ಬ್ರೇಕಿಂಗ್ ನ್ಯೂಸ್
14-10-20 05:00 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 14: ಬಂಗಾಳ ಕೊಲ್ಲಿಯಲ್ಲಿ ಕಾಣಿಸಿಕೊಂಡಿರುವ ವಾಯುಭಾರ ಕುಸಿತದಿಂದಾಗಿ ಕರಾವಳಿಯಲ್ಲಿ ಮತ್ತೆ ಮಳೆ ಬಿರುಸುಗೊಂಡಿದೆ. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂರ್ನಾಲ್ಕು ದಿನಗಳಿಂದ ರಾತ್ರಿ ವೇಳೆ ನಿರಂತರ ಮಳೆಯಾಗುತ್ತಿದೆ.
ಸತತ ಮಳೆಯಿಂದಾಗಿ ಮಂಗಳೂರಿನ ಹಲವೆಡೆ ತಗ್ಗು ಪ್ರದೇಶಗಳಲ್ಲಿ ನೀರು ನಿಂತಿತ್ತು. ಕೊಟ್ಟಾರ ಚೌಕಿ, ಮಾಲೆಮಾರ್ ಪ್ರದೇಶಗಳಲ್ಲಿ ಚರಂಡಿಯಲ್ಲಿ ಮಳೆ ನೀರು ಫುಲ್ ಆಗಿ, ಆಸುಪಾಸಿನ ತಗ್ಗು ಪ್ರದೇಶಕ್ಕೆ ನೀರು ನುಗ್ಗಿತ್ತು. ಇದರಿಂದ ಹಲವು ಮನೆಗಳ ಆವರಣಗಳಲ್ಲಿ ನೀರು ನುಗ್ಗಿತ್ತು.





ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ನೀಡಲಾಗಿದ್ದು ಇನ್ನೂ ಎರಡು ದಿನ ಮಳೆಯಾಗುವ ಸೂಚನೆ ನೀಡಲಾಗಿದೆ. ಸತತ ಮಳೆಯಿಂದಾಗಿ ಭತ್ತದ ಕೃಷಿಕರಿಗೆ ತೊಂದರೆಯಾಗಿದೆ. ಬಹುತೇಕ ಭಾಗದಲ್ಲಿ ನವರಾತ್ರಿ ವೇಳೆಗೆ ಭತ್ತ ಕೊಯ್ಲಿಗೆ ಬರುತ್ತದೆ. ಕಟಾವಿಗೆ ಬಂದಿರುವ ಭತ್ತಕ್ಕೆ ಮಳೆ ಬಿದ್ದರೆ ಹಾಳಾಗುತ್ತದೆ. ಕೊಯ್ಲು ಮಾಡಿ, ಮನೆ ತುಂಬಿಸಿಕೊಳ್ಳುವುದೂ ಕಷ್ಟವಾಗುತ್ತದೆ. ಹೀಗಾಗಿ ಈ ಬಾರಿ ಅದೇ ಸಮಯದಲ್ಲಿ ಮಳೆ ಬಂದಿರುವುದು ಕರಾವಳಿಯ ಕೃಷಿಕರನ್ನು ಹೈರಾಣು ಮಾಡಿದೆ.
A deep depression formed over the Bay of Bengal caused very heavy rain in Andhra Pradesh, Telangana and Odisha as a result Daksihna Kannada and Udupi districts have declared orange alert.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm