ಬ್ರೇಕಿಂಗ್ ನ್ಯೂಸ್
14-10-20 05:00 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 14: ಬಂಗಾಳ ಕೊಲ್ಲಿಯಲ್ಲಿ ಕಾಣಿಸಿಕೊಂಡಿರುವ ವಾಯುಭಾರ ಕುಸಿತದಿಂದಾಗಿ ಕರಾವಳಿಯಲ್ಲಿ ಮತ್ತೆ ಮಳೆ ಬಿರುಸುಗೊಂಡಿದೆ. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂರ್ನಾಲ್ಕು ದಿನಗಳಿಂದ ರಾತ್ರಿ ವೇಳೆ ನಿರಂತರ ಮಳೆಯಾಗುತ್ತಿದೆ.
ಸತತ ಮಳೆಯಿಂದಾಗಿ ಮಂಗಳೂರಿನ ಹಲವೆಡೆ ತಗ್ಗು ಪ್ರದೇಶಗಳಲ್ಲಿ ನೀರು ನಿಂತಿತ್ತು. ಕೊಟ್ಟಾರ ಚೌಕಿ, ಮಾಲೆಮಾರ್ ಪ್ರದೇಶಗಳಲ್ಲಿ ಚರಂಡಿಯಲ್ಲಿ ಮಳೆ ನೀರು ಫುಲ್ ಆಗಿ, ಆಸುಪಾಸಿನ ತಗ್ಗು ಪ್ರದೇಶಕ್ಕೆ ನೀರು ನುಗ್ಗಿತ್ತು. ಇದರಿಂದ ಹಲವು ಮನೆಗಳ ಆವರಣಗಳಲ್ಲಿ ನೀರು ನುಗ್ಗಿತ್ತು.





ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ನೀಡಲಾಗಿದ್ದು ಇನ್ನೂ ಎರಡು ದಿನ ಮಳೆಯಾಗುವ ಸೂಚನೆ ನೀಡಲಾಗಿದೆ. ಸತತ ಮಳೆಯಿಂದಾಗಿ ಭತ್ತದ ಕೃಷಿಕರಿಗೆ ತೊಂದರೆಯಾಗಿದೆ. ಬಹುತೇಕ ಭಾಗದಲ್ಲಿ ನವರಾತ್ರಿ ವೇಳೆಗೆ ಭತ್ತ ಕೊಯ್ಲಿಗೆ ಬರುತ್ತದೆ. ಕಟಾವಿಗೆ ಬಂದಿರುವ ಭತ್ತಕ್ಕೆ ಮಳೆ ಬಿದ್ದರೆ ಹಾಳಾಗುತ್ತದೆ. ಕೊಯ್ಲು ಮಾಡಿ, ಮನೆ ತುಂಬಿಸಿಕೊಳ್ಳುವುದೂ ಕಷ್ಟವಾಗುತ್ತದೆ. ಹೀಗಾಗಿ ಈ ಬಾರಿ ಅದೇ ಸಮಯದಲ್ಲಿ ಮಳೆ ಬಂದಿರುವುದು ಕರಾವಳಿಯ ಕೃಷಿಕರನ್ನು ಹೈರಾಣು ಮಾಡಿದೆ.
A deep depression formed over the Bay of Bengal caused very heavy rain in Andhra Pradesh, Telangana and Odisha as a result Daksihna Kannada and Udupi districts have declared orange alert.
19-12-25 10:03 pm
HK News Desk
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 09:46 pm
Mangalore Correspondent
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm