ಬ್ರೇಕಿಂಗ್ ನ್ಯೂಸ್
22-11-22 08:11 pm Mangalore Correspondent ಕರಾವಳಿ
ಮಂಗಳೂರು, ನ.22 : ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ಇತ್ತೀಚೆಗೆ ಬಿಡುಗಡೆ ಮಾಡಿರುವ ಮತದಾರರ ಪಟ್ಟಿಯಲ್ಲಿ ಸಾವಿರಾರು ಮಂದಿಯ ಹೆಸರು ಕಣ್ಮರೆ ಪ್ರಕರಣದಲ್ಲಿ ಬಿಎಲ್ಒ ಮತ್ತು ಅಂಚೆ ಇಲಾಖೆಯ ಅಧಿಕಾರಿಗಳು ಶಾಮೀಲಾಗಿದ್ದಾರೆ ಎಂದು ಆಮ್ ಆದ್ಮಿ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಆರೋಪಿಸಿದೆ.
ನಗರದ ಜ್ಯೋತಿ ಬಳಿಯ ಪಕ್ಷದ ಜಿಲ್ಲಾ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾಧ್ಯಕ್ಷ ಸಂತೋಷ್ ಕಾಮತ್, ಜಿಲ್ಲೆಯ ಮತದಾರರ ಪಟ್ಟಿಯಿಂದ ಅನೇಕ ಮಂದಿಯ ಹೆಸರು ಡಿಲೀಟ್ ಆಗಿದೆ. ಉದ್ದೇಶಪೂರ್ವಕ ಈ ಕೆಲಸ ಮಾಡಲಾಗಿದ್ದು ಕೃತ್ಯದಲ್ಲಿ ಬಿಎಲ್ಒ ಮತ್ತು ಅಂಚೆ ಇಲಾಖೆಯವರು ಕೂಡ ಶಾಮೀಲಾಗಿದ್ದಾರೆ. ಈ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರಗಿಸಬೇಕು ಎಂದು ಆಗ್ರಹಿಸಿದ್ದಾರೆ.


ಸಾಮಾಜಿಕ ಕಾರ್ಯಕರ್ತ ಈಶ್ವರ್ರಾಜ್ ಮಾತನಾಡಿ ನಗರ ಹೊರವಲಯದ ಅರ್ಕುಳ ಗ್ರಾಮದ ಮೇರ್ಲಪದವಿನಲ್ಲಿ ಅಂಚೆ ಇಲಾಖೆಯವರು ಶಾಮೀಲಾಗಿ ನಿರ್ದಿಷ್ಟ ಮತದಾರರ ಪಟ್ಟಿಯನ್ನು ಅಕ್ರಮವಾಗಿ ತಿದ್ದುಪಡಿ ಮಾಡಿದ್ದಾರೆ. ನಗರದ ಮಂಗಳಾದೇವಿ ವಾರ್ಡ್ ಸಮಿತಿಯಲ್ಲಿ ತಾನು ಸದಸ್ಯನಾಗಿರಬಾರದು ಎಂಬ ಏಕೈಕ ಕಾರಣಕ್ಕೆ ತನ್ನ ಹೆಸರನ್ನೇ ಪಟ್ಟಿಯಿಂದ ಕಿತ್ತು ಹಾಕಲಾಗಿದೆ ಎಂದು ಆರೋಪಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಆಮ್ ಆದ್ಮಿ ಪಾರ್ಟಿಯ ಮಾಧ್ಯಮ ಸಂಚಾಲಕ ವೆಂಕಟೇಶ್ ಬಾಳಿಗ, ಮಹಿಳಾ ಘಟಕದ ಅಧ್ಯಕ್ಷೆ ಬೆನೆಟ್ ನವಿತಾ ಮೊರಾಸ್, ಮುಖಂಡ ಸ್ಟೀಫನ್ ಪಿಂಟೋ, ಆಮ್ ಆದ್ಮಿ ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ಅಝ್ಫರ್ ರಜಾಕ್ ಮತ್ತಿತರರು ಉಪಸ್ಥಿತರಿದ್ದರು.
Thousands of voters names go missing from voters list slams Aam Admi party makes serious allegations in Mangalore.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm