ಬ್ರೇಕಿಂಗ್ ನ್ಯೂಸ್
14-10-20 04:36 pm Headline Karnataka News Network ಕರಾವಳಿ
ಬಂಟ್ವಾಳ, ಅಕ್ಟೋಬರ್.14 : ಕಳೆದೆರಡು ದಿನಗಳ ಮಳೆಯಿಂದಾಗಿ ಬಂಟ್ವಾಳ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಕಾರಿಂಜ ದೇವಸ್ಥಾನದ ಕಲ್ಲಿನ ತಡೆಗೋಡೆ ಕುಸಿದು ಬಿದ್ದಿದೆ.
ಶ್ರೀ ಕಾರಿಂಜೇಶ್ವರ ದೇವಸ್ಥಾನದ ಎಡ ಪಾರ್ಶ್ವದಲ್ಲಿ ಕಟ್ಟಿದ್ದ ಕಲ್ಲಿನ ತಡೆಗೋಡೆ ಕುಸಿದು ಬಿದ್ದಿದೆ. ಬುಧವಾರ ಬೆಳಗ್ಗೆ ಸಿಬ್ಬಂದಿಗಳು ತೆರಳಿದ್ದಾಗ ಘಟನೆ ಗಮನಕ್ಕೆ ಬಂದಿದೆ. ಈ ಅಂಗಣವನ್ನು ವಾನರಗಳಿಗೆ ನೈವೇದ್ಯ ಹಾಕಲು ಬಳಸುತ್ತಿದ್ದು, ಅಂಗಣದ ಇಂಟರ್ ಲಾಕ್ ಕಿತ್ತುಹೋಗಿದೆ.
ಕುಸಿದ ಪಾರ್ಶ್ವದ ಕೆಳಭಾಗದಲ್ಲಿ ಕಲ್ಲು, ಮಣ್ಣಿನ ದಿಬ್ಬವಿದ್ದು, ದೇವಸ್ಥಾನಕ್ಕೆ ಯಾವುದೇ ಹಾನಿಯಾಗಿಲ್ಲ ಎಂದು ಆಡಳಿತಾಧಿಕಾರಿ ನೋಣಯ್ಯ ನಾಯ್ಕ್ ತಿಳಿಸಿದ್ದಾರೆ. ತಜ್ಞರ ಪರಿಶೀಲನೆ ಬಳಿಕ ಕಾಮಗಾರಿ ನಡೆಸಬೇಕಷ್ಟೆ ಎಂದು ಮಾಹಿತಿ ನೀಡಿದ್ದಾರೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm