ಬ್ರೇಕಿಂಗ್ ನ್ಯೂಸ್
14-10-20 07:34 pm Headline Karnataka News Network ಕರಾವಳಿ
ಮಂಗಳೂರು, ಅಕ್ಟೋಬರ್ .14 : ಜಿಲ್ಲೆಯಲ್ಲಿ ಮರಳುಗಾರಿಕೆಗೆ ಇನ್ನೂ ಅಧಿಕೃತ ಪರವಾನಗಿ ನೀಡದ ಹಿನ್ನೆಲೆಯಲ್ಲಿ ನಿರ್ಮಾಣ ಕ್ಷೇತ್ರ ಹಾಗೂ ಅವಲಂಬಿತ ಉದ್ದಿಮೆಗಳು ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಜಿಲ್ಲಾಡಳಿತ ಹಾಗೂ ಜನಪ್ರತಿನಿಧಿಗಳು ಈ ಬಗ್ಗೆ ತಕ್ಷಣ ಕ್ರಮ ಕೈಗೊಂಡು ಸಮಸ್ಯೆ ಬಗೆಹರಿಸಬೇಕೆಂದು ಕಟ್ಟಡ ನಿರ್ಮಾಣ ಸಂಘಟನೆಗಳು ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಿದೆ.

ನಗರದ ಮಿನಿ ವಿಧಾನಸೌಧದ ಎದುರು ಪ್ರತಿಭಟನೆ ನಡೆಸಿದ ಪದಾಧಿಕಾರಿಗಳು ಮರಳು ಪೂರೈಕೆಗೆ ವ್ಯವಸ್ಥೆ ಮಾಡುವಂತೆ ಜಿಲ್ಲಾಡಳಿತವನ್ನು ಆಗ್ರಹಿಸಿದ್ದಾರೆ. ಜಿಲ್ಲಾಡಳಿತದಿಂದ ತಮ್ಮ ಬೇಡಿಕೆಗಳಿಗೆ ಪೂರಕ ಸ್ಪಂದನೆ ದೊರೆಯದಿದ್ದರೆ ತೀವ್ರ ಹೋರಾಟ ನಡೆಸಲಾಗುವುದೆಂದು ಸಂಘಟನೆಗಳ ಪ್ರಮುಖರು ಎಚ್ಚರಿಕೆ ನೀಡಿದ್ದಾರೆ.
ಈ ವೇಳೆ, ಆಕ್ರೋಶಗೊಂಡು ಕಟ್ಟಡ ನಿರ್ಮಾಣ ಕಾರ್ಮಿಕರು ಜಿಲ್ಲಾಡಳಿತದ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತ ಪಡಿಸಿದರು. ಸಿವಿಲ್ ಗುತ್ತಿಗೆದಾರರ ಅಸೋಸಿಯೇಶನ್, ಕ್ರೆಡೈ , ಎಂಜಿನಿಯರ್ ಅಸೋಸಿಯೇಷನ್, ಬಿಲ್ಡರ್ ಅಸೋಸಿಯೇಷನ್, ಸಿಮೆಂಟ್ ಸ್ಟೀಲ್ ಎಸೋಸಿಯೇಶನ್ , ಹಾರ್ಡ್ವೇರ್ ಅಸೋಸಿಯೇಷನ್ , ಮರಳು ಸಾಗಾಟಗಾರರ ಒಕ್ಕೂಟ ಸೇರಿದಂತೆ ವಿವಿಧ ಸಂಘಟನೆಗಳು ಪ್ರತಿಭಟನೆಗೆ ಬೆಂಬಲ ಸೂಚಿಸಿ, ಪದಾಧಿಕಾರಿಗಳು ಭಾಗವಹಿಸಿದ್ದರು.
Civil contractors association stage protest demanding for supply of sand in Mangalore here on 14 October, Wednesday, 2020.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm