ಬ್ರೇಕಿಂಗ್ ನ್ಯೂಸ್
23-11-22 06:45 pm Mangalore Correspondent ಕರಾವಳಿ
ಮಂಗಳೂರು, ನ.23 : ಸುರತ್ಕಲ್ ಅಕ್ರಮ ಟೋಲ್ ಗೇಟ್ ಮುಚ್ಚುವುದಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಮತ್ತೆ ನಾಲ್ಕು ದಿನಗಳ ಗಡುವು ನೀಡಿದ್ದಾರೆ.
ಟೋಲ್ ಗೇಟ್ ಆಗ್ರಹಿಸಿ ನಡೆಯುತ್ತಿರುವ ಹಗಲು ರಾತ್ರಿ ಧರಣಿ ಒಂದು ತಿಂಗಳು ಸಮೀಪಿಸುತ್ತಿದೆ. ಟೋಲ್ ಗೇಟ್ ತೆರವು ಅಧ್ಯಾದೇಶ ಜಾರಿಗೊಂಡು ಹತ್ತು ದಿನ ದಾಟಿದರೂ ಜಿಲ್ಲಾಡಳಿತ ಟೋಲ್ ಸಂಗ್ರಹ ಸ್ಥಗಿತಗೊಳಿಸಿಲ್ಲ. ಈ ಬಗ್ಗೆ ದ.ಕ. ಜಿಲ್ಲೆಯ ಜಾತ್ಯತೀತ ಪಕ್ಷಗಳು ಹಾಗೂ ಸಮಾನ ಮನಸ್ಕ ಸಂಘಟನೆಗಳ ಸದಸ್ಯರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಚರ್ಚಿಸಿತು.

ನಿಯೋಗದ ಆಕ್ಷೇಪ, ಬೇಡಿಕೆಗಳನ್ನು ಆಲಿಸಿದ ಜಿಲ್ಲಾಧಿಕಾರಿ ಇನ್ನು ಮೂರರಿಂದ ನಾಲ್ಕು ದಿನಗಳಲ್ಲಿ ಪ್ರಕ್ರಿಯೆಗಳನ್ನು ಪೂರ್ತಿಗೊಳಿಸುತ್ತೇವೆ. ಹೆದ್ದಾರಿ ಇಲಾಖೆಯ ದೆಹಲಿ ಕಚೇರಿಯಿಂದ ಅಂತಿಮ ಪತ್ರ ಅಷ್ಟರಲ್ಲಿ ತಲುಪಲಿದೆ. ಅಲ್ಲಿಯ ವರೆಗೆ ಸಹಕರಿಸುವಂತೆ ವಿನಂತಿಸಿದರು ಎಂದು ಜಂಟಿ ವೇದಿಕೆಯ ಪ್ರಕಟನೆ ತಿಳಿಸಿದೆ.
ವೇದಿಕೆಯ ಅಧ್ಯಕ್ಷ, ಮಾಜಿ ಸಚಿವ ಬಿ. ರಮಾನಾಥ ರೈ, ಸಿಪಿಎಂ ಜಿಲ್ಲಾ ಮುಖಂಡರಾದ ಯಾದವ ಶೆಟ್ಟಿ, ಸುನಿಲ್ ಕುಮಾರ್ ಬಜಾಲ್, ಕಾಂಗ್ರೆಸ್ ಪಕ್ಷದ ಶಾಲೆಟ್ ಪಿಂಟೊ, ರಾಜ್ಯ ರೈತ ಸಂಘದ ಓಸ್ವಾಲ್ಡ್ ಫೆರ್ನಾಂಡಿಸ್, ಸನ್ನಿ ಡಿಸೋಜ, ದಲಿತ ಸಂಘರ್ಷ ಸಮಿತಿಯ ಜೆಡಿಎಸ್ ನ ವಸಂತ ಪೂಜಾರಿ, ಎಂ. ದೇವದಾಸ್ ಉಪಸ್ಥಿತರಿದ್ದರು.
Mangalore Protest over Surathkal toll gate, DC asks for 4 days time.
11-02-26 01:34 pm
Bangalore Correspondent
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
11-02-26 06:47 pm
HK News Desk
ಹಗಲಿನಲ್ಲಿ ಸಾಫ್ಟ್ವೇರ್ ಇಂಜಿನಿಯರ್, ರಾತ್ರಿ ವೇಳೆ...
11-02-26 04:22 pm
ಮಥುರಾದಲ್ಲಿ ಮೂವರು ಮಕ್ಕಳಿಗೆ ವಿಷವುಣಿಸಿ ದಂಪತಿ ಸಾವ...
10-02-26 07:31 pm
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
11-02-26 06:00 pm
Mangalore Correspondent
ಎಡಪದವು ಬಳಿ ಹೊಸ ಹೆದ್ದಾರಿಗೆ ಅಗೆತ - ಹಳೆ ರಸ್ತೆ ಕು...
11-02-26 03:45 pm
Love Jihad, Mangalore: ಬಿಎಸ್ಸಿ ಕ್ರಿಮಿನಾಲಜಿ ಓದ...
10-02-26 11:03 pm
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
11-02-26 10:54 pm
Udupi Correspondent
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆಯ ಜಮೀನು ಗುಳು...
11-02-26 09:10 pm
ಸಚಿವ ಬೈರತಿ ಸುರೇಶ್ ಕಚೇರಿಯಲ್ಲೇ 300 ಗ್ರಾಂ ಚಿನ್ನಾ...
10-02-26 09:05 pm
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am