ಬ್ರೇಕಿಂಗ್ ನ್ಯೂಸ್
27-11-22 11:17 am Udupi Correspondent ಕರಾವಳಿ
ಉಡುಪಿ, ನ.27: ಸುರತ್ಕಲ್ ಟೋಲ್ ಗೇಟ್ ಹಣವನ್ನು ಹೆಜಮಾಡಿಯಲ್ಲಿ ವಸೂಲಿ ಮಾಡುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ನಿರ್ಧಾರವನ್ನು ಉಡುಪಿ ಶಾಸಕ ರಘುಪತಿ ಭಟ್ ವಿರೋಧಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಶಾಸಕ ಭಟ್ ಸುರತ್ಕಲ್ ಟೋಲ್ ಗೇಟ್ ಮುಚ್ಚಿ, ಅಲ್ಲಿ ವಸೂಲಿ ಮಾಡುತ್ತಿದ್ದ ಶುಲ್ಕವನ್ನು ಹೆಜಮಾಡಿ ಟೋಲ್ ಶುಲ್ಕಕ್ಕೆ ಸೇರಿಸುವುದು ಸರಿಯಲ್ಲ. ಏಕೆಂದರೆ ಸುರತ್ಕಲ್ ಟೋಲ್ಗೇಟ್ಗೂ, ಹೆಜಮಾಡಿ ಟೋಲ್ಗೂ ಯಾವುದೇ ಸಂಬಂಧವಿಲ್ಲ. ಹೆಜಮಾಡಿಯ ಟೋಲ್ನ್ನು ನವಯುಗ ಕಂಪೆನಿ ಸಂಗ್ರಹಿಸುತ್ತಿದೆ ಎಂದಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ಈಗ ಮೂರು ಕಡೆಗಳಲ್ಲಿ ಟೋಲ್ ಸಂಗ್ರಹ ನಡೆಯುತ್ತಿದೆ. ಸುರತ್ಕಲ್ ಟೋಲ್ ಅನ್ನು ಬಂಟ್ವಾಳ ರಸ್ತೆಗೆ ಸಂಬಂಧಿಸಿದ ಕಂಪೆನಿ ಪಡೆಯುತ್ತಿದ್ದು, ನವಯುಗ ಅಲ್ಲಿ ಯಾವ ಕಾಮಗಾರಿಯನ್ನೂ ಮಾಡಿಲ್ಲ. ಈಗ ನವಯುಗ ಅಲ್ಲಿನ ಟೋಲ್ ಅನ್ನು ಉಡುಪಿಯ ಜನತೆಯಿಂದ ಪಡೆಯುವುದು ಯಾವುದೇ ಕಾರಣಕ್ಕೂ ಒಪ್ಪತಕ್ಕದ್ದಲ್ಲ ಎಂದರು.

ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ಈ ನೀತಿಯಿಂದ ತೊಂದರೆಗೆ ಒಳಗಾಗುವುದು ಉಡುಪಿ ಜಿಲ್ಲೆಯ ಜನತೆ. ಅವರೀಗ ತಮ್ಮದಲ್ಲದ ತಪ್ಪಿಗೆ ಅಧಿಕ ಶುಲ್ಕ ಪಾವತಿಸುವಂತಾಗಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಈ ನಿರ್ಧಾರವನ್ನು ವಿರೋಧಿಸಿ ತಾನು ಕೇಂದ್ರ ಸರಕಾರಕ್ಕೆ, ನಮ್ಮ ಸಂಸದರಿಗೆ ಹಾಗೂ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ನಿರ್ಧಾರವನ್ನು ರದ್ದು ಪಡಿಸುವಂತೆ ಮನವಿ ಮಾಡುವುದಾಗಿ ತಿಳಿಸಿದ್ದಾರೆ.
Udupi MLA Raghupathi Bhat Slams over merger of Surathkal toll to Hejamady, says wont tolerate it
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
14-05-26 12:36 pm
HK News Staffer
ಜ್ಯೋತಿಷಿಗೆ ಕೂಡದ ಜಾತಕ ; ಟೀಕೆಗಳ ಸುಳಿಯಲ್ಲಿ ವಿಜಯ್...
13-05-26 06:42 pm
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
14-05-26 01:41 pm
HK News Staffer
ತುಮಕೂರಿನ ಮದರಸಾದಲ್ಲಿ ಸಿಬ್ಬಂದಿಗಳಿಂದ ಮಕ್ಕಳ ಮೇಲೆ...
14-05-26 10:49 am
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm