ಬ್ರೇಕಿಂಗ್ ನ್ಯೂಸ್
23-11-22 06:45 pm Mangalore Correspondent ಕರಾವಳಿ
ಮಂಗಳೂರು, ನ.23 : ಸುರತ್ಕಲ್ ಅಕ್ರಮ ಟೋಲ್ ಗೇಟ್ ಮುಚ್ಚುವುದಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಮತ್ತೆ ನಾಲ್ಕು ದಿನಗಳ ಗಡುವು ನೀಡಿದ್ದಾರೆ.
ಟೋಲ್ ಗೇಟ್ ಆಗ್ರಹಿಸಿ ನಡೆಯುತ್ತಿರುವ ಹಗಲು ರಾತ್ರಿ ಧರಣಿ ಒಂದು ತಿಂಗಳು ಸಮೀಪಿಸುತ್ತಿದೆ. ಟೋಲ್ ಗೇಟ್ ತೆರವು ಅಧ್ಯಾದೇಶ ಜಾರಿಗೊಂಡು ಹತ್ತು ದಿನ ದಾಟಿದರೂ ಜಿಲ್ಲಾಡಳಿತ ಟೋಲ್ ಸಂಗ್ರಹ ಸ್ಥಗಿತಗೊಳಿಸಿಲ್ಲ. ಈ ಬಗ್ಗೆ ದ.ಕ. ಜಿಲ್ಲೆಯ ಜಾತ್ಯತೀತ ಪಕ್ಷಗಳು ಹಾಗೂ ಸಮಾನ ಮನಸ್ಕ ಸಂಘಟನೆಗಳ ಸದಸ್ಯರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಚರ್ಚಿಸಿತು.

ನಿಯೋಗದ ಆಕ್ಷೇಪ, ಬೇಡಿಕೆಗಳನ್ನು ಆಲಿಸಿದ ಜಿಲ್ಲಾಧಿಕಾರಿ ಇನ್ನು ಮೂರರಿಂದ ನಾಲ್ಕು ದಿನಗಳಲ್ಲಿ ಪ್ರಕ್ರಿಯೆಗಳನ್ನು ಪೂರ್ತಿಗೊಳಿಸುತ್ತೇವೆ. ಹೆದ್ದಾರಿ ಇಲಾಖೆಯ ದೆಹಲಿ ಕಚೇರಿಯಿಂದ ಅಂತಿಮ ಪತ್ರ ಅಷ್ಟರಲ್ಲಿ ತಲುಪಲಿದೆ. ಅಲ್ಲಿಯ ವರೆಗೆ ಸಹಕರಿಸುವಂತೆ ವಿನಂತಿಸಿದರು ಎಂದು ಜಂಟಿ ವೇದಿಕೆಯ ಪ್ರಕಟನೆ ತಿಳಿಸಿದೆ.
ವೇದಿಕೆಯ ಅಧ್ಯಕ್ಷ, ಮಾಜಿ ಸಚಿವ ಬಿ. ರಮಾನಾಥ ರೈ, ಸಿಪಿಎಂ ಜಿಲ್ಲಾ ಮುಖಂಡರಾದ ಯಾದವ ಶೆಟ್ಟಿ, ಸುನಿಲ್ ಕುಮಾರ್ ಬಜಾಲ್, ಕಾಂಗ್ರೆಸ್ ಪಕ್ಷದ ಶಾಲೆಟ್ ಪಿಂಟೊ, ರಾಜ್ಯ ರೈತ ಸಂಘದ ಓಸ್ವಾಲ್ಡ್ ಫೆರ್ನಾಂಡಿಸ್, ಸನ್ನಿ ಡಿಸೋಜ, ದಲಿತ ಸಂಘರ್ಷ ಸಮಿತಿಯ ಜೆಡಿಎಸ್ ನ ವಸಂತ ಪೂಜಾರಿ, ಎಂ. ದೇವದಾಸ್ ಉಪಸ್ಥಿತರಿದ್ದರು.
Mangalore Protest over Surathkal toll gate, DC asks for 4 days time.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 04:58 pm
HK News Staffer
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
05-09-26 08:58 pm
HK News Staffer
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm