ಬ್ರೇಕಿಂಗ್ ನ್ಯೂಸ್
14-10-20 11:34 am Mangaluru Correspondent ಕರಾವಳಿ
ಮಂಗಳೂರು, ಅಕ್ಟೋಬರ್ 14: ಮಾಂಸದ ಮಾರುಕಟ್ಟೆಯಲ್ಲಿ ದನದ ಮಾಂಸವನ್ನು ಬೆರೆಸಲಾಗುತ್ತದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆ ಮೇಯರ್ ದಿವಾಕರ ಪಾಂಡೇಶ್ವರ್ ಮಂಗಳೂರಿನ ಮಾಂಸದ ಮಾರುಕಟ್ಟೆಗಳಿಗೆ ದಿಢೀರ್ ದಾಳಿ ನಡೆಸಿದ್ದಾರೆ.
ಉರ್ವಾ, ಉರ್ವಾ ಸ್ಟೋರ್ ಮತ್ತು ಕುದ್ರೋಳಿ ಕಸಾಯಿಖಾನೆಗೆ ಭೇಟಿ ನೀಡಿದ ಮೇಯರ್, ಅಧಿಕಾರಿಗಳ ಜೊತೆ ಪರಿಶೀಲನೆ ನಡೆಸಿದರು. ಮಾಂಸದ ಮಾರುಕಟ್ಟೆಗಳಲ್ಲಿ ದಿನವಹಿ ವ್ಯಾಪಾರವಾಗುವ ಮಾಂಸದ ಪ್ರಮಾಣ, ಕಡಿಯುವ ಕುರಿ, ಆಗಳ ಕುರಿತು ರಶೀದಿ ಇಟ್ಟುಕೊಳ್ಳದಿರುವ ವಿಚಾರದ ಬಗ್ಗೆ ಮೇಯರ್ ವ್ಯಾಪಾರಿಗಳನ್ನು ತರಾಟೆಗೆತ್ತಿಕೊಂಡರು. ಎಲ್ಲಿಂದ ಕುರಿ, ಆಡುಗಳನ್ನು ತರುತ್ತೀರಿ, ಎಷ್ಟು ಕಡಿಯುತ್ತೀರಿ ಮತ್ತು ಮಾಂಸದ ಪ್ರಮಾಣ ಎಷ್ಟು ಎನ್ನುವ ಬಗ್ಗೆ ಕಂಪ್ಯೂಟರೈಸ್ಡ್ ಬಿಲ್ ಇಟ್ಟುಕೊಳ್ಳಬೇಕು. ಈ ಬಗ್ಗೆ ಪಾಲಿಕೆಯ ಆರೋಗ್ಯ ಇಲಾಖೆ ಅಧಿಕಾರಿಗಳು ದಿನವೂ ಚೆಕ್ ಮಾಡಬೇಕು ಎಂದು ಸೂಚನೆ ನೀಡಿದರು.
ದಾಳಿ ವೇಳೆ, ದಿನದ ಮಾಂಸ ಪತ್ತೆಯಾಗಿಲ್ಲ ಎಂದು ಮೇಯರ್ ದಿವಾಕರ್ ಹೇಳಿದ್ದಾರೆ. ಇದೇ ವೇಳೆ, ಕುದ್ರೋಳಿ ಕಸಾಯಿಖಾನೆಗೂ ಮೇಯರ್ ಭೇಟಿ ನೀಡಿದ್ದಾರೆ. ಅಲ್ಲಿ ಎಷ್ಟು ಪ್ರಮಾಣದಲ್ಲಿ ಡೈಲಿ ಆಡು, ಕುರಿ, ದನಗಳನ್ನು ಕಡಿಯಲಾಗುತ್ತದೆ ಎನ್ನುವ ಮಾಹಿತಿಯೇ ಇರಲಿಲ್ಲ. ಅದರ ಬಗ್ಗೆ ರಶೀದಿ ಕೇಳಿದ್ದಕ್ಕೆ ಅಲ್ಲಿನ ಸಿಬಂದಿಗಳು ಕೈಯಲ್ಲಿ ಬರೆದ ಚೀಟಿಗಳನ್ನು ಮುಂದಿಟ್ಟರು. ರಶೀದಿ, ಬಿಲ್ ಪುಸ್ತಕ ಇಟ್ಟುಕೊಳ್ಳದ ವ್ಯಾಪಾರಿಗಳ ವಿರುದ್ಧ ಗರಂ ಆದ ಮೇಯರ್, ಆರೋಗ್ಯ ಇಲಾಖೆಯ ಅಧಿಕಾರಿಗಳನ್ನು ತರಾಟೆಗೆತ್ತಿಕೊಂಡರು.





ದಿನವೂ ದನ, ಆಡುಗಳನ್ನು ಕಡಿಯುವ ವೇಳೆ, ಆರೋಗ್ಯ ಇಲಾಖೆ ಅಧಿಕಾರಿಗಳು ಸ್ಥಳದಲ್ಲಿರಬೇಕು. ಅಧಿಕಾರಿಗಳ ಅನುಮತಿಯ ಬಳಿಕವೇ ವಧೆ ಮಾಡಬೇಕೆಂದು ನಿಯಮ ಇದೆ. ಆರೋಗ್ಯ ಅಧಿಕಾರಿಗಳು ಇದನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು ಎಂದು ಸೂಚನೆ ನೀಡಿದರು.
Mangaluru City Corporation (MCC) officials, including mayor Diwakara raided the slaughterhouse under the limits of MCC as there were allegations that beef meat is being mixed with mutton here on Wednesday 14th, October 2020.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am