ಬ್ರೇಕಿಂಗ್ ನ್ಯೂಸ್
27-11-22 11:17 am Udupi Correspondent ಕರಾವಳಿ
ಉಡುಪಿ, ನ.27: ಸುರತ್ಕಲ್ ಟೋಲ್ ಗೇಟ್ ಹಣವನ್ನು ಹೆಜಮಾಡಿಯಲ್ಲಿ ವಸೂಲಿ ಮಾಡುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ನಿರ್ಧಾರವನ್ನು ಉಡುಪಿ ಶಾಸಕ ರಘುಪತಿ ಭಟ್ ವಿರೋಧಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಶಾಸಕ ಭಟ್ ಸುರತ್ಕಲ್ ಟೋಲ್ ಗೇಟ್ ಮುಚ್ಚಿ, ಅಲ್ಲಿ ವಸೂಲಿ ಮಾಡುತ್ತಿದ್ದ ಶುಲ್ಕವನ್ನು ಹೆಜಮಾಡಿ ಟೋಲ್ ಶುಲ್ಕಕ್ಕೆ ಸೇರಿಸುವುದು ಸರಿಯಲ್ಲ. ಏಕೆಂದರೆ ಸುರತ್ಕಲ್ ಟೋಲ್ಗೇಟ್ಗೂ, ಹೆಜಮಾಡಿ ಟೋಲ್ಗೂ ಯಾವುದೇ ಸಂಬಂಧವಿಲ್ಲ. ಹೆಜಮಾಡಿಯ ಟೋಲ್ನ್ನು ನವಯುಗ ಕಂಪೆನಿ ಸಂಗ್ರಹಿಸುತ್ತಿದೆ ಎಂದಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ಈಗ ಮೂರು ಕಡೆಗಳಲ್ಲಿ ಟೋಲ್ ಸಂಗ್ರಹ ನಡೆಯುತ್ತಿದೆ. ಸುರತ್ಕಲ್ ಟೋಲ್ ಅನ್ನು ಬಂಟ್ವಾಳ ರಸ್ತೆಗೆ ಸಂಬಂಧಿಸಿದ ಕಂಪೆನಿ ಪಡೆಯುತ್ತಿದ್ದು, ನವಯುಗ ಅಲ್ಲಿ ಯಾವ ಕಾಮಗಾರಿಯನ್ನೂ ಮಾಡಿಲ್ಲ. ಈಗ ನವಯುಗ ಅಲ್ಲಿನ ಟೋಲ್ ಅನ್ನು ಉಡುಪಿಯ ಜನತೆಯಿಂದ ಪಡೆಯುವುದು ಯಾವುದೇ ಕಾರಣಕ್ಕೂ ಒಪ್ಪತಕ್ಕದ್ದಲ್ಲ ಎಂದರು.
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ಈ ನೀತಿಯಿಂದ ತೊಂದರೆಗೆ ಒಳಗಾಗುವುದು ಉಡುಪಿ ಜಿಲ್ಲೆಯ ಜನತೆ. ಅವರೀಗ ತಮ್ಮದಲ್ಲದ ತಪ್ಪಿಗೆ ಅಧಿಕ ಶುಲ್ಕ ಪಾವತಿಸುವಂತಾಗಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಈ ನಿರ್ಧಾರವನ್ನು ವಿರೋಧಿಸಿ ತಾನು ಕೇಂದ್ರ ಸರಕಾರಕ್ಕೆ, ನಮ್ಮ ಸಂಸದರಿಗೆ ಹಾಗೂ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ನಿರ್ಧಾರವನ್ನು ರದ್ದು ಪಡಿಸುವಂತೆ ಮನವಿ ಮಾಡುವುದಾಗಿ ತಿಳಿಸಿದ್ದಾರೆ.
Udupi MLA Raghupathi Bhat Slams over merger of Surathkal toll to Hejamady, says wont tolerate it
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm