ಬ್ರೇಕಿಂಗ್ ನ್ಯೂಸ್
04-12-22 04:26 pm Mangalore Correspondent ಕರಾವಳಿ
ಮಂಗಳೂರು, ಡಿ.4 : ಖ್ಯಾತ ಚಿತ್ರನಟ ಕಿಚ್ಚ ಸುದೀಪ್ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಪತ್ನಿ ಪ್ರಿಯಾ ಅವರ ಜೊತೆ ಕಟೀಲು ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಖಾಸಗಿ ಕಾರ್ಯಕ್ರಮ ನಿಮಿತ್ತ ಕರಾವಳಿಗೆ ಆಗಮಿಸಿದ್ದ ಸುದೀಪ್ ಮಧ್ಯಾಹ್ನ ಕಟೀಲಿಗೆ ಬಂದಿದ್ದು ಅವರನ್ನು ದೇವಸ್ಥಾನಕ್ಕೆ ಬರಮಾಡಿಕೊಂಡು ಆತ್ಮೀಯ ಗೌರವ ಸಮರ್ಪಿಸಲಾಯಿತು. ಅರ್ಚಕರು ಶಾಲು ಹೊದಿಸಿ ಸನ್ಮಾನಿಸಿದರು. ಅಭಿಮಾನಿಗಳು ಕಿಚ್ಚ ಕಿಚ್ಚ ಎಂದು ಕೂಗಿ ಅಭಿಮಾನ ತೋರಿದರು.






ನಂತರ ಮಾತನಾಡಿದ ನಟ ಸುದೀಪ್, ದಕ್ಷಿಣ ಕನ್ನಡ ಜಿಲ್ಲೆಗೆ ಬಂದು ಕನ್ನಡ ಮಾತಾಡೋಕೂ ಕಷ್ಟ ಆಗುತ್ತೆ. ಇಲ್ಲಿ ಕಾಲಿಡುತ್ತಿದ್ದಂತೆ ಪಾಸಿಟಿಟವ್ ಫೀಲ್ ಆಗುತ್ತಿದೆ. ಇಲ್ಲಿನ ಸಿಂಪಲ್ ದೇವಸ್ಥಾನ, ದೇಗುಲದ ಸಿಂಪ್ಲಿಸಿಟಿ ನನಗೆ ತುಂಬಾ ಇಷ್ಟವಾಯಿತು. ಮತ್ತೆ ಮತ್ತೆ ಕಟೀಲಿಗೆ ಬರ್ಬೇಕು ಅನಿಸಿದೆ. ಖಂಡಿತಾ ಬರುತ್ತೇನೆ, ಇಲ್ಲಿನ ಜನರೂ ನನಗಿಷ್ಟ ಎಂದರು.
Actor Kichcha Sudeep visited the Kateel Durgaparameshwari Temple in Mangaluru on Monday. Along with his wife Priya, he had darshan of Goddess Kateel and offered special prayers. Sudeep, who was on the coast for a private function, arrived at Kateel in the afternoon and was welcomed to the temple and paid a warm tribute. The priests honoured him with a shawl. The fans shouted 'Kichcha' and showed their pride.
19-12-25 10:03 pm
HK News Desk
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 09:46 pm
Mangalore Correspondent
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm