ಬ್ರೇಕಿಂಗ್ ನ್ಯೂಸ್
28-11-22 05:58 pm Mangalore Correspondent ಕರಾವಳಿ
ಉಳ್ಳಾಲ, ನ.28 : ಕರಾವಳಿಯ ಭದ್ರತೆಗೆ ಸವಾಲೊಡ್ಡಿರುವ ಭಯೋತ್ಪಾದನಾ ಚಟುವಟಿಕೆ ವಿರುದ್ಧ ವಿಶ್ವ ಹಿಂದೂ ಪರಿಷತ್, ಬಜರಂಗದಳ- ದುರ್ಗಾವಾಹಿನಿ ವತಿಯಿಂದ ಮಂಗಳೂರಿನ 7 ಪ್ರದೇಶಗಳಲ್ಲಿ ಜನಜಾಗೃತಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು ಉಳ್ಳಾಲದ ತೊಕ್ಕೊಟ್ಟಲ್ಲೂ ಬಜರಂಗದಳದ ಕಾರ್ಯಕರ್ತರು ಮಾನವ ಸರಪಳಿ ರಚಿಸಿ ಭಿತ್ತಿ ಪತ್ರಗಳನ್ನ ಪ್ರದರ್ಶಿಸಿ ಜನಜಾಗೃತಿ ನಡೆಸಿದರು.
ವಿಶ್ವ ಹಿಂದೂ ಪರಿಷತ್ ಉಳ್ಳಾಲ ನಗರ ಪ್ರಖಂಡದ ಪ್ರಚಾರ, ಪ್ರಸಾರ ಪ್ರಮುಖರಾದ ಆಶಿಕ್ ಗೋಪಾಲಕೃಷ್ಣ ಮಾತನಾಡಿ ದೇಶದ ಹಿತಕ್ಕಾಗಿ ಜಾರಿಗೊಳಿಸಿದ್ದ NRC ಕಾಯ್ದೆಯನ್ನ ವಿರೋಧಿಸಿ ಬೀದಿಗಿಳಿದು ಪ್ರತಿಭಟನೆ ಮಾಡಿದವರು ಲವ್ ಜಿಹಾದ್ ಹೆಸರಲ್ಲಿ ಹಿಂದೂ ಹೆಣ್ಮಗಳು ತುಂಡು, ತಂಡಾಗಿ ಹತ್ಯೆಯಾದಾಗ ಪ್ರತಿಭಟಿಸಲ್ಲ. ಭಯೋತ್ಪಾದಕ ಚಟುವಟಿಕೆಗಳ ವಿರುದ್ಧವೂ ಅವರು ಪ್ರತಿಭಟನೆ ನಡೆಸೋಲ್ಲ. ಕರಾವಳಿಯಲ್ಲಿ ಉಗ್ರ ಚಟುವಟಿಕೆಗಳು ನಡೆಯದಂತೆ ಹಿಂದೂ ಸಮಾಜ ಸಧೃಢಗೊಳ್ಳಬೇಕೆಂದು ಕರೆ ನೀಡಿದರು.

ವಿಶ್ವ ಹಿಂದು ಪರಿಷತ್, ಬಜರಂಗದಳ ಪ್ರಮುಖರಾದ ನಾರಾಯಣ ಕುಂಪಲ, ಗೋಪಾಲ ಕುತ್ತಾರು, ಪವಿತ್ರ ಕೆರೆಬೈಲು, ಅರ್ಜುನ್ ಮಾಡೂರು, ಬಿಜೆಪಿ ಮುಖಂಡರಾದ ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟು, ಚಂದ್ರಹಾಸ್ ಪಂಡಿತ್ ಹೌಸ್ ಮೊದಲಾದವರು ಉಪಸ್ಥಿತರಿದ್ದರು.


ಮಂಗಳೂರಿನ ಏಳು ಕಡೆ ಧರಣಿ
ಮಂಗಳೂರು ನಗರದ ಅಂಬೇಡ್ಕರ್ ವೃತ್ತ , ಉರ್ವಾ ಸ್ಟೋರ್, ಕಾವೂರು, ಮೂಡುಬಿದ್ರೆ, ತೊಕ್ಕೊಟ್ಟು, ಗುರುಪುರ -ಕೈಕಂಬ ಮತ್ತು ಸುರತ್ಕಲ್ ಪ್ರದೇಶದಲ್ಲಿ ಬಜರಂಗದಳ ಕಾರ್ಯಕರ್ತರು ಮಾನವ ಸರಪಳಿ, ಪ್ರತಿಭಟನಾ ಪ್ರದರ್ಶನ ನಡೆಸಿದ್ದಾರೆ.
VHP and Bajarang dal members protest over terror activities in Mangalore all over city.
10-07-26 10:12 pm
HK News Staffer
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
10-07-26 10:46 pm
HK News Desk
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm