ಬ್ರೇಕಿಂಗ್ ನ್ಯೂಸ್
27-11-22 11:17 am Udupi Correspondent ಕರಾವಳಿ
ಉಡುಪಿ, ನ.27: ಸುರತ್ಕಲ್ ಟೋಲ್ ಗೇಟ್ ಹಣವನ್ನು ಹೆಜಮಾಡಿಯಲ್ಲಿ ವಸೂಲಿ ಮಾಡುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ನಿರ್ಧಾರವನ್ನು ಉಡುಪಿ ಶಾಸಕ ರಘುಪತಿ ಭಟ್ ವಿರೋಧಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಶಾಸಕ ಭಟ್ ಸುರತ್ಕಲ್ ಟೋಲ್ ಗೇಟ್ ಮುಚ್ಚಿ, ಅಲ್ಲಿ ವಸೂಲಿ ಮಾಡುತ್ತಿದ್ದ ಶುಲ್ಕವನ್ನು ಹೆಜಮಾಡಿ ಟೋಲ್ ಶುಲ್ಕಕ್ಕೆ ಸೇರಿಸುವುದು ಸರಿಯಲ್ಲ. ಏಕೆಂದರೆ ಸುರತ್ಕಲ್ ಟೋಲ್ಗೇಟ್ಗೂ, ಹೆಜಮಾಡಿ ಟೋಲ್ಗೂ ಯಾವುದೇ ಸಂಬಂಧವಿಲ್ಲ. ಹೆಜಮಾಡಿಯ ಟೋಲ್ನ್ನು ನವಯುಗ ಕಂಪೆನಿ ಸಂಗ್ರಹಿಸುತ್ತಿದೆ ಎಂದಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ಈಗ ಮೂರು ಕಡೆಗಳಲ್ಲಿ ಟೋಲ್ ಸಂಗ್ರಹ ನಡೆಯುತ್ತಿದೆ. ಸುರತ್ಕಲ್ ಟೋಲ್ ಅನ್ನು ಬಂಟ್ವಾಳ ರಸ್ತೆಗೆ ಸಂಬಂಧಿಸಿದ ಕಂಪೆನಿ ಪಡೆಯುತ್ತಿದ್ದು, ನವಯುಗ ಅಲ್ಲಿ ಯಾವ ಕಾಮಗಾರಿಯನ್ನೂ ಮಾಡಿಲ್ಲ. ಈಗ ನವಯುಗ ಅಲ್ಲಿನ ಟೋಲ್ ಅನ್ನು ಉಡುಪಿಯ ಜನತೆಯಿಂದ ಪಡೆಯುವುದು ಯಾವುದೇ ಕಾರಣಕ್ಕೂ ಒಪ್ಪತಕ್ಕದ್ದಲ್ಲ ಎಂದರು.

ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ಈ ನೀತಿಯಿಂದ ತೊಂದರೆಗೆ ಒಳಗಾಗುವುದು ಉಡುಪಿ ಜಿಲ್ಲೆಯ ಜನತೆ. ಅವರೀಗ ತಮ್ಮದಲ್ಲದ ತಪ್ಪಿಗೆ ಅಧಿಕ ಶುಲ್ಕ ಪಾವತಿಸುವಂತಾಗಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಈ ನಿರ್ಧಾರವನ್ನು ವಿರೋಧಿಸಿ ತಾನು ಕೇಂದ್ರ ಸರಕಾರಕ್ಕೆ, ನಮ್ಮ ಸಂಸದರಿಗೆ ಹಾಗೂ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ನಿರ್ಧಾರವನ್ನು ರದ್ದು ಪಡಿಸುವಂತೆ ಮನವಿ ಮಾಡುವುದಾಗಿ ತಿಳಿಸಿದ್ದಾರೆ.
Udupi MLA Raghupathi Bhat Slams over merger of Surathkal toll to Hejamady, says wont tolerate it
01-04-26 12:28 pm
HK News Staffer
ಕೇರಳದಲ್ಲಿ ಮಹಿಳೆಗೆ ಸಿಎಂ ಸ್ಥಾನ, ಉಚಿತ ಸಾರಿಗೆ ಪ್ರ...
31-03-26 10:13 am
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
01-04-26 12:46 pm
HK News Staffer
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
31-03-26 10:06 pm
HK News Desk
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm