ಬ್ರೇಕಿಂಗ್ ನ್ಯೂಸ್
22-11-22 08:11 pm Mangalore Correspondent ಕರಾವಳಿ
ಮಂಗಳೂರು, ನ.22 : ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ಇತ್ತೀಚೆಗೆ ಬಿಡುಗಡೆ ಮಾಡಿರುವ ಮತದಾರರ ಪಟ್ಟಿಯಲ್ಲಿ ಸಾವಿರಾರು ಮಂದಿಯ ಹೆಸರು ಕಣ್ಮರೆ ಪ್ರಕರಣದಲ್ಲಿ ಬಿಎಲ್ಒ ಮತ್ತು ಅಂಚೆ ಇಲಾಖೆಯ ಅಧಿಕಾರಿಗಳು ಶಾಮೀಲಾಗಿದ್ದಾರೆ ಎಂದು ಆಮ್ ಆದ್ಮಿ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಆರೋಪಿಸಿದೆ.
ನಗರದ ಜ್ಯೋತಿ ಬಳಿಯ ಪಕ್ಷದ ಜಿಲ್ಲಾ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾಧ್ಯಕ್ಷ ಸಂತೋಷ್ ಕಾಮತ್, ಜಿಲ್ಲೆಯ ಮತದಾರರ ಪಟ್ಟಿಯಿಂದ ಅನೇಕ ಮಂದಿಯ ಹೆಸರು ಡಿಲೀಟ್ ಆಗಿದೆ. ಉದ್ದೇಶಪೂರ್ವಕ ಈ ಕೆಲಸ ಮಾಡಲಾಗಿದ್ದು ಕೃತ್ಯದಲ್ಲಿ ಬಿಎಲ್ಒ ಮತ್ತು ಅಂಚೆ ಇಲಾಖೆಯವರು ಕೂಡ ಶಾಮೀಲಾಗಿದ್ದಾರೆ. ಈ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರಗಿಸಬೇಕು ಎಂದು ಆಗ್ರಹಿಸಿದ್ದಾರೆ.


ಸಾಮಾಜಿಕ ಕಾರ್ಯಕರ್ತ ಈಶ್ವರ್ರಾಜ್ ಮಾತನಾಡಿ ನಗರ ಹೊರವಲಯದ ಅರ್ಕುಳ ಗ್ರಾಮದ ಮೇರ್ಲಪದವಿನಲ್ಲಿ ಅಂಚೆ ಇಲಾಖೆಯವರು ಶಾಮೀಲಾಗಿ ನಿರ್ದಿಷ್ಟ ಮತದಾರರ ಪಟ್ಟಿಯನ್ನು ಅಕ್ರಮವಾಗಿ ತಿದ್ದುಪಡಿ ಮಾಡಿದ್ದಾರೆ. ನಗರದ ಮಂಗಳಾದೇವಿ ವಾರ್ಡ್ ಸಮಿತಿಯಲ್ಲಿ ತಾನು ಸದಸ್ಯನಾಗಿರಬಾರದು ಎಂಬ ಏಕೈಕ ಕಾರಣಕ್ಕೆ ತನ್ನ ಹೆಸರನ್ನೇ ಪಟ್ಟಿಯಿಂದ ಕಿತ್ತು ಹಾಕಲಾಗಿದೆ ಎಂದು ಆರೋಪಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಆಮ್ ಆದ್ಮಿ ಪಾರ್ಟಿಯ ಮಾಧ್ಯಮ ಸಂಚಾಲಕ ವೆಂಕಟೇಶ್ ಬಾಳಿಗ, ಮಹಿಳಾ ಘಟಕದ ಅಧ್ಯಕ್ಷೆ ಬೆನೆಟ್ ನವಿತಾ ಮೊರಾಸ್, ಮುಖಂಡ ಸ್ಟೀಫನ್ ಪಿಂಟೋ, ಆಮ್ ಆದ್ಮಿ ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ಅಝ್ಫರ್ ರಜಾಕ್ ಮತ್ತಿತರರು ಉಪಸ್ಥಿತರಿದ್ದರು.
Thousands of voters names go missing from voters list slams Aam Admi party makes serious allegations in Mangalore.
10-07-26 10:12 pm
HK News Staffer
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
10-07-26 10:46 pm
HK News Desk
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm