ಬ್ರೇಕಿಂಗ್ ನ್ಯೂಸ್
27-11-22 11:17 am Udupi Correspondent ಕರಾವಳಿ
ಉಡುಪಿ, ನ.27: ಸುರತ್ಕಲ್ ಟೋಲ್ ಗೇಟ್ ಹಣವನ್ನು ಹೆಜಮಾಡಿಯಲ್ಲಿ ವಸೂಲಿ ಮಾಡುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ನಿರ್ಧಾರವನ್ನು ಉಡುಪಿ ಶಾಸಕ ರಘುಪತಿ ಭಟ್ ವಿರೋಧಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಶಾಸಕ ಭಟ್ ಸುರತ್ಕಲ್ ಟೋಲ್ ಗೇಟ್ ಮುಚ್ಚಿ, ಅಲ್ಲಿ ವಸೂಲಿ ಮಾಡುತ್ತಿದ್ದ ಶುಲ್ಕವನ್ನು ಹೆಜಮಾಡಿ ಟೋಲ್ ಶುಲ್ಕಕ್ಕೆ ಸೇರಿಸುವುದು ಸರಿಯಲ್ಲ. ಏಕೆಂದರೆ ಸುರತ್ಕಲ್ ಟೋಲ್ಗೇಟ್ಗೂ, ಹೆಜಮಾಡಿ ಟೋಲ್ಗೂ ಯಾವುದೇ ಸಂಬಂಧವಿಲ್ಲ. ಹೆಜಮಾಡಿಯ ಟೋಲ್ನ್ನು ನವಯುಗ ಕಂಪೆನಿ ಸಂಗ್ರಹಿಸುತ್ತಿದೆ ಎಂದಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ಈಗ ಮೂರು ಕಡೆಗಳಲ್ಲಿ ಟೋಲ್ ಸಂಗ್ರಹ ನಡೆಯುತ್ತಿದೆ. ಸುರತ್ಕಲ್ ಟೋಲ್ ಅನ್ನು ಬಂಟ್ವಾಳ ರಸ್ತೆಗೆ ಸಂಬಂಧಿಸಿದ ಕಂಪೆನಿ ಪಡೆಯುತ್ತಿದ್ದು, ನವಯುಗ ಅಲ್ಲಿ ಯಾವ ಕಾಮಗಾರಿಯನ್ನೂ ಮಾಡಿಲ್ಲ. ಈಗ ನವಯುಗ ಅಲ್ಲಿನ ಟೋಲ್ ಅನ್ನು ಉಡುಪಿಯ ಜನತೆಯಿಂದ ಪಡೆಯುವುದು ಯಾವುದೇ ಕಾರಣಕ್ಕೂ ಒಪ್ಪತಕ್ಕದ್ದಲ್ಲ ಎಂದರು.

ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ಈ ನೀತಿಯಿಂದ ತೊಂದರೆಗೆ ಒಳಗಾಗುವುದು ಉಡುಪಿ ಜಿಲ್ಲೆಯ ಜನತೆ. ಅವರೀಗ ತಮ್ಮದಲ್ಲದ ತಪ್ಪಿಗೆ ಅಧಿಕ ಶುಲ್ಕ ಪಾವತಿಸುವಂತಾಗಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಈ ನಿರ್ಧಾರವನ್ನು ವಿರೋಧಿಸಿ ತಾನು ಕೇಂದ್ರ ಸರಕಾರಕ್ಕೆ, ನಮ್ಮ ಸಂಸದರಿಗೆ ಹಾಗೂ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ನಿರ್ಧಾರವನ್ನು ರದ್ದು ಪಡಿಸುವಂತೆ ಮನವಿ ಮಾಡುವುದಾಗಿ ತಿಳಿಸಿದ್ದಾರೆ.
Udupi MLA Raghupathi Bhat Slams over merger of Surathkal toll to Hejamady, says wont tolerate it
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 04:58 pm
HK News Staffer
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
05-09-26 08:58 pm
HK News Staffer
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm