ಬ್ರೇಕಿಂಗ್ ನ್ಯೂಸ್
08-12-22 01:56 pm Mangalore Correspondent ಕರಾವಳಿ
ಸುಳ್ಯ, ಡಿ.8 : ಕಾಂತಾರ ಸಿನಿಮಾ ವೀಕ್ಷಿಸಲು ಬಂದ ಮುಸ್ಲಿಂ ಜೋಡಿಗೆ ಮುಸ್ಲಿಮ್ ಸಂಘಟನೆಯ ಸದಸ್ಯರ ಗುಂಪು ಹಲ್ಲೆ ನಡೆಸಿದ ಘಟನೆ ಇಲ್ಲಿನ ಸಂತೋಷ್ ಚಿತ್ರಮಂದಿರದ ಆವರಣದಲ್ಲಿ ನಡೆದಿದೆ.
ಸುಳ್ಯದ ಸಂತೋಷ್ ಚಿತ್ರ ಮಂದಿರದ ಆವರಣದಲ್ಲಿ ಹಾಡಹಗಲೇ ಘಟನೆ ನಡೆದಿದ್ದು ಯುವಕರ ಗುಂಪು ಹಲ್ಲೆ ನಡೆಸುವ ದೃಶ್ಯ ಮೊಬೈಲ್ ನಲ್ಲಿ ಸೆರೆಯಾಗಿದೆ. ಮುಸ್ಲಿಂ ಯುವತಿ ಮತ್ತು ಯುವಕ ಕಾಂತಾರ ಸಿನೆಮಾ ನೋಡಿ ಹೊರ ಹೋಗುತ್ತಿದ್ದ ವೇಳೆ, ಮುಸ್ಲಿಂ ಗುಂಪು ತರಾಟೆಗೆ ಎತ್ತಿಕೊಂಡಿದೆ ಎನ್ನಲಾಗಿದೆ.

ಕಾಂತಾರ ಚಿತ್ರ ನೋಡದಂತೆ ಯುವಕರ ಗುಂಪು ತಾಕೀತು ಮಾಡಿದ್ದಲ್ಲದೆ, ಯುವತಿಯಲ್ಲಿ ನಿನ್ನ ಮನೆಯವರ ನಂಬರ್ ಕೊಡು ಎಂದು ದಬಾಯಿಸಿದ್ದಾರೆ. ಸೇರಿದ್ದ ಯುವಕರು ಅವಾಚ್ಯ ಶಬ್ದಗಳಿಂದ ಯುವಕ ಮತ್ತು ಯುವತಿಯನ್ನು ನಿಂದಿಸುವುದು ವಿಡಿಯೋದಲ್ಲಿ ದಾಖಲಾಗಿದೆ. ಸೇರಿದ್ದ ಗುಂಪು ಯುವಕನಿಗೆ ಹಲ್ಲೆ ನಡೆಸಿದ್ದಾರೆ. ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಯುವಕರ ಗುಂಪಿನ ವಿರುದ್ಧ ಚಿತ್ರಮಂದಿರದ ಮಾಲಕರು ಸುಳ್ಯ ಪೊಲೀಸರಿಗೆ ದೂರು ನೀಡಿದ್ದಾರೆ.
Muslim couple assaulted by Muslim organization for watching Kantara movie at Sullia Theater in Mangalore. The video of this has gone viral on social media. A complaint has been lodged by the owner of the theater to Sullia Police Station.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm