ಬ್ರೇಕಿಂಗ್ ನ್ಯೂಸ್
28-11-22 05:58 pm Mangalore Correspondent ಕರಾವಳಿ
ಉಳ್ಳಾಲ, ನ.28 : ಕರಾವಳಿಯ ಭದ್ರತೆಗೆ ಸವಾಲೊಡ್ಡಿರುವ ಭಯೋತ್ಪಾದನಾ ಚಟುವಟಿಕೆ ವಿರುದ್ಧ ವಿಶ್ವ ಹಿಂದೂ ಪರಿಷತ್, ಬಜರಂಗದಳ- ದುರ್ಗಾವಾಹಿನಿ ವತಿಯಿಂದ ಮಂಗಳೂರಿನ 7 ಪ್ರದೇಶಗಳಲ್ಲಿ ಜನಜಾಗೃತಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು ಉಳ್ಳಾಲದ ತೊಕ್ಕೊಟ್ಟಲ್ಲೂ ಬಜರಂಗದಳದ ಕಾರ್ಯಕರ್ತರು ಮಾನವ ಸರಪಳಿ ರಚಿಸಿ ಭಿತ್ತಿ ಪತ್ರಗಳನ್ನ ಪ್ರದರ್ಶಿಸಿ ಜನಜಾಗೃತಿ ನಡೆಸಿದರು.
ವಿಶ್ವ ಹಿಂದೂ ಪರಿಷತ್ ಉಳ್ಳಾಲ ನಗರ ಪ್ರಖಂಡದ ಪ್ರಚಾರ, ಪ್ರಸಾರ ಪ್ರಮುಖರಾದ ಆಶಿಕ್ ಗೋಪಾಲಕೃಷ್ಣ ಮಾತನಾಡಿ ದೇಶದ ಹಿತಕ್ಕಾಗಿ ಜಾರಿಗೊಳಿಸಿದ್ದ NRC ಕಾಯ್ದೆಯನ್ನ ವಿರೋಧಿಸಿ ಬೀದಿಗಿಳಿದು ಪ್ರತಿಭಟನೆ ಮಾಡಿದವರು ಲವ್ ಜಿಹಾದ್ ಹೆಸರಲ್ಲಿ ಹಿಂದೂ ಹೆಣ್ಮಗಳು ತುಂಡು, ತಂಡಾಗಿ ಹತ್ಯೆಯಾದಾಗ ಪ್ರತಿಭಟಿಸಲ್ಲ. ಭಯೋತ್ಪಾದಕ ಚಟುವಟಿಕೆಗಳ ವಿರುದ್ಧವೂ ಅವರು ಪ್ರತಿಭಟನೆ ನಡೆಸೋಲ್ಲ. ಕರಾವಳಿಯಲ್ಲಿ ಉಗ್ರ ಚಟುವಟಿಕೆಗಳು ನಡೆಯದಂತೆ ಹಿಂದೂ ಸಮಾಜ ಸಧೃಢಗೊಳ್ಳಬೇಕೆಂದು ಕರೆ ನೀಡಿದರು.

ವಿಶ್ವ ಹಿಂದು ಪರಿಷತ್, ಬಜರಂಗದಳ ಪ್ರಮುಖರಾದ ನಾರಾಯಣ ಕುಂಪಲ, ಗೋಪಾಲ ಕುತ್ತಾರು, ಪವಿತ್ರ ಕೆರೆಬೈಲು, ಅರ್ಜುನ್ ಮಾಡೂರು, ಬಿಜೆಪಿ ಮುಖಂಡರಾದ ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟು, ಚಂದ್ರಹಾಸ್ ಪಂಡಿತ್ ಹೌಸ್ ಮೊದಲಾದವರು ಉಪಸ್ಥಿತರಿದ್ದರು.


ಮಂಗಳೂರಿನ ಏಳು ಕಡೆ ಧರಣಿ
ಮಂಗಳೂರು ನಗರದ ಅಂಬೇಡ್ಕರ್ ವೃತ್ತ , ಉರ್ವಾ ಸ್ಟೋರ್, ಕಾವೂರು, ಮೂಡುಬಿದ್ರೆ, ತೊಕ್ಕೊಟ್ಟು, ಗುರುಪುರ -ಕೈಕಂಬ ಮತ್ತು ಸುರತ್ಕಲ್ ಪ್ರದೇಶದಲ್ಲಿ ಬಜರಂಗದಳ ಕಾರ್ಯಕರ್ತರು ಮಾನವ ಸರಪಳಿ, ಪ್ರತಿಭಟನಾ ಪ್ರದರ್ಶನ ನಡೆಸಿದ್ದಾರೆ.
VHP and Bajarang dal members protest over terror activities in Mangalore all over city.
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
14-05-26 12:36 pm
HK News Staffer
ಜ್ಯೋತಿಷಿಗೆ ಕೂಡದ ಜಾತಕ ; ಟೀಕೆಗಳ ಸುಳಿಯಲ್ಲಿ ವಿಜಯ್...
13-05-26 06:42 pm
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
14-05-26 01:41 pm
HK News Staffer
ತುಮಕೂರಿನ ಮದರಸಾದಲ್ಲಿ ಸಿಬ್ಬಂದಿಗಳಿಂದ ಮಕ್ಕಳ ಮೇಲೆ...
14-05-26 10:49 am
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm