ಬ್ರೇಕಿಂಗ್ ನ್ಯೂಸ್
25-11-22 09:10 pm Mangalore Correspondent ಕರಾವಳಿ
ಮಂಗಳೂರು, ನ.25 : ಕತಾರ್ನಲ್ಲಿ ನಡೆಯುತ್ತಿರುವ ಪಿಫಾ ಫುಟ್ಬಾಲ್ ವಿಶ್ವಕಪ್ನ ಮೆಡಿಕಲ್ ತಂಡದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮಹಿಳೆಯೊಬ್ಬರು ಆಯ್ಕೆಯಾಗಿದ್ದಾರೆ. ಬಂಟ್ವಾಳ ಮೂಲದ ಸದ್ಯ ಕತಾರ್ ನಲ್ಲಿ ನೆಲೆಸಿರುವ ಪ್ರತಿಭಾ ಈ ಅವಕಾಶ ಗಿಟ್ಟಿಸಿಕೊಂಡ ಮಹಿಳೆ.
ಬಂಟ್ವಾಳ ತಾಲೂಕಿನ ಕುಡಂಬೆಟ್ಟು ಗ್ರಾಮದ ನಿವಾಸಿ ನವೀನ್ ಪೂಜಾರಿ ಅವರ ಪತ್ನಿ ಪ್ರತಿಭಾ, ಫಿಫಾ ವಿಶ್ವಕಪ್ ಸಂದರ್ಭದಲ್ಲಿ ತುರ್ತು ಚಿಕಿತ್ಸೆಗೆ ಇರಬೇಕಾದ ಆರೋಗ್ಯ ತಂಡದಲ್ಲಿ ಸದಸ್ಯರಾಗಿದ್ದಾರೆ. ಈ ತಂಡಕ್ಕೆ ಆಯ್ಕೆಯಾದ ಕರ್ನಾಟಕದ ಏಕೈಕ ಮಹಿಳೆ ಎಂಬ ಗೌರವಕ್ಕೂ ಪಾತ್ರರಾಗಿದ್ದಾರೆ.

ಕಳೆದ ಕೆಲವು ವರ್ಷಗಳಿಂದ ಉದ್ಯೋಗ ನಿಮಿತ್ತ ಸಂಸಾರ ಸಹಿತ ಅವರು ಕತಾರ್ ರಾಜಧಾನಿ ದೋಹಾದಲ್ಲಿ ವಾಸವಿದ್ದಾರೆ. ಪ್ರತಿಭಾ ಅವರು ಕತಾರ್ನ ಹಾಮದ್ ಮೆಡಿಕಲ್ ಕಾರ್ಪೋರೇಶನ್ ಸರ್ಕಾರಿ ಅಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಕೊರೊನಾ ಸೇರಿದಂತೆ ತುರ್ತು ಸಂದರ್ಭದಲ್ಲಿ ಇವರ ವಿಶೇಷ ಸೇವೆಯನ್ನು ಗುರುತಿಸಿ ಗೌರವ ಸಲ್ಲಿಸಲಾಗಿತ್ತು.
ಇದೀಗ ಕತಾರ್ ನಲ್ಲಿ ನಡೆಯುತ್ತಿರುವ ಪಿಫಾ ಫುಟ್ಬಾಲ್ ವಿಶ್ವಕಪ್ ಟೂರ್ನಮೆಂಟಿನಲ್ಲಿ ಮೆಡಿಕಲ್ ತಂಡದಲ್ಲಿ ನರ್ಸಿಂಗ್ ಇನ್ಚಾರ್ಜ್ ಆಗಿ ಸೇವೆ ಸಲ್ಲಿಸಲು ಪ್ರತಿಭಾ ಅವರನ್ನು ಆಯ್ಕೆ ಮಾಡಲಾಗಿದೆ.
A woman, native of the taluk is selected to serve in the medical team of FIFA World Cup that is going on at Qatar. Pratibha N Darkasu, wife of Naveen Poojary, a resident of Darkasu in Kudambettu village is the woman who is selected for this coveted job. She has become the only woman from Karnataka to serve in the medical team of World Cup.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm