ಬ್ರೇಕಿಂಗ್ ನ್ಯೂಸ್
29-11-22 03:09 pm Mangalore Correspondent ಕರಾವಳಿ
ಮಂಗಳೂರು, ನ.29 : ಕೊರೊನಾ ಸೋಂಕಿನ ಎರಡು ವರ್ಷದ ಬಳಿಕ ಪ್ರವಾಸೋದ್ಯಮ ಉತ್ತೇಜನ ಪಡೆದಿದೆ. ಎರಡು ವರ್ಷಗಳ ಬಳಿಕ ಐಷಾರಾಮಿ ಪ್ರವಾಸಿ ಹಡಗು ಮಂಗಳೂರಿಗೆ ಆಗಮಿಸಿದೆ. ಮಾಲ್ಟಾದಿಂದ ಬಂದಿದ್ದ ‘ಎಂಎಸ್ ಯುರೋಪಾ–2’ ಹೆಸರಿನ ಹಡಗಿನಲ್ಲಿ 271 ಪ್ರಯಾಣಿಕರು ಹಾಗೂ 373 ಸಿಬ್ಬಂದಿ ಆಗಮಿಸಿದ್ದಾರೆ.
ಹಡಗಿನಲ್ಲಿ ಆಗಮಿಸಿದ್ದ ಪ್ರಯಾಣಿಕರಿಗೆ ಮಂಗಳೂರು ಬಂದರಿನಲ್ಲಿ ವಿಶೇಷ ವ್ಯವಸ್ಥೆಗಳನ್ನು ಕಲ್ಪಿಸಲಾಗಿತ್ತು, ಹಡಗಿನಲ್ಲಿ ಬಂದಿದ್ದ ಪ್ರವಾಸಿಗರು ಸೇಂಟ್ ಅಲೋಶಿಯಸ್ ಕಾಲೇಜು, ಕದ್ರಿ ಹಾಗೂ ಕುದ್ರೋಳಿ ದೇವಸ್ಥಾನ, ಮಂಗಳೂರಿನ ಮಾರುಕಟ್ಟೆ, ಉಡುಪಿ ಕೃಷ್ಣ ಮಠ, ಮೂಡುಬಿದಿರೆಯ ಸಾವಿರ ಕಂಬದ ಬಸದಿ ಫಿಜಾ ಮಾಲ್ ಮುಂತಾದ ಸ್ಥಳಗಳಿಗೆ ಬಸ್ ಇನ್ನಿತರ ಖಾಸಗಿ ವಾಹನಗಳಲ್ಲಿ ಭೇಟಿ ನೀಡಿದರು.










ಮಂಗಳೂರು ಭೇಟಿಯ ಬಳಿಕ ಹಡಗು ಕೊಚ್ಚಿಗೆ ಪ್ರಯಾಣ ಬೆಳೆಸಿತು. ಕೋವಿಡ್ ಕಾರಣದಿಂದ ಎರಡು ವರ್ಷಗಳಿಂದ ಪ್ರವಾಸಿ ಹಡುಗಳ ಭೇಟಿ ಸಂಪೂರ್ಣ ಸ್ಥಗಿತಗೊಂಡಿತ್ತು. ವಿದೇಶಿ ಪ್ರವಾಸಿಗರು ತಪಾಸಣೆ ಇಲ್ಲದೆ ಮಂಗಳೂರು ಭೇಟಿಗೆ ಅವಕಾಶ ಇರಲಿಲ್ಲ. ಕೊರೊನಾ ತೀವ್ರತೆ ಕಡಿಮೆಯಾದ ಬಳಿಕ, ಇದೇ ಮೊದಲ ಬಾರಿಗೆ ವಿದೇಶಿ ಐಷಾರಾಮಿ ಹಡಗು ಪ್ರವಾಸ ಹೊರಟಿದೆ. ವಿವಿಧ ದೇಶಗಳ ಸಿರಿವಂತರು ಭಾರತದ ಕಡಲ ನಗರಿಗಳಿಗೆ ಭೇಟಿ ಕೊಡುತ್ತಿದ್ದಾರೆ. ಏಶ್ಯಾ ದೇಶಗಳ ಉದ್ದಕ್ಕೂ ಈ ಹಡಗು ಸಂಚರಿಸಲಿದೆ.
ಮಂಗಳೂರಿಗೆ ಭೇಟಿಯಿತ್ತ ವಿದೇಶಿ ಪ್ರವಾಸಿಗರನ್ನು ಕರಾವಳಿಯ ಸೊಗಡು ಯಕ್ಷಗಾನ ವೇಷ, ಚೆಂಡೆ ವಾದನದ ಮೂಲಕ ಸ್ವಾಗತ ಮಾಡಲಾಯಿತು.
The tourism industry, which was hit hard due to the coronavirus pandemic for two years, is springing back to life again. Cruise ship Europa 2 carrying 271 tourists on board and 373 personnel reached New Mangalore Port Trust (NMPT) on Monday, November 28.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 10:48 pm
HK News Desk
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್ ಜೋಸೆ...
12-06-26 04:31 pm
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm