ಬ್ರೇಕಿಂಗ್ ನ್ಯೂಸ್
21-11-22 09:39 pm Mangalore Correspondent ಕರಾವಳಿ
ಮಂಗಳೂರು, ನ.21 : 2023ರ ವಿಧಾನಸಭಾ ಚುನಾವಣೆಯಲ್ಲಿ ಸೋಲುವ ಭೀತಿಗೆ ಒಳಗಾಗಿರುವ ಭಾರತೀಯ ಜನತಾ ಪಕ್ಷದ ಹತಾಶೆಯ ನಡೆಯೇ ಈ ಬಾಂಬ್ ಬ್ಲಾಸ್ಟ್ ಪ್ರಕರಣ. ಬಿಜೆಪಿ ಸರಕಾರದ ಹಿಂದು ವಿರೋಧಿ ನಡೆ ಮತ್ತು ಎಸ್ಡಿಪಿಐ ಜೊತೆಗಿನ ಅಕ್ರಮ ಸಂಬಂಧ ಇದರ ಫಲವೇ ಬಾಂಬ್ ಸ್ಫೋಟ. ಒಟ್ಟು ರಾಜ್ಯಾಂಗ ವ್ಯವಸ್ಥೆ ಮತ್ತು ಪೊಲೀಸ್ ಇಲಾಖೆಯ ವೈಫಲ್ಯದಿಂದ ಇಂಥ ಘಟನೆ ಆಗಿದೆ ಎಂದು ಅಖಿಲ ಭಾರತ ಹಿಂದು ಮಹಾಸಭಾ ರಾಜ್ಯಾಧ್ಯಕ್ಷ ರಾಜೇಶ್ ಪವಿತ್ರನ್ ಟೀಕಿಸಿದ್ದಾರೆ.
ಬಾಂಬ್ ಸ್ಫೋಟ ಘಟನೆ ಹಿನ್ನೆಲೆಯಲ್ಲಿ ಪತ್ರಿಕಾ ಹೇಳಿಕೆ ನೀಡಿರುವ ಅವರು, ಆತಂಕವಾದ ಅಳಿಸಿ, ದೇಶ ಉಳಿಸಿ ಎಂಬ ಹಿಂದೂ ಮಹಾಸಭಾ ಘೋಷ ವಾಕ್ಯವನ್ನು ಷಡ್ಯಂತ್ರದಿಂದ ತನ್ನದಾಗಿಸಿಕೊಂಡಂತಹ ಭಾರತೀಯ ಜನತಾ ಪಕ್ಷವು ಕನಿಷ್ಠ ಪಕ್ಷ, ಆ ವಾಕ್ಯದ ಮೌಲ್ಯವನ್ನು ತಿಳಿದುಕೊಂಡಿದ್ದರೆ, ಇವತ್ತು ಈ ಘಟನೆ ಸಂಭವಿಸುತ್ತಿರಲಿಲ್ಲ. ಆಡಳಿತದಲ್ಲಿರುವ ಸರಕಾರದ ವೈಫಲ್ಯವೇ ಈ ಘಟನೆಗೆ ಕಾರಣ. ಎಸ್ಡಿಪಿಐ ಜೊತೆಗೆ ಅನೈತಿಕ ಮೈತ್ರಿ ರಾಜ್ಯಾದ್ಯಂತ ಭಯೋತ್ಪಾದಕರ ಹಾಗೂ ಭಯೋತ್ಪಾದನಾ ಚಟುವಟಿಕೆಗಳ ಹೆಚ್ಚಳಕ್ಕೆ ಕಾರಣವಾಗಿದೆ ಎಂದಿದ್ದಾರೆ.
ಡಬಲ್ ಇಂಜಿನ್ ಸರಕಾರ ಎಂದು ಹೇಳಿಕೊಳ್ಳುವ ಬಿಜೆಪಿ ಸರಕಾರ ಇನ್ನಾದರೂ ಚುನಾವಣೆ ಗಿಮಿಕ್ ಅನ್ನು ಬಿಟ್ಟುಬಿಡಲಿ. ರಾಜ್ಯದ ಜನರ ಜೀವದ ಜೊತೆ ಚೆಲ್ಲಾಟವಾಡುವುದನ್ನು ನಿಲ್ಲಿಸಲಿ. ಬಾಂಬ್ ಬ್ಲಾಸ್ಟ್ ನಂತಹ ವಿಧ್ವಂಸಕ ಕೃತ್ಯವನ್ನು ಎಸಗಿದವರ ಮೇಲೆ ದೇಶದ್ರೋಹದ ಪ್ರಕರಣವನ್ನು ದಾಖಲಿಸಿ, ನಿರ್ದಾಕ್ಷಿಣ್ಯವಾಗಿ ಶಿಕ್ಷೆಗೆ ಒಳಪಡಿಸಬೇಕೆಂದು ಅಖಿಲ ಭಾರತ ಹಿಂದೂ ಮಹಾಸಭಾ ಕರ್ನಾಟಕದ ರಾಜ್ಯಾಧ್ಯಕ್ಷ ರಾಜೇಶ್ ಪವಿತ್ರ ಆಗ್ರಹಿಸಿದ್ದಾರೆ.
Autorickshaw blast in Mangalore, BJP government failure reason slams Hindu Maha Sabha Pavitran.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 10:48 pm
HK News Desk
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್ ಜೋಸೆ...
12-06-26 04:31 pm
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm