ಬ್ರೇಕಿಂಗ್ ನ್ಯೂಸ್
            
                        04-12-22 04:26 pm Mangalore Correspondent ಕರಾವಳಿ
            ಮಂಗಳೂರು, ಡಿ.4 : ಖ್ಯಾತ ಚಿತ್ರನಟ ಕಿಚ್ಚ ಸುದೀಪ್ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಪತ್ನಿ ಪ್ರಿಯಾ ಅವರ ಜೊತೆ ಕಟೀಲು ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಖಾಸಗಿ ಕಾರ್ಯಕ್ರಮ ನಿಮಿತ್ತ ಕರಾವಳಿಗೆ ಆಗಮಿಸಿದ್ದ ಸುದೀಪ್ ಮಧ್ಯಾಹ್ನ ಕಟೀಲಿಗೆ ಬಂದಿದ್ದು ಅವರನ್ನು ದೇವಸ್ಥಾನಕ್ಕೆ ಬರಮಾಡಿಕೊಂಡು ಆತ್ಮೀಯ ಗೌರವ ಸಮರ್ಪಿಸಲಾಯಿತು. ಅರ್ಚಕರು ಶಾಲು ಹೊದಿಸಿ ಸನ್ಮಾನಿಸಿದರು. ಅಭಿಮಾನಿಗಳು ಕಿಚ್ಚ ಕಿಚ್ಚ ಎಂದು ಕೂಗಿ ಅಭಿಮಾನ ತೋರಿದರು.






ನಂತರ ಮಾತನಾಡಿದ ನಟ ಸುದೀಪ್, ದಕ್ಷಿಣ ಕನ್ನಡ ಜಿಲ್ಲೆಗೆ ಬಂದು ಕನ್ನಡ ಮಾತಾಡೋಕೂ ಕಷ್ಟ ಆಗುತ್ತೆ. ಇಲ್ಲಿ ಕಾಲಿಡುತ್ತಿದ್ದಂತೆ ಪಾಸಿಟಿಟವ್ ಫೀಲ್ ಆಗುತ್ತಿದೆ. ಇಲ್ಲಿನ ಸಿಂಪಲ್ ದೇವಸ್ಥಾನ, ದೇಗುಲದ ಸಿಂಪ್ಲಿಸಿಟಿ ನನಗೆ ತುಂಬಾ ಇಷ್ಟವಾಯಿತು. ಮತ್ತೆ ಮತ್ತೆ ಕಟೀಲಿಗೆ ಬರ್ಬೇಕು ಅನಿಸಿದೆ. ಖಂಡಿತಾ ಬರುತ್ತೇನೆ, ಇಲ್ಲಿನ ಜನರೂ ನನಗಿಷ್ಟ ಎಂದರು.
            
            
            Actor Kichcha Sudeep visited the Kateel Durgaparameshwari Temple in Mangaluru on Monday. Along with his wife Priya, he had darshan of Goddess Kateel and offered special prayers. Sudeep, who was on the coast for a private function, arrived at Kateel in the afternoon and was welcomed to the temple and paid a warm tribute. The priests honoured him with a shawl. The fans shouted 'Kichcha' and showed their pride.
    
            
             04-11-25 04:38 pm
                        
            
                  
                Bangalore Correspondent    
            
                    
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             04-11-25 06:15 pm
                        
            
                  
                Mangalore Correspondent    
            
                    
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
ಹಿಂದುಗಳು, ಬಿಜೆಪಿಗರೆಂದು ತಾರತಮ್ಯಗೈದರೆ ಕ್ಷೇತ್ರದ...
03-11-25 10:47 pm
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm