ಬ್ರೇಕಿಂಗ್ ನ್ಯೂಸ್
29-11-22 03:09 pm Mangalore Correspondent ಕರಾವಳಿ
ಮಂಗಳೂರು, ನ.29 : ಕೊರೊನಾ ಸೋಂಕಿನ ಎರಡು ವರ್ಷದ ಬಳಿಕ ಪ್ರವಾಸೋದ್ಯಮ ಉತ್ತೇಜನ ಪಡೆದಿದೆ. ಎರಡು ವರ್ಷಗಳ ಬಳಿಕ ಐಷಾರಾಮಿ ಪ್ರವಾಸಿ ಹಡಗು ಮಂಗಳೂರಿಗೆ ಆಗಮಿಸಿದೆ. ಮಾಲ್ಟಾದಿಂದ ಬಂದಿದ್ದ ‘ಎಂಎಸ್ ಯುರೋಪಾ–2’ ಹೆಸರಿನ ಹಡಗಿನಲ್ಲಿ 271 ಪ್ರಯಾಣಿಕರು ಹಾಗೂ 373 ಸಿಬ್ಬಂದಿ ಆಗಮಿಸಿದ್ದಾರೆ.
ಹಡಗಿನಲ್ಲಿ ಆಗಮಿಸಿದ್ದ ಪ್ರಯಾಣಿಕರಿಗೆ ಮಂಗಳೂರು ಬಂದರಿನಲ್ಲಿ ವಿಶೇಷ ವ್ಯವಸ್ಥೆಗಳನ್ನು ಕಲ್ಪಿಸಲಾಗಿತ್ತು, ಹಡಗಿನಲ್ಲಿ ಬಂದಿದ್ದ ಪ್ರವಾಸಿಗರು ಸೇಂಟ್ ಅಲೋಶಿಯಸ್ ಕಾಲೇಜು, ಕದ್ರಿ ಹಾಗೂ ಕುದ್ರೋಳಿ ದೇವಸ್ಥಾನ, ಮಂಗಳೂರಿನ ಮಾರುಕಟ್ಟೆ, ಉಡುಪಿ ಕೃಷ್ಣ ಮಠ, ಮೂಡುಬಿದಿರೆಯ ಸಾವಿರ ಕಂಬದ ಬಸದಿ ಫಿಜಾ ಮಾಲ್ ಮುಂತಾದ ಸ್ಥಳಗಳಿಗೆ ಬಸ್ ಇನ್ನಿತರ ಖಾಸಗಿ ವಾಹನಗಳಲ್ಲಿ ಭೇಟಿ ನೀಡಿದರು.










ಮಂಗಳೂರು ಭೇಟಿಯ ಬಳಿಕ ಹಡಗು ಕೊಚ್ಚಿಗೆ ಪ್ರಯಾಣ ಬೆಳೆಸಿತು. ಕೋವಿಡ್ ಕಾರಣದಿಂದ ಎರಡು ವರ್ಷಗಳಿಂದ ಪ್ರವಾಸಿ ಹಡುಗಳ ಭೇಟಿ ಸಂಪೂರ್ಣ ಸ್ಥಗಿತಗೊಂಡಿತ್ತು. ವಿದೇಶಿ ಪ್ರವಾಸಿಗರು ತಪಾಸಣೆ ಇಲ್ಲದೆ ಮಂಗಳೂರು ಭೇಟಿಗೆ ಅವಕಾಶ ಇರಲಿಲ್ಲ. ಕೊರೊನಾ ತೀವ್ರತೆ ಕಡಿಮೆಯಾದ ಬಳಿಕ, ಇದೇ ಮೊದಲ ಬಾರಿಗೆ ವಿದೇಶಿ ಐಷಾರಾಮಿ ಹಡಗು ಪ್ರವಾಸ ಹೊರಟಿದೆ. ವಿವಿಧ ದೇಶಗಳ ಸಿರಿವಂತರು ಭಾರತದ ಕಡಲ ನಗರಿಗಳಿಗೆ ಭೇಟಿ ಕೊಡುತ್ತಿದ್ದಾರೆ. ಏಶ್ಯಾ ದೇಶಗಳ ಉದ್ದಕ್ಕೂ ಈ ಹಡಗು ಸಂಚರಿಸಲಿದೆ.
ಮಂಗಳೂರಿಗೆ ಭೇಟಿಯಿತ್ತ ವಿದೇಶಿ ಪ್ರವಾಸಿಗರನ್ನು ಕರಾವಳಿಯ ಸೊಗಡು ಯಕ್ಷಗಾನ ವೇಷ, ಚೆಂಡೆ ವಾದನದ ಮೂಲಕ ಸ್ವಾಗತ ಮಾಡಲಾಯಿತು.
The tourism industry, which was hit hard due to the coronavirus pandemic for two years, is springing back to life again. Cruise ship Europa 2 carrying 271 tourists on board and 373 personnel reached New Mangalore Port Trust (NMPT) on Monday, November 28.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm