ಬ್ರೇಕಿಂಗ್ ನ್ಯೂಸ್
28-11-22 04:38 pm Mangalore Correspondent ಕರಾವಳಿ
ಮಂಗಳೂರು, ನ.28: ಬಸ್ಸಿನಲ್ಲಿ ಹಿಂದು ಯುವತಿ ಜೊತೆಗೆ ಕುಳಿತು ಬರುತ್ತಿದ್ದಾಳೆಂದು ಮುಸ್ಲಿಂ ಯುವಕನಿಗೆ ಹಲ್ಲೆಗೈದ ಪ್ರಕರಣಕ್ಕೆ ಸಂಬಂಧಿಸಿ ಕದ್ರಿ ಪೊಲೀಸರು ಮೂವರು ಯುವಕರನ್ನು ಬಂಧಿಸಿದ್ದಾರೆ.
ಸುರತ್ಕಲ್ ನಿವಾಸಿಗಳಾದ ಮುತ್ತು, ಪ್ರಕಾಶ್ ಮತ್ತು ಅಸೈಗೋಳಿ ನಿವಾಸಿ ರಾಕೇಶ್ ಬಂಧಿತರು. ನ.24ರಂದು ಘಟನೆ ನಡೆದಿದ್ದು, ಕಾರ್ಕಳ ನಿಟ್ಟೆಯಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿನಲ್ಲಿದ್ದ ರಶೀಮ್ ಎಂಬ ಯುವಕನಿಗೆ ಹಲ್ಲೆ ನಡೆಸಲಾಗಿತ್ತು. ರಶೀಮ್ ತನ್ನ ಸಹಪಾಠಿ ವಿದ್ಯಾರ್ಥಿನಿ ಜೊತೆಗೆ ಬಸ್ಸಿನಲ್ಲಿ ಕುಳಿತು ಬರುತ್ತಿದ್ದ. ಈ ವೇಳೆ, ಬಜರಂಗದಳ ಯುವಕರಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದ್ದು, ಮಂಗಳೂರಿನ ನಂತೂರಿಗೆ ಬಸ್ ತಲುಪಿದಾಗ ಯುವಕರು ನುಗ್ಗಿ ಹಲ್ಲೆ ನಡೆಸಿದ್ದರು.
ಹಲ್ಲೆ ಘಟನೆ ಬಗ್ಗೆ ಯಾರಿಗಾದ್ರೂ ಹೇಳಿದರೆ ಕೊಂದು ಬಿಡುತ್ತೀವಿ ಎಂದು ಬೆದರಿಕೆ ಹಾಕಿದ್ದರು. ರಶೀಮ್ ಬಳಿಕ ತಡವಾಗಿ ಕದ್ರಿ ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರು ಮೂವರನ್ನು ಅರೆಸ್ಟ್ ಮಾಡಿದ್ದಾರೆ.
ನೈತಿಕ ಪೊಲೀಸ್ ಗಿರಿ ; ಬಸ್ಸಿನಿಂದ ಹೊರಗೆಳೆದು ಯುವಕರಿಂದ ಹಲ್ಲೆ, ಕ್ರಮ ಕೈಗೊಳ್ತೀವಿ ಎಂದ ಎಡಿಜಿಪಿ
Kadri police arrested three men in connection with the assault of a youth, who was travelling with his Hindu girl classmate, sitting next to her in a private bus that was coming to Mangaluru from Nitte. The arrested are identified as Muthu, Prakash, residents of Surathkal and Rakesh, resident of Asaigoli. On November 24, Rasheem Ummer was assaulted at Nanthoor by the accused and also threatened him with life if he informs the matter to anyone.
08-02-23 09:09 pm
HK News Desk
ರಾವಣ ರಾಕ್ಷಸ, ಬ್ರಾಹ್ಮಣ ಅಂತೀವಾ ? ಸಮುದಾಯ ಬಗ್ಗೆ ಹ...
08-02-23 06:22 pm
ನ್ಯಾಯಾಧೀಶರ ಬಗ್ಗೆ ಆರೋಪ ; ನ್ಯಾಯಾಂಗ ನಿಂದನೆಗೈದ ವಕ...
08-02-23 06:07 pm
ನಕಲಿ ಸೈಟ್ ತೋರಿಸಿ ಗ್ರಾಹಕರಿಗೆ ಮೋಸ ; ವಂಚಕ ಜಯಕುಮಾ...
07-02-23 09:53 pm
ಬಳ್ಳಾರಿಯಲ್ಲಿ ಬೀದಿನಾಯಿಗಳ ದಾಳಿಗೆ 30ಕ್ಕೂ ಹೆಚ್ಚು...
07-02-23 05:10 pm
08-02-23 11:06 pm
HK News Desk
ಟರ್ಕಿ, ಸಿರಿಯದಲ್ಲಿ ಭೂ ಪ್ರಳಯ ; ಮೃತರ ಸಂಖ್ಯೆ 11 ಸ...
08-02-23 09:18 pm
ಪಾಕಿಸ್ತಾನದಲ್ಲಿ ಭೀಕರ ರಸ್ತೆ ಅಪಘಾತ, ಬಸ್ – ಕಾರು...
08-02-23 08:09 pm
ಕರಗುತ್ತಿದೆ ಸಾವಿರಕ್ಕೂ ಹೆಚ್ಚು ಹಿಮ ಸರೋವರ ; ಭಾರತ,...
08-02-23 06:12 pm
ಮತ್ತೆ ಆರ್ಬಿಐ ರೆಪೋ ದರ ಹೆಚ್ಚಳ ; ಜನಸಾಮಾನ್ಯರ ಜೇಬಿ...
08-02-23 01:13 pm
08-02-23 10:43 pm
Mangalore Correspondent
ಒಂದೇ ಫ್ಯಾನಿಗೆ ನೇಣು ಬಿಗಿದು ಸಾವಿಗೆ ಶರಣಾದ ಕೇರಳದ...
08-02-23 03:23 pm
ವಿಷಾಹಾರ ಪ್ರಕರಣ ; ಸಿಟಿ ನರ್ಸಿಂಗ್ ಕಾಲೇಜಿಗೆ ರಜೆ ಘ...
08-02-23 02:55 pm
ನೇಣು ಬಿಗಿದು ಸಾವಿಗೆ ಶರಣಾದ ಅತಿಥಿ ಉಪನ್ಯಾಸಕಿ ; ಕಾ...
08-02-23 01:04 pm
ಅಮಿತ್ ಷಾ ಪುತ್ತೂರಿಗೆ ಬಂದು ಕ್ಯಾಂಪ್ಕೋ ಖರೀದಿಸುತ್ತ...
07-02-23 10:44 pm
08-02-23 11:37 pm
Mangaluru Correspondent
ಮೊಮ್ಮಗಳ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ, ಅಶ್ಲೀಲ ವ...
08-02-23 08:33 pm
ಪಾಂಗಾಳ ಶರತ್ ಶೆಟ್ಟಿ ಕೊಲೆ ಪ್ರಕರಣ ; ಸುರತ್ಕಲ್ ಪರಿ...
07-02-23 08:46 pm
ಜುವೆಲ್ಲರಿ ಉದ್ಯೋಗಿಯ ಕತ್ತು ಸೀಳಿ ಹತ್ಯೆ ; ಹರಿತ ಆಯ...
06-02-23 03:20 pm
ರಿಯಲ್ ಎಸ್ಟೇಟ್ ನಡೆಸುತ್ತಿದ್ದ ವ್ಯಕ್ತಿಯ ಬರ್ಬರ ಹತ್...
05-02-23 09:05 pm