ಬ್ರೇಕಿಂಗ್ ನ್ಯೂಸ್
04-12-22 04:26 pm Mangalore Correspondent ಕರಾವಳಿ
ಮಂಗಳೂರು, ಡಿ.4 : ಖ್ಯಾತ ಚಿತ್ರನಟ ಕಿಚ್ಚ ಸುದೀಪ್ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಪತ್ನಿ ಪ್ರಿಯಾ ಅವರ ಜೊತೆ ಕಟೀಲು ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಖಾಸಗಿ ಕಾರ್ಯಕ್ರಮ ನಿಮಿತ್ತ ಕರಾವಳಿಗೆ ಆಗಮಿಸಿದ್ದ ಸುದೀಪ್ ಮಧ್ಯಾಹ್ನ ಕಟೀಲಿಗೆ ಬಂದಿದ್ದು ಅವರನ್ನು ದೇವಸ್ಥಾನಕ್ಕೆ ಬರಮಾಡಿಕೊಂಡು ಆತ್ಮೀಯ ಗೌರವ ಸಮರ್ಪಿಸಲಾಯಿತು. ಅರ್ಚಕರು ಶಾಲು ಹೊದಿಸಿ ಸನ್ಮಾನಿಸಿದರು. ಅಭಿಮಾನಿಗಳು ಕಿಚ್ಚ ಕಿಚ್ಚ ಎಂದು ಕೂಗಿ ಅಭಿಮಾನ ತೋರಿದರು.






ನಂತರ ಮಾತನಾಡಿದ ನಟ ಸುದೀಪ್, ದಕ್ಷಿಣ ಕನ್ನಡ ಜಿಲ್ಲೆಗೆ ಬಂದು ಕನ್ನಡ ಮಾತಾಡೋಕೂ ಕಷ್ಟ ಆಗುತ್ತೆ. ಇಲ್ಲಿ ಕಾಲಿಡುತ್ತಿದ್ದಂತೆ ಪಾಸಿಟಿಟವ್ ಫೀಲ್ ಆಗುತ್ತಿದೆ. ಇಲ್ಲಿನ ಸಿಂಪಲ್ ದೇವಸ್ಥಾನ, ದೇಗುಲದ ಸಿಂಪ್ಲಿಸಿಟಿ ನನಗೆ ತುಂಬಾ ಇಷ್ಟವಾಯಿತು. ಮತ್ತೆ ಮತ್ತೆ ಕಟೀಲಿಗೆ ಬರ್ಬೇಕು ಅನಿಸಿದೆ. ಖಂಡಿತಾ ಬರುತ್ತೇನೆ, ಇಲ್ಲಿನ ಜನರೂ ನನಗಿಷ್ಟ ಎಂದರು.
Actor Kichcha Sudeep visited the Kateel Durgaparameshwari Temple in Mangaluru on Monday. Along with his wife Priya, he had darshan of Goddess Kateel and offered special prayers. Sudeep, who was on the coast for a private function, arrived at Kateel in the afternoon and was welcomed to the temple and paid a warm tribute. The priests honoured him with a shawl. The fans shouted 'Kichcha' and showed their pride.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 04:58 pm
HK News Staffer
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
05-09-26 08:58 pm
HK News Staffer
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm