ಬ್ರೇಕಿಂಗ್ ನ್ಯೂಸ್
14-10-20 07:34 pm Headline Karnataka News Network ಕರಾವಳಿ
ಮಂಗಳೂರು, ಅಕ್ಟೋಬರ್ .14 : ಜಿಲ್ಲೆಯಲ್ಲಿ ಮರಳುಗಾರಿಕೆಗೆ ಇನ್ನೂ ಅಧಿಕೃತ ಪರವಾನಗಿ ನೀಡದ ಹಿನ್ನೆಲೆಯಲ್ಲಿ ನಿರ್ಮಾಣ ಕ್ಷೇತ್ರ ಹಾಗೂ ಅವಲಂಬಿತ ಉದ್ದಿಮೆಗಳು ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಜಿಲ್ಲಾಡಳಿತ ಹಾಗೂ ಜನಪ್ರತಿನಿಧಿಗಳು ಈ ಬಗ್ಗೆ ತಕ್ಷಣ ಕ್ರಮ ಕೈಗೊಂಡು ಸಮಸ್ಯೆ ಬಗೆಹರಿಸಬೇಕೆಂದು ಕಟ್ಟಡ ನಿರ್ಮಾಣ ಸಂಘಟನೆಗಳು ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಿದೆ.
ನಗರದ ಮಿನಿ ವಿಧಾನಸೌಧದ ಎದುರು ಪ್ರತಿಭಟನೆ ನಡೆಸಿದ ಪದಾಧಿಕಾರಿಗಳು ಮರಳು ಪೂರೈಕೆಗೆ ವ್ಯವಸ್ಥೆ ಮಾಡುವಂತೆ ಜಿಲ್ಲಾಡಳಿತವನ್ನು ಆಗ್ರಹಿಸಿದ್ದಾರೆ. ಜಿಲ್ಲಾಡಳಿತದಿಂದ ತಮ್ಮ ಬೇಡಿಕೆಗಳಿಗೆ ಪೂರಕ ಸ್ಪಂದನೆ ದೊರೆಯದಿದ್ದರೆ ತೀವ್ರ ಹೋರಾಟ ನಡೆಸಲಾಗುವುದೆಂದು ಸಂಘಟನೆಗಳ ಪ್ರಮುಖರು ಎಚ್ಚರಿಕೆ ನೀಡಿದ್ದಾರೆ.
ಈ ವೇಳೆ, ಆಕ್ರೋಶಗೊಂಡು ಕಟ್ಟಡ ನಿರ್ಮಾಣ ಕಾರ್ಮಿಕರು ಜಿಲ್ಲಾಡಳಿತದ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತ ಪಡಿಸಿದರು. ಸಿವಿಲ್ ಗುತ್ತಿಗೆದಾರರ ಅಸೋಸಿಯೇಶನ್, ಕ್ರೆಡೈ , ಎಂಜಿನಿಯರ್ ಅಸೋಸಿಯೇಷನ್, ಬಿಲ್ಡರ್ ಅಸೋಸಿಯೇಷನ್, ಸಿಮೆಂಟ್ ಸ್ಟೀಲ್ ಎಸೋಸಿಯೇಶನ್ , ಹಾರ್ಡ್ವೇರ್ ಅಸೋಸಿಯೇಷನ್ , ಮರಳು ಸಾಗಾಟಗಾರರ ಒಕ್ಕೂಟ ಸೇರಿದಂತೆ ವಿವಿಧ ಸಂಘಟನೆಗಳು ಪ್ರತಿಭಟನೆಗೆ ಬೆಂಬಲ ಸೂಚಿಸಿ, ಪದಾಧಿಕಾರಿಗಳು ಭಾಗವಹಿಸಿದ್ದರು.
Civil contractors association stage protest demanding for supply of sand in Mangalore here on 14 October, Wednesday, 2020.
15-05-25 11:59 am
HK News Desk
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
15-05-25 09:09 pm
HK News Desk
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
15-05-25 08:04 pm
Mangalore Correspondent
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
Manjunath Bhandary, Kukke Temple, Mangalore:...
14-05-25 08:05 pm
15-05-25 06:02 pm
Bangalore Correspondent
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm