ಬ್ರೇಕಿಂಗ್ ನ್ಯೂಸ್
08-12-22 10:13 pm Mangalore Correspondent ಕರಾವಳಿ
ಮಂಗಳೂರು, ಡಿ.8: ವಿಶ್ವ ಜಲನಷ್ಟ ದಿನದ ಅಂಗವಾಗಿ ಸುಯೆಜ್ ಸಂಸ್ಥೆ, ಇಜಿಎಸ್ ಇಂಡಿಯಾ ಪ್ರೈ. ಲಿಮಿಟೆಡ್ ಹಾಗೂ ಕೆನರಾ ಪ್ರೌಢಶಾಲೆ ಉರ್ವಾ ಇವುಗಳ ಸಂಯುಕ್ತ ಆಶ್ರಯದಲ್ಲಿ ವಿಶ್ವ ಜಲನಷ್ಟ ದಿನದ ಅಂಗವಾಗಿ ಜಾಗೃತಿ ಜಾಥಾ ನಡೆಸಲಾಯಿತು.
ಉರ್ವ ಕೆನರಾ ಪ್ರೌಢಶಾಲೆಯಿಂದ ಮಹಾನಗರ ಪಾಲಿಕೆಯ ಕಚೇರಿ ವರೆಗೆ ವಿದ್ಯಾರ್ಥಿಗಳು ಜಾಗೃತಿ ಜಾಥಾ ನಡೆಸಿದರು. ದೈನಂದಿನ ಅಭ್ಯಾಸಗಳಲ್ಲಿ ಜನರು ಸಣ್ಣ ಸಣ್ಣ ಬದಲಾವಣೆಗಳ ಮೂಲಕ ಜಲಜಾಗೃತಿ ಮೂಡಿಸಬಹುದು ಎಂಬ ಬಗ್ಗೆ ವಿದ್ಯಾರ್ಥಿಗಳು ಸಾರ್ವಜನಿಕರಿಗೆ ಕರಪತ್ರಗಳನ್ನು ನೀಡಿದರು.





ಒಂದು ಅಧ್ಯಯನದ ಪ್ರಕಾರ, ಜಗತ್ತಿನಲ್ಲಿ ಪ್ರತಿದಿನ ಸುಮಾರು 346 ಶತಕೋಟಿ ಲೀಟರ್ ನಷ್ಟು ನೀರು ಪೂರೈಕೆ ಜಾಲಗಳಿಂದ ನಷ್ಟಗೊಳ್ಳುತ್ತದೆ. ಈ ನಷ್ಟವನ್ನು 30 ಶೇಕಡಾದಷ್ಟು ಉಳಿಸಿದರೂ, ಸುಮಾರು 800 ಮಿಲಿಯನ್ ಜನರಿಗೆ ಉಚಿತ ನೀರು ಒದಗಿಸಬಹುದಾಗಿದೆ. ಇಂಟರ್ನ್ಯಾಶನಲ್ ವಾಟರ್ ಅಸೋಸಿಯೇಶನ್ ಎಂಬ ಸಂಸ್ಥೆಯು ಈ ಬಗ್ಗೆ ಅಧ್ಯಯನ ನಡೆಸುತ್ತಿದ್ದು, ನೀರಿನ ನಷ್ಟದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಮತ್ತು ಜಾಗೃತಿ ಮೂಡಿಸುವ ಸಲುವಾಗಿ ವಿಶ್ವ ಜಲನಷ್ಟ ದಿನವನ್ನು ಆಚರಣೆ ಮಾಡುತ್ತಿದೆ. ಸುಯೆಜ್ ಸಂಸ್ಥೆಯ ವತಿಯಿಂದ ಜಲಜಾಗೃತಿ ಉದ್ದೇಶದಿಂದ ವಿದ್ಯಾರ್ಥಿಗಳ ಮೂಲಕ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿತ್ತು.
Mangalore SUEZ organises world water loss day awareness around city with Canara school to bring awareness on usage of water.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 04:58 pm
HK News Staffer
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
05-09-26 08:58 pm
HK News Staffer
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm