ಬ್ರೇಕಿಂಗ್ ನ್ಯೂಸ್
13-10-20 11:13 pm Mangaluru Correspondant ಕರಾವಳಿ
ವಿಟ್ಲ, ಅಕ್ಟೋಬರ್ 13: ಹಸಮಣೆ ಏರಲು ತಯಾರಾಗಿದ್ದ ಯುವಕನ ಮೇಲೆ ಅತ್ಯಾಚಾರ ದೂರು ದಾಖಲಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದಲ್ಲಿ ನಡೆದಿದೆ.
ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಆಲಡ್ಕ ನಿವಾಸಿ ನಾಸೀರ್ (30) ಎಂಬಾತನ ವಿವಾಹ ಇಂದು ನಿಗದಿಯಾಗಿತ್ತು. ಇತ್ತ ನಾಸೀರ್ ಹಸಮಣೆ ಏರುತ್ತಿದ್ದಂತೆ ಯುವತಿಯೊಬ್ಬಳು ಅತ್ಯಾಚಾರ ದೂರು ದಾಖಲಿಸಿದ್ದಾಳೆ.
ಮಾಣಿ ಸಮೀಪದ ಯುವತಿಯನ್ನು ಕಳೆದ 11 ವರ್ಷಗಳಿಂದ ಪ್ರೀತಿಸುತ್ತಿದ್ದು, ಯುವತಿಯನ್ನು ವಿವಾಹವಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ್ದ. ಅನಂತರ ಯುವತಿಗೆ ಬೆದರಿಕೆಯನ್ನೂ ಒಡ್ಡಿದ್ದ ಎಂದು ದೂರಿನಲ್ಲಿ ದಾಖಲಾಗಿದೆ.
ನಾಸೀರ್ ಪಾಣೆಮಂಗಳೂರಿನಲ್ಲಿ ಬೇರೆ ಯುವತಿ ಜೊತೆ ಮದುವೆಯಾಗುತ್ತಿರುವ ಬಗ್ಗೆ ತಿಳಿದು ತನ್ನ ಪೋಷಕರ ಜೊತೆ ಸೇರಿ ವಿಟ್ಲ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಆರೋಪಿ ವಿರುದ್ದ ಪೊಲೀಸರು ಅತ್ಯಾಚಾರ ಪ್ರಕರಣ ದಾಖಲಿಸಿದ್ದಾರೆ.
Boy accused of rape charges on the day of his wedding by his girlfriend in vitla, Mangalore here on October 13, Tuesday, 2020.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am