ಬ್ರೇಕಿಂಗ್ ನ್ಯೂಸ್
23-11-22 06:45 pm Mangalore Correspondent ಕರಾವಳಿ
ಮಂಗಳೂರು, ನ.23 : ಸುರತ್ಕಲ್ ಅಕ್ರಮ ಟೋಲ್ ಗೇಟ್ ಮುಚ್ಚುವುದಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಮತ್ತೆ ನಾಲ್ಕು ದಿನಗಳ ಗಡುವು ನೀಡಿದ್ದಾರೆ.
ಟೋಲ್ ಗೇಟ್ ಆಗ್ರಹಿಸಿ ನಡೆಯುತ್ತಿರುವ ಹಗಲು ರಾತ್ರಿ ಧರಣಿ ಒಂದು ತಿಂಗಳು ಸಮೀಪಿಸುತ್ತಿದೆ. ಟೋಲ್ ಗೇಟ್ ತೆರವು ಅಧ್ಯಾದೇಶ ಜಾರಿಗೊಂಡು ಹತ್ತು ದಿನ ದಾಟಿದರೂ ಜಿಲ್ಲಾಡಳಿತ ಟೋಲ್ ಸಂಗ್ರಹ ಸ್ಥಗಿತಗೊಳಿಸಿಲ್ಲ. ಈ ಬಗ್ಗೆ ದ.ಕ. ಜಿಲ್ಲೆಯ ಜಾತ್ಯತೀತ ಪಕ್ಷಗಳು ಹಾಗೂ ಸಮಾನ ಮನಸ್ಕ ಸಂಘಟನೆಗಳ ಸದಸ್ಯರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಚರ್ಚಿಸಿತು.

ನಿಯೋಗದ ಆಕ್ಷೇಪ, ಬೇಡಿಕೆಗಳನ್ನು ಆಲಿಸಿದ ಜಿಲ್ಲಾಧಿಕಾರಿ ಇನ್ನು ಮೂರರಿಂದ ನಾಲ್ಕು ದಿನಗಳಲ್ಲಿ ಪ್ರಕ್ರಿಯೆಗಳನ್ನು ಪೂರ್ತಿಗೊಳಿಸುತ್ತೇವೆ. ಹೆದ್ದಾರಿ ಇಲಾಖೆಯ ದೆಹಲಿ ಕಚೇರಿಯಿಂದ ಅಂತಿಮ ಪತ್ರ ಅಷ್ಟರಲ್ಲಿ ತಲುಪಲಿದೆ. ಅಲ್ಲಿಯ ವರೆಗೆ ಸಹಕರಿಸುವಂತೆ ವಿನಂತಿಸಿದರು ಎಂದು ಜಂಟಿ ವೇದಿಕೆಯ ಪ್ರಕಟನೆ ತಿಳಿಸಿದೆ.
ವೇದಿಕೆಯ ಅಧ್ಯಕ್ಷ, ಮಾಜಿ ಸಚಿವ ಬಿ. ರಮಾನಾಥ ರೈ, ಸಿಪಿಎಂ ಜಿಲ್ಲಾ ಮುಖಂಡರಾದ ಯಾದವ ಶೆಟ್ಟಿ, ಸುನಿಲ್ ಕುಮಾರ್ ಬಜಾಲ್, ಕಾಂಗ್ರೆಸ್ ಪಕ್ಷದ ಶಾಲೆಟ್ ಪಿಂಟೊ, ರಾಜ್ಯ ರೈತ ಸಂಘದ ಓಸ್ವಾಲ್ಡ್ ಫೆರ್ನಾಂಡಿಸ್, ಸನ್ನಿ ಡಿಸೋಜ, ದಲಿತ ಸಂಘರ್ಷ ಸಮಿತಿಯ ಜೆಡಿಎಸ್ ನ ವಸಂತ ಪೂಜಾರಿ, ಎಂ. ದೇವದಾಸ್ ಉಪಸ್ಥಿತರಿದ್ದರು.
Mangalore Protest over Surathkal toll gate, DC asks for 4 days time.
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
14-05-26 12:36 pm
HK News Staffer
ಜ್ಯೋತಿಷಿಗೆ ಕೂಡದ ಜಾತಕ ; ಟೀಕೆಗಳ ಸುಳಿಯಲ್ಲಿ ವಿಜಯ್...
13-05-26 06:42 pm
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
14-05-26 01:41 pm
HK News Staffer
ತುಮಕೂರಿನ ಮದರಸಾದಲ್ಲಿ ಸಿಬ್ಬಂದಿಗಳಿಂದ ಮಕ್ಕಳ ಮೇಲೆ...
14-05-26 10:49 am
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm