ಬ್ರೇಕಿಂಗ್ ನ್ಯೂಸ್
14-10-20 04:36 pm Headline Karnataka News Network ಕರಾವಳಿ
ಬಂಟ್ವಾಳ, ಅಕ್ಟೋಬರ್.14 : ಕಳೆದೆರಡು ದಿನಗಳ ಮಳೆಯಿಂದಾಗಿ ಬಂಟ್ವಾಳ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಕಾರಿಂಜ ದೇವಸ್ಥಾನದ ಕಲ್ಲಿನ ತಡೆಗೋಡೆ ಕುಸಿದು ಬಿದ್ದಿದೆ.
ಶ್ರೀ ಕಾರಿಂಜೇಶ್ವರ ದೇವಸ್ಥಾನದ ಎಡ ಪಾರ್ಶ್ವದಲ್ಲಿ ಕಟ್ಟಿದ್ದ ಕಲ್ಲಿನ ತಡೆಗೋಡೆ ಕುಸಿದು ಬಿದ್ದಿದೆ. ಬುಧವಾರ ಬೆಳಗ್ಗೆ ಸಿಬ್ಬಂದಿಗಳು ತೆರಳಿದ್ದಾಗ ಘಟನೆ ಗಮನಕ್ಕೆ ಬಂದಿದೆ. ಈ ಅಂಗಣವನ್ನು ವಾನರಗಳಿಗೆ ನೈವೇದ್ಯ ಹಾಕಲು ಬಳಸುತ್ತಿದ್ದು, ಅಂಗಣದ ಇಂಟರ್ ಲಾಕ್ ಕಿತ್ತುಹೋಗಿದೆ.
ಕುಸಿದ ಪಾರ್ಶ್ವದ ಕೆಳಭಾಗದಲ್ಲಿ ಕಲ್ಲು, ಮಣ್ಣಿನ ದಿಬ್ಬವಿದ್ದು, ದೇವಸ್ಥಾನಕ್ಕೆ ಯಾವುದೇ ಹಾನಿಯಾಗಿಲ್ಲ ಎಂದು ಆಡಳಿತಾಧಿಕಾರಿ ನೋಣಯ್ಯ ನಾಯ್ಕ್ ತಿಳಿಸಿದ್ದಾರೆ. ತಜ್ಞರ ಪರಿಶೀಲನೆ ಬಳಿಕ ಕಾಮಗಾರಿ ನಡೆಸಬೇಕಷ್ಟೆ ಎಂದು ಮಾಹಿತಿ ನೀಡಿದ್ದಾರೆ.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm