ಬ್ರೇಕಿಂಗ್ ನ್ಯೂಸ್
29-11-22 03:09 pm Mangalore Correspondent ಕರಾವಳಿ
ಮಂಗಳೂರು, ನ.29 : ಕೊರೊನಾ ಸೋಂಕಿನ ಎರಡು ವರ್ಷದ ಬಳಿಕ ಪ್ರವಾಸೋದ್ಯಮ ಉತ್ತೇಜನ ಪಡೆದಿದೆ. ಎರಡು ವರ್ಷಗಳ ಬಳಿಕ ಐಷಾರಾಮಿ ಪ್ರವಾಸಿ ಹಡಗು ಮಂಗಳೂರಿಗೆ ಆಗಮಿಸಿದೆ. ಮಾಲ್ಟಾದಿಂದ ಬಂದಿದ್ದ ‘ಎಂಎಸ್ ಯುರೋಪಾ–2’ ಹೆಸರಿನ ಹಡಗಿನಲ್ಲಿ 271 ಪ್ರಯಾಣಿಕರು ಹಾಗೂ 373 ಸಿಬ್ಬಂದಿ ಆಗಮಿಸಿದ್ದಾರೆ.
ಹಡಗಿನಲ್ಲಿ ಆಗಮಿಸಿದ್ದ ಪ್ರಯಾಣಿಕರಿಗೆ ಮಂಗಳೂರು ಬಂದರಿನಲ್ಲಿ ವಿಶೇಷ ವ್ಯವಸ್ಥೆಗಳನ್ನು ಕಲ್ಪಿಸಲಾಗಿತ್ತು, ಹಡಗಿನಲ್ಲಿ ಬಂದಿದ್ದ ಪ್ರವಾಸಿಗರು ಸೇಂಟ್ ಅಲೋಶಿಯಸ್ ಕಾಲೇಜು, ಕದ್ರಿ ಹಾಗೂ ಕುದ್ರೋಳಿ ದೇವಸ್ಥಾನ, ಮಂಗಳೂರಿನ ಮಾರುಕಟ್ಟೆ, ಉಡುಪಿ ಕೃಷ್ಣ ಮಠ, ಮೂಡುಬಿದಿರೆಯ ಸಾವಿರ ಕಂಬದ ಬಸದಿ ಫಿಜಾ ಮಾಲ್ ಮುಂತಾದ ಸ್ಥಳಗಳಿಗೆ ಬಸ್ ಇನ್ನಿತರ ಖಾಸಗಿ ವಾಹನಗಳಲ್ಲಿ ಭೇಟಿ ನೀಡಿದರು.










ಮಂಗಳೂರು ಭೇಟಿಯ ಬಳಿಕ ಹಡಗು ಕೊಚ್ಚಿಗೆ ಪ್ರಯಾಣ ಬೆಳೆಸಿತು. ಕೋವಿಡ್ ಕಾರಣದಿಂದ ಎರಡು ವರ್ಷಗಳಿಂದ ಪ್ರವಾಸಿ ಹಡುಗಳ ಭೇಟಿ ಸಂಪೂರ್ಣ ಸ್ಥಗಿತಗೊಂಡಿತ್ತು. ವಿದೇಶಿ ಪ್ರವಾಸಿಗರು ತಪಾಸಣೆ ಇಲ್ಲದೆ ಮಂಗಳೂರು ಭೇಟಿಗೆ ಅವಕಾಶ ಇರಲಿಲ್ಲ. ಕೊರೊನಾ ತೀವ್ರತೆ ಕಡಿಮೆಯಾದ ಬಳಿಕ, ಇದೇ ಮೊದಲ ಬಾರಿಗೆ ವಿದೇಶಿ ಐಷಾರಾಮಿ ಹಡಗು ಪ್ರವಾಸ ಹೊರಟಿದೆ. ವಿವಿಧ ದೇಶಗಳ ಸಿರಿವಂತರು ಭಾರತದ ಕಡಲ ನಗರಿಗಳಿಗೆ ಭೇಟಿ ಕೊಡುತ್ತಿದ್ದಾರೆ. ಏಶ್ಯಾ ದೇಶಗಳ ಉದ್ದಕ್ಕೂ ಈ ಹಡಗು ಸಂಚರಿಸಲಿದೆ.
ಮಂಗಳೂರಿಗೆ ಭೇಟಿಯಿತ್ತ ವಿದೇಶಿ ಪ್ರವಾಸಿಗರನ್ನು ಕರಾವಳಿಯ ಸೊಗಡು ಯಕ್ಷಗಾನ ವೇಷ, ಚೆಂಡೆ ವಾದನದ ಮೂಲಕ ಸ್ವಾಗತ ಮಾಡಲಾಯಿತು.
The tourism industry, which was hit hard due to the coronavirus pandemic for two years, is springing back to life again. Cruise ship Europa 2 carrying 271 tourists on board and 373 personnel reached New Mangalore Port Trust (NMPT) on Monday, November 28.
11-02-26 01:34 pm
Bangalore Correspondent
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
11-02-26 06:47 pm
HK News Desk
ಹಗಲಿನಲ್ಲಿ ಸಾಫ್ಟ್ವೇರ್ ಇಂಜಿನಿಯರ್, ರಾತ್ರಿ ವೇಳೆ...
11-02-26 04:22 pm
ಮಥುರಾದಲ್ಲಿ ಮೂವರು ಮಕ್ಕಳಿಗೆ ವಿಷವುಣಿಸಿ ದಂಪತಿ ಸಾವ...
10-02-26 07:31 pm
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
11-02-26 06:00 pm
Mangalore Correspondent
ಎಡಪದವು ಬಳಿ ಹೊಸ ಹೆದ್ದಾರಿಗೆ ಅಗೆತ - ಹಳೆ ರಸ್ತೆ ಕು...
11-02-26 03:45 pm
Love Jihad, Mangalore: ಬಿಎಸ್ಸಿ ಕ್ರಿಮಿನಾಲಜಿ ಓದ...
10-02-26 11:03 pm
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
11-02-26 09:10 pm
HK News Desk
ಸಚಿವ ಬೈರತಿ ಸುರೇಶ್ ಕಚೇರಿಯಲ್ಲೇ 300 ಗ್ರಾಂ ಚಿನ್ನಾ...
10-02-26 09:05 pm
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm