ಬ್ರೇಕಿಂಗ್ ನ್ಯೂಸ್
08-12-22 10:13 pm Mangalore Correspondent ಕರಾವಳಿ
ಮಂಗಳೂರು, ಡಿ.8: ವಿಶ್ವ ಜಲನಷ್ಟ ದಿನದ ಅಂಗವಾಗಿ ಸುಯೆಜ್ ಸಂಸ್ಥೆ, ಇಜಿಎಸ್ ಇಂಡಿಯಾ ಪ್ರೈ. ಲಿಮಿಟೆಡ್ ಹಾಗೂ ಕೆನರಾ ಪ್ರೌಢಶಾಲೆ ಉರ್ವಾ ಇವುಗಳ ಸಂಯುಕ್ತ ಆಶ್ರಯದಲ್ಲಿ ವಿಶ್ವ ಜಲನಷ್ಟ ದಿನದ ಅಂಗವಾಗಿ ಜಾಗೃತಿ ಜಾಥಾ ನಡೆಸಲಾಯಿತು.
ಉರ್ವ ಕೆನರಾ ಪ್ರೌಢಶಾಲೆಯಿಂದ ಮಹಾನಗರ ಪಾಲಿಕೆಯ ಕಚೇರಿ ವರೆಗೆ ವಿದ್ಯಾರ್ಥಿಗಳು ಜಾಗೃತಿ ಜಾಥಾ ನಡೆಸಿದರು. ದೈನಂದಿನ ಅಭ್ಯಾಸಗಳಲ್ಲಿ ಜನರು ಸಣ್ಣ ಸಣ್ಣ ಬದಲಾವಣೆಗಳ ಮೂಲಕ ಜಲಜಾಗೃತಿ ಮೂಡಿಸಬಹುದು ಎಂಬ ಬಗ್ಗೆ ವಿದ್ಯಾರ್ಥಿಗಳು ಸಾರ್ವಜನಿಕರಿಗೆ ಕರಪತ್ರಗಳನ್ನು ನೀಡಿದರು.





ಒಂದು ಅಧ್ಯಯನದ ಪ್ರಕಾರ, ಜಗತ್ತಿನಲ್ಲಿ ಪ್ರತಿದಿನ ಸುಮಾರು 346 ಶತಕೋಟಿ ಲೀಟರ್ ನಷ್ಟು ನೀರು ಪೂರೈಕೆ ಜಾಲಗಳಿಂದ ನಷ್ಟಗೊಳ್ಳುತ್ತದೆ. ಈ ನಷ್ಟವನ್ನು 30 ಶೇಕಡಾದಷ್ಟು ಉಳಿಸಿದರೂ, ಸುಮಾರು 800 ಮಿಲಿಯನ್ ಜನರಿಗೆ ಉಚಿತ ನೀರು ಒದಗಿಸಬಹುದಾಗಿದೆ. ಇಂಟರ್ನ್ಯಾಶನಲ್ ವಾಟರ್ ಅಸೋಸಿಯೇಶನ್ ಎಂಬ ಸಂಸ್ಥೆಯು ಈ ಬಗ್ಗೆ ಅಧ್ಯಯನ ನಡೆಸುತ್ತಿದ್ದು, ನೀರಿನ ನಷ್ಟದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಮತ್ತು ಜಾಗೃತಿ ಮೂಡಿಸುವ ಸಲುವಾಗಿ ವಿಶ್ವ ಜಲನಷ್ಟ ದಿನವನ್ನು ಆಚರಣೆ ಮಾಡುತ್ತಿದೆ. ಸುಯೆಜ್ ಸಂಸ್ಥೆಯ ವತಿಯಿಂದ ಜಲಜಾಗೃತಿ ಉದ್ದೇಶದಿಂದ ವಿದ್ಯಾರ್ಥಿಗಳ ಮೂಲಕ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿತ್ತು.
Mangalore SUEZ organises world water loss day awareness around city with Canara school to bring awareness on usage of water.
18-06-26 09:57 pm
HK News Staffer
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 12:24 pm
HK News Staffer
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm