ಬ್ರೇಕಿಂಗ್ ನ್ಯೂಸ್
24-11-22 11:56 am Mangalore Correspondent ಕರಾವಳಿ
ಪುತ್ತೂರು, ನ.23: ಮತ್ತೆ ಕರಾವಳಿಯಲ್ಲಿ ಧರ್ಮ ದಂಗಲ್ ಪ್ರಾರಂಭವಾಗಿದ್ದು, ಈ ಬಾರಿ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಷಷ್ಠಿ ಉತ್ಸವ ಸಂದರ್ಭ ಅನ್ಯಧರ್ಮೀಯರ ವ್ಯಾಪಾರಕ್ಕೆ ನಿಷೇಧ ಹೇರಬೇಕೆಂದು ಹಿಂದು ಸಂಘಟನೆಗಳು ಬ್ಯಾನರ್ ಹಾಕಿವೆ.
ಕುಮಾರಧಾರ ಬಳಿಯ ದೇವಸ್ಥಾನದ ಪ್ರವೇಶ ದ್ವಾರದ ಸಮೀಪ ಹಿಂದು ಜಾಗರಣಾ ವೇದಿಕೆ ಸುಬ್ರಹ್ಮಣ್ಯ ಘಟಕ ಹೆಸರಿನಲ್ಲಿ ಈ ರೀತಿಯ ಬ್ಯಾನರ್ ಹಾಕಲಾಗಿದೆ. ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಬಳಿಕ ಮತ್ತೆ ವ್ಯಾಪಾರ ನಿಷೇಧ, ಧರ್ಮ ದಂಗಲ್ ಜೀವ ಪಡೆದಿದೆ. ಹದಿನೈದು ದಿನಗಳ ಕಾಲ ಷಷ್ಠಿ ಮಹೋತ್ಸವ ನಡೆಯಲಿದ್ದು, ದೇಶದ ವಿವಿಧ ಭಾಗಗಳಿಂದ ಭಕ್ತರು ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಲಿದ್ದಾರೆ. ಇದೀಗ ಈ ಬ್ಯಾನರ್ ಮತ್ತೆ ವಿವಾದಕ್ಕೆ ಕಾರಣವಾಗುವಂತಿದೆ.
ಕಳೆದ ಎಪ್ರಿಲ್- ಮೇ ತಿಂಗಳಲ್ಲಿ ಹಿಜಾಬ್ ಕಾರಣಕ್ಕೆ ಕರಾವಳಿಯ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ರೀತಿಯ ಧರ್ಮ ದಂಗಲ್ ಅಭಿಯಾನ ನಡೆದಿತ್ತು. ಆನಂತರ ಸ್ವಲ್ಪ ಮಟ್ಟಿಗೆ ಅಭಿಯಾನವೂ ಕಡಿಮೆಯಾಗಿತ್ತು. ಇದೀಗ ಮತ್ತೆ ಚುನಾವಣೆ ಕಾಲದಲ್ಲಿ ವಿಭಜನೆಯ, ದ್ವೇಷ ಹರಡುವ ಧರ್ಮ ದಂಗಲ್ ಅಭಿಯಾನ ಆರಂಭಿಸಿದ್ದಾರೆ.
Hindu Jagarana Vedike puts up poster banning shops and stalls during Champa Shashti at Kukke Subramanya temple in Dakshina Kannada.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 04:58 pm
HK News Staffer
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
05-09-26 08:58 pm
HK News Staffer
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm