ಬ್ರೇಕಿಂಗ್ ನ್ಯೂಸ್
28-11-22 05:58 pm Mangalore Correspondent ಕರಾವಳಿ
ಉಳ್ಳಾಲ, ನ.28 : ಕರಾವಳಿಯ ಭದ್ರತೆಗೆ ಸವಾಲೊಡ್ಡಿರುವ ಭಯೋತ್ಪಾದನಾ ಚಟುವಟಿಕೆ ವಿರುದ್ಧ ವಿಶ್ವ ಹಿಂದೂ ಪರಿಷತ್, ಬಜರಂಗದಳ- ದುರ್ಗಾವಾಹಿನಿ ವತಿಯಿಂದ ಮಂಗಳೂರಿನ 7 ಪ್ರದೇಶಗಳಲ್ಲಿ ಜನಜಾಗೃತಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು ಉಳ್ಳಾಲದ ತೊಕ್ಕೊಟ್ಟಲ್ಲೂ ಬಜರಂಗದಳದ ಕಾರ್ಯಕರ್ತರು ಮಾನವ ಸರಪಳಿ ರಚಿಸಿ ಭಿತ್ತಿ ಪತ್ರಗಳನ್ನ ಪ್ರದರ್ಶಿಸಿ ಜನಜಾಗೃತಿ ನಡೆಸಿದರು.
ವಿಶ್ವ ಹಿಂದೂ ಪರಿಷತ್ ಉಳ್ಳಾಲ ನಗರ ಪ್ರಖಂಡದ ಪ್ರಚಾರ, ಪ್ರಸಾರ ಪ್ರಮುಖರಾದ ಆಶಿಕ್ ಗೋಪಾಲಕೃಷ್ಣ ಮಾತನಾಡಿ ದೇಶದ ಹಿತಕ್ಕಾಗಿ ಜಾರಿಗೊಳಿಸಿದ್ದ NRC ಕಾಯ್ದೆಯನ್ನ ವಿರೋಧಿಸಿ ಬೀದಿಗಿಳಿದು ಪ್ರತಿಭಟನೆ ಮಾಡಿದವರು ಲವ್ ಜಿಹಾದ್ ಹೆಸರಲ್ಲಿ ಹಿಂದೂ ಹೆಣ್ಮಗಳು ತುಂಡು, ತಂಡಾಗಿ ಹತ್ಯೆಯಾದಾಗ ಪ್ರತಿಭಟಿಸಲ್ಲ. ಭಯೋತ್ಪಾದಕ ಚಟುವಟಿಕೆಗಳ ವಿರುದ್ಧವೂ ಅವರು ಪ್ರತಿಭಟನೆ ನಡೆಸೋಲ್ಲ. ಕರಾವಳಿಯಲ್ಲಿ ಉಗ್ರ ಚಟುವಟಿಕೆಗಳು ನಡೆಯದಂತೆ ಹಿಂದೂ ಸಮಾಜ ಸಧೃಢಗೊಳ್ಳಬೇಕೆಂದು ಕರೆ ನೀಡಿದರು.

ವಿಶ್ವ ಹಿಂದು ಪರಿಷತ್, ಬಜರಂಗದಳ ಪ್ರಮುಖರಾದ ನಾರಾಯಣ ಕುಂಪಲ, ಗೋಪಾಲ ಕುತ್ತಾರು, ಪವಿತ್ರ ಕೆರೆಬೈಲು, ಅರ್ಜುನ್ ಮಾಡೂರು, ಬಿಜೆಪಿ ಮುಖಂಡರಾದ ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟು, ಚಂದ್ರಹಾಸ್ ಪಂಡಿತ್ ಹೌಸ್ ಮೊದಲಾದವರು ಉಪಸ್ಥಿತರಿದ್ದರು.


ಮಂಗಳೂರಿನ ಏಳು ಕಡೆ ಧರಣಿ
ಮಂಗಳೂರು ನಗರದ ಅಂಬೇಡ್ಕರ್ ವೃತ್ತ , ಉರ್ವಾ ಸ್ಟೋರ್, ಕಾವೂರು, ಮೂಡುಬಿದ್ರೆ, ತೊಕ್ಕೊಟ್ಟು, ಗುರುಪುರ -ಕೈಕಂಬ ಮತ್ತು ಸುರತ್ಕಲ್ ಪ್ರದೇಶದಲ್ಲಿ ಬಜರಂಗದಳ ಕಾರ್ಯಕರ್ತರು ಮಾನವ ಸರಪಳಿ, ಪ್ರತಿಭಟನಾ ಪ್ರದರ್ಶನ ನಡೆಸಿದ್ದಾರೆ.
VHP and Bajarang dal members protest over terror activities in Mangalore all over city.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:46 am
HK News Staffer
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm