ಬ್ರೇಕಿಂಗ್ ನ್ಯೂಸ್
14-10-20 11:34 am Mangaluru Correspondent ಕರಾವಳಿ
ಮಂಗಳೂರು, ಅಕ್ಟೋಬರ್ 14: ಮಾಂಸದ ಮಾರುಕಟ್ಟೆಯಲ್ಲಿ ದನದ ಮಾಂಸವನ್ನು ಬೆರೆಸಲಾಗುತ್ತದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆ ಮೇಯರ್ ದಿವಾಕರ ಪಾಂಡೇಶ್ವರ್ ಮಂಗಳೂರಿನ ಮಾಂಸದ ಮಾರುಕಟ್ಟೆಗಳಿಗೆ ದಿಢೀರ್ ದಾಳಿ ನಡೆಸಿದ್ದಾರೆ.
ಉರ್ವಾ, ಉರ್ವಾ ಸ್ಟೋರ್ ಮತ್ತು ಕುದ್ರೋಳಿ ಕಸಾಯಿಖಾನೆಗೆ ಭೇಟಿ ನೀಡಿದ ಮೇಯರ್, ಅಧಿಕಾರಿಗಳ ಜೊತೆ ಪರಿಶೀಲನೆ ನಡೆಸಿದರು. ಮಾಂಸದ ಮಾರುಕಟ್ಟೆಗಳಲ್ಲಿ ದಿನವಹಿ ವ್ಯಾಪಾರವಾಗುವ ಮಾಂಸದ ಪ್ರಮಾಣ, ಕಡಿಯುವ ಕುರಿ, ಆಗಳ ಕುರಿತು ರಶೀದಿ ಇಟ್ಟುಕೊಳ್ಳದಿರುವ ವಿಚಾರದ ಬಗ್ಗೆ ಮೇಯರ್ ವ್ಯಾಪಾರಿಗಳನ್ನು ತರಾಟೆಗೆತ್ತಿಕೊಂಡರು. ಎಲ್ಲಿಂದ ಕುರಿ, ಆಡುಗಳನ್ನು ತರುತ್ತೀರಿ, ಎಷ್ಟು ಕಡಿಯುತ್ತೀರಿ ಮತ್ತು ಮಾಂಸದ ಪ್ರಮಾಣ ಎಷ್ಟು ಎನ್ನುವ ಬಗ್ಗೆ ಕಂಪ್ಯೂಟರೈಸ್ಡ್ ಬಿಲ್ ಇಟ್ಟುಕೊಳ್ಳಬೇಕು. ಈ ಬಗ್ಗೆ ಪಾಲಿಕೆಯ ಆರೋಗ್ಯ ಇಲಾಖೆ ಅಧಿಕಾರಿಗಳು ದಿನವೂ ಚೆಕ್ ಮಾಡಬೇಕು ಎಂದು ಸೂಚನೆ ನೀಡಿದರು.
ದಾಳಿ ವೇಳೆ, ದಿನದ ಮಾಂಸ ಪತ್ತೆಯಾಗಿಲ್ಲ ಎಂದು ಮೇಯರ್ ದಿವಾಕರ್ ಹೇಳಿದ್ದಾರೆ. ಇದೇ ವೇಳೆ, ಕುದ್ರೋಳಿ ಕಸಾಯಿಖಾನೆಗೂ ಮೇಯರ್ ಭೇಟಿ ನೀಡಿದ್ದಾರೆ. ಅಲ್ಲಿ ಎಷ್ಟು ಪ್ರಮಾಣದಲ್ಲಿ ಡೈಲಿ ಆಡು, ಕುರಿ, ದನಗಳನ್ನು ಕಡಿಯಲಾಗುತ್ತದೆ ಎನ್ನುವ ಮಾಹಿತಿಯೇ ಇರಲಿಲ್ಲ. ಅದರ ಬಗ್ಗೆ ರಶೀದಿ ಕೇಳಿದ್ದಕ್ಕೆ ಅಲ್ಲಿನ ಸಿಬಂದಿಗಳು ಕೈಯಲ್ಲಿ ಬರೆದ ಚೀಟಿಗಳನ್ನು ಮುಂದಿಟ್ಟರು. ರಶೀದಿ, ಬಿಲ್ ಪುಸ್ತಕ ಇಟ್ಟುಕೊಳ್ಳದ ವ್ಯಾಪಾರಿಗಳ ವಿರುದ್ಧ ಗರಂ ಆದ ಮೇಯರ್, ಆರೋಗ್ಯ ಇಲಾಖೆಯ ಅಧಿಕಾರಿಗಳನ್ನು ತರಾಟೆಗೆತ್ತಿಕೊಂಡರು.





ದಿನವೂ ದನ, ಆಡುಗಳನ್ನು ಕಡಿಯುವ ವೇಳೆ, ಆರೋಗ್ಯ ಇಲಾಖೆ ಅಧಿಕಾರಿಗಳು ಸ್ಥಳದಲ್ಲಿರಬೇಕು. ಅಧಿಕಾರಿಗಳ ಅನುಮತಿಯ ಬಳಿಕವೇ ವಧೆ ಮಾಡಬೇಕೆಂದು ನಿಯಮ ಇದೆ. ಆರೋಗ್ಯ ಅಧಿಕಾರಿಗಳು ಇದನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು ಎಂದು ಸೂಚನೆ ನೀಡಿದರು.
Mangaluru City Corporation (MCC) officials, including mayor Diwakara raided the slaughterhouse under the limits of MCC as there were allegations that beef meat is being mixed with mutton here on Wednesday 14th, October 2020.
26-06-26 08:30 pm
HK News Staffer
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 11:46 am
HK News Staffer
Mangalore, Police, criminial escapes: ಪಾಂಡೇಶ್...
27-06-26 10:54 am
Mumbai Train Murder, Mangalore: ಮುಂಬೈ ಲೋಕಲ್ ಟ...
26-06-26 07:35 pm
ಕುಳಾಯಿಗುಡ್ಡೆಯ ಮನೆ ಮೇಲೆ ಸಿಸಿಬಿ ದಾಳಿ, 2.10 ಲಕ್ಷ...
26-06-26 04:26 pm
ಕ್ರಿಪ್ಟೊ ಕರೆನ್ಸಿ ಬಗ್ಗೆ ವಿಚಾರಿಸಿದಕ್ಕೆ ₹17.64 ಲ...
25-06-26 09:40 pm