ಬ್ರೇಕಿಂಗ್ ನ್ಯೂಸ್
28-11-22 05:58 pm Mangalore Correspondent ಕರಾವಳಿ
ಉಳ್ಳಾಲ, ನ.28 : ಕರಾವಳಿಯ ಭದ್ರತೆಗೆ ಸವಾಲೊಡ್ಡಿರುವ ಭಯೋತ್ಪಾದನಾ ಚಟುವಟಿಕೆ ವಿರುದ್ಧ ವಿಶ್ವ ಹಿಂದೂ ಪರಿಷತ್, ಬಜರಂಗದಳ- ದುರ್ಗಾವಾಹಿನಿ ವತಿಯಿಂದ ಮಂಗಳೂರಿನ 7 ಪ್ರದೇಶಗಳಲ್ಲಿ ಜನಜಾಗೃತಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು ಉಳ್ಳಾಲದ ತೊಕ್ಕೊಟ್ಟಲ್ಲೂ ಬಜರಂಗದಳದ ಕಾರ್ಯಕರ್ತರು ಮಾನವ ಸರಪಳಿ ರಚಿಸಿ ಭಿತ್ತಿ ಪತ್ರಗಳನ್ನ ಪ್ರದರ್ಶಿಸಿ ಜನಜಾಗೃತಿ ನಡೆಸಿದರು.
ವಿಶ್ವ ಹಿಂದೂ ಪರಿಷತ್ ಉಳ್ಳಾಲ ನಗರ ಪ್ರಖಂಡದ ಪ್ರಚಾರ, ಪ್ರಸಾರ ಪ್ರಮುಖರಾದ ಆಶಿಕ್ ಗೋಪಾಲಕೃಷ್ಣ ಮಾತನಾಡಿ ದೇಶದ ಹಿತಕ್ಕಾಗಿ ಜಾರಿಗೊಳಿಸಿದ್ದ NRC ಕಾಯ್ದೆಯನ್ನ ವಿರೋಧಿಸಿ ಬೀದಿಗಿಳಿದು ಪ್ರತಿಭಟನೆ ಮಾಡಿದವರು ಲವ್ ಜಿಹಾದ್ ಹೆಸರಲ್ಲಿ ಹಿಂದೂ ಹೆಣ್ಮಗಳು ತುಂಡು, ತಂಡಾಗಿ ಹತ್ಯೆಯಾದಾಗ ಪ್ರತಿಭಟಿಸಲ್ಲ. ಭಯೋತ್ಪಾದಕ ಚಟುವಟಿಕೆಗಳ ವಿರುದ್ಧವೂ ಅವರು ಪ್ರತಿಭಟನೆ ನಡೆಸೋಲ್ಲ. ಕರಾವಳಿಯಲ್ಲಿ ಉಗ್ರ ಚಟುವಟಿಕೆಗಳು ನಡೆಯದಂತೆ ಹಿಂದೂ ಸಮಾಜ ಸಧೃಢಗೊಳ್ಳಬೇಕೆಂದು ಕರೆ ನೀಡಿದರು.

ವಿಶ್ವ ಹಿಂದು ಪರಿಷತ್, ಬಜರಂಗದಳ ಪ್ರಮುಖರಾದ ನಾರಾಯಣ ಕುಂಪಲ, ಗೋಪಾಲ ಕುತ್ತಾರು, ಪವಿತ್ರ ಕೆರೆಬೈಲು, ಅರ್ಜುನ್ ಮಾಡೂರು, ಬಿಜೆಪಿ ಮುಖಂಡರಾದ ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟು, ಚಂದ್ರಹಾಸ್ ಪಂಡಿತ್ ಹೌಸ್ ಮೊದಲಾದವರು ಉಪಸ್ಥಿತರಿದ್ದರು.


ಮಂಗಳೂರಿನ ಏಳು ಕಡೆ ಧರಣಿ
ಮಂಗಳೂರು ನಗರದ ಅಂಬೇಡ್ಕರ್ ವೃತ್ತ , ಉರ್ವಾ ಸ್ಟೋರ್, ಕಾವೂರು, ಮೂಡುಬಿದ್ರೆ, ತೊಕ್ಕೊಟ್ಟು, ಗುರುಪುರ -ಕೈಕಂಬ ಮತ್ತು ಸುರತ್ಕಲ್ ಪ್ರದೇಶದಲ್ಲಿ ಬಜರಂಗದಳ ಕಾರ್ಯಕರ್ತರು ಮಾನವ ಸರಪಳಿ, ಪ್ರತಿಭಟನಾ ಪ್ರದರ್ಶನ ನಡೆಸಿದ್ದಾರೆ.
VHP and Bajarang dal members protest over terror activities in Mangalore all over city.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 04:58 pm
HK News Staffer
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
05-09-26 08:58 pm
HK News Staffer
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm