲ್; ನೀರು, ವಿದ್ಯುತ್, ಟೋಲ್, ನಗದು ಎಲ...
01-04-26 12:28 pm
ಕೇರಳದಲ್ಲಿ ಮಹಿಳೆಗೆ ಸಿಎಂ ಸ್ಥಾನ, ಉಚಿತ ಸಾರಿಗೆ ಪ್ರ...
31-03-26 10:13 am
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
01-04-26 12:46 pm
HK News Staffer
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
31-03-26 10:06 pm
HK News Desk
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm