ಬ್ರೇಕಿಂಗ್ ನ್ಯೂಸ್
            
                        29-11-22 03:09 pm Mangalore Correspondent ಕರಾವಳಿ
            ಮಂಗಳೂರು, ನ.29 : ಕೊರೊನಾ ಸೋಂಕಿನ ಎರಡು ವರ್ಷದ ಬಳಿಕ ಪ್ರವಾಸೋದ್ಯಮ ಉತ್ತೇಜನ ಪಡೆದಿದೆ. ಎರಡು ವರ್ಷಗಳ ಬಳಿಕ ಐಷಾರಾಮಿ ಪ್ರವಾಸಿ ಹಡಗು ಮಂಗಳೂರಿಗೆ ಆಗಮಿಸಿದೆ. ಮಾಲ್ಟಾದಿಂದ ಬಂದಿದ್ದ ‘ಎಂಎಸ್ ಯುರೋಪಾ–2’ ಹೆಸರಿನ ಹಡಗಿನಲ್ಲಿ 271 ಪ್ರಯಾಣಿಕರು ಹಾಗೂ 373 ಸಿಬ್ಬಂದಿ ಆಗಮಿಸಿದ್ದಾರೆ.
ಹಡಗಿನಲ್ಲಿ ಆಗಮಿಸಿದ್ದ ಪ್ರಯಾಣಿಕರಿಗೆ ಮಂಗಳೂರು ಬಂದರಿನಲ್ಲಿ ವಿಶೇಷ ವ್ಯವಸ್ಥೆಗಳನ್ನು ಕಲ್ಪಿಸಲಾಗಿತ್ತು, ಹಡಗಿನಲ್ಲಿ ಬಂದಿದ್ದ ಪ್ರವಾಸಿಗರು ಸೇಂಟ್ ಅಲೋಶಿಯಸ್ ಕಾಲೇಜು, ಕದ್ರಿ ಹಾಗೂ ಕುದ್ರೋಳಿ ದೇವಸ್ಥಾನ, ಮಂಗಳೂರಿನ ಮಾರುಕಟ್ಟೆ, ಉಡುಪಿ ಕೃಷ್ಣ ಮಠ, ಮೂಡುಬಿದಿರೆಯ ಸಾವಿರ ಕಂಬದ ಬಸದಿ ಫಿಜಾ ಮಾಲ್ ಮುಂತಾದ ಸ್ಥಳಗಳಿಗೆ ಬಸ್ ಇನ್ನಿತರ ಖಾಸಗಿ ವಾಹನಗಳಲ್ಲಿ ಭೇಟಿ ನೀಡಿದರು.










ಮಂಗಳೂರು ಭೇಟಿಯ ಬಳಿಕ ಹಡಗು ಕೊಚ್ಚಿಗೆ ಪ್ರಯಾಣ ಬೆಳೆಸಿತು. ಕೋವಿಡ್ ಕಾರಣದಿಂದ ಎರಡು ವರ್ಷಗಳಿಂದ ಪ್ರವಾಸಿ ಹಡುಗಳ ಭೇಟಿ ಸಂಪೂರ್ಣ ಸ್ಥಗಿತಗೊಂಡಿತ್ತು. ವಿದೇಶಿ ಪ್ರವಾಸಿಗರು ತಪಾಸಣೆ ಇಲ್ಲದೆ ಮಂಗಳೂರು ಭೇಟಿಗೆ ಅವಕಾಶ ಇರಲಿಲ್ಲ. ಕೊರೊನಾ ತೀವ್ರತೆ ಕಡಿಮೆಯಾದ ಬಳಿಕ, ಇದೇ ಮೊದಲ ಬಾರಿಗೆ ವಿದೇಶಿ ಐಷಾರಾಮಿ ಹಡಗು ಪ್ರವಾಸ ಹೊರಟಿದೆ. ವಿವಿಧ ದೇಶಗಳ ಸಿರಿವಂತರು ಭಾರತದ ಕಡಲ ನಗರಿಗಳಿಗೆ ಭೇಟಿ ಕೊಡುತ್ತಿದ್ದಾರೆ. ಏಶ್ಯಾ ದೇಶಗಳ ಉದ್ದಕ್ಕೂ ಈ ಹಡಗು ಸಂಚರಿಸಲಿದೆ.
ಮಂಗಳೂರಿಗೆ ಭೇಟಿಯಿತ್ತ ವಿದೇಶಿ ಪ್ರವಾಸಿಗರನ್ನು ಕರಾವಳಿಯ ಸೊಗಡು ಯಕ್ಷಗಾನ ವೇಷ, ಚೆಂಡೆ ವಾದನದ ಮೂಲಕ ಸ್ವಾಗತ ಮಾಡಲಾಯಿತು.
            
            
            The tourism industry, which was hit hard due to the coronavirus pandemic for two years, is springing back to life again. Cruise ship Europa 2 carrying 271 tourists on board and 373 personnel reached New Mangalore Port Trust (NMPT) on Monday, November 28.
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm